• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ಸಮ್ಮುಖದಲ್ಲಿ ಯುವ ಕಾಂಗ್ರೆಸ್ಸಿಗರ ಅಧಿಕಾರ ಸ್ವೀಕಾರ
ರಾಮನಗರ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್ ಹಾಗೂ ಪದಾಧಿಕಾರಿಗಳು ಭಾನುವಾರ ನಡೆದ ಯುವ ಪರ್ವ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‌ಗೌಡ ಅವರಿಂದ ಕಾಂಗ್ರೆಸ್ ಧ್ವಜವನ್ನು ಪಡೆಯುವ ಮೂಲಕ ಅಧಿಕಾರ ಸ್ವೀಕರಿಸಿದರು.
ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರಪಕ್ಷಿ ನವಿಲು ಸಾವು
ಅಪರಿಚಿತ ವಾಹನ ಡಿಕ್ಕಿ ಹೊಡೆದು ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ದಾಬಸ್‍ಪೇಟೆ- ಮಾಗಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಕಾಂಗ್ರೆಸ್ ಕಚೇರಿ ಅಡಿಗಲ್ಲು, ಯುವ ಪರ್ವ ಸಮಾವೇಶ
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾಂಗ್ರೆಸ್ ಕಚೇರಿಯ ಅಡಿಗಲ್ಲು ಶಂಕುಸ್ಥಾಪನಾ ಸಮಾರಂಭ ಭಾನುವಾರ ನಗರದ ವಿಜಯನಗರದ ಬಳಿ ಆಂಜನೇಯ ಪ್ರತಿಮೆ ಎದುರು ನಡೆಯಲಿದೆ ಎಂದು ನೂತನ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ .ವಿ. ಚಂದ್ರಸಾಗರ ತಿಳಿಸಿದರು.
ಎಲ್ಲರೂ ಮಲ್ಲಮ್ಮನ ಆದರ್ಶ ಪಾಲನೆ ಮಾಡಿ
ಪವಾಡಗಳ ಮೂಲಕ ಮಲ್ಲಮ್ಮನನ್ನು ನೋಡಬೇಡಿ. ಅವಳ ಸಾಧನೆ, ಸಾಧನೆಗೆ ಆಯ್ದುಕೊಂಡ ಮಾರ್ಗಗಳನ್ನು ಗಮನಿಸಿ, ಅಂತಹ ಆದರ್ಶಗಳ ಪಾಲನೆ ಮಾಡಿದಾಗ ನಿಜವಾಗ ಸಾದ್ವಿಯೊಬ್ಬಳ ನೆನಪು ಸಾರ್ಥಕವೆನಿಸುತ್ತದೆ ಎಂದು ಜಾನಪದ ವಿದ್ವಾಂಸ ಡಾ, ಎಂ. ಬೈರೇಗೌಡ ಹೇಳಿದರು.
ಆಹಾರವಿಲ್ಲದ ಕೋತಿಗಳಿಗೆ ಯುವಕರಿಂದ ಆಹಾರ ಪೂರೈಕೆ
ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಾಣಿ ಪಕ್ಷಿಗಳು ಬಿಸಿಲಿನಲ್ಲಿ ಆಹಾರವಿಲ್ಲದೆ, ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ವಾಸವಾಗಿರುವ ಕೋತಿಗಳಿಗೆ ಯುವಕರ ಗುಂಪೊಂದು ಆಹಾರ ಪೂರೈಸುವ ಕಾರ್ಯಕ್ಕೆ ಮುಂದಾಗಿದೆ.
ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ
ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ೧೧ ಪ್ರಕರಣ ಬೇಧಿಸುವಲ್ಲಿ ಸಫಲರಾಗಿದ್ದಾರೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸ್ಥಳೀಯರ ಪ್ರತಿಭಟನೆ
ರಾಮನಗರ: ನಗರದ ಗಾಂಧಿನಗರದಲ್ಲಿ ಅಳವಡಿಸಿರುವ ಮೂರು ಬೋರ್ಡ್ ಗಳಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಗುರುವಾರ ರಾತ್ರಿ ಜರುಗಿದೆ.
ನಾಡಿನ ಸಮಗ್ರ ಅಭಿವೃದ್ಧಿಗೆ ಕಸಾಪ ಶ್ರಮ ಅಪಾರ
ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡಿನ ಜನರನ್ನು ಒಟ್ಟುಗೂಡಿಸಿ, ಸಮಗ್ರ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಿರುವ ಏಕೈಕ ಸಂಸ್ಥೆಯಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ವನರಾಜ್ ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ಗ್ರಾಪಂ ಪಾತ್ರ ಮಹತ್ವದ್ದು
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದಲ್ಲಿ ಗ್ರಾಪಂ ಕಚೇರಿ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚನ್ನಪಟ್ಟಣ ತಾಲೂಕು ಬೇವೂರು ಮಠಾಧ್ಯಕ್ಷ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿದರು.
ಡಿ.ಕೆ.ಶಿವಕುಮಾರ್ ಸ್ವಂತ ಜಾಗದಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣ

 ಕೆಪಿಸಿಸಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ತವರು ಜಿಲ್ಲೆ ರಾಮನಗರದ ಖಾಸಗಿ ಬಡಾವಣೆಯಲ್ಲಿ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣಗೊಳ್ಳುತ್ತಿದೆ.

  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 374
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved