• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಕಸಂದ್ರ ಗ್ರಾಪಂಗೆ 10.45 ಕೋಟಿ ಮಂಜೂರು
ಹಾರೋಹಳ್ಳಿ: ತಾಲೂಕಿನ ತೋಕಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ 10 ಕೋಟಿ 45 ಲಕ್ಷ ರುಪಾಯಿ ಮಂಜೂರಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಿ: ಆರ್. ಚಂದ್ರಯ್ಯ
ರಾಮನಗರ: ಜಿಲ್ಲೆಯಲ್ಲಿ ನವೆಂಬರ್ 03 ರಿಂದ 19ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಥಮಿಕ ಹಂತದಲ್ಲೇ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವ ಮೂಲಕ ಜಿಲ್ಲೆಯನ್ನು 2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
ಪೊಲೀಸರ ಮೇಲೆ ನೋಟು ಎರಚಿ ಸನ್ಮಾನ: ನೋಟಿಸ್ ಜಾರಿ
ಚನ್ನಪಟ್ಟಣ: ನಗರದ ಬಡಾಮಖಾನ್‌ ದರ್ಗಾದಲ್ಲಿ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಅವರ ಗಂಧ ಮಹೋತ್ಸವದ ಕೊನೆ ದಿನವಾದ ಶುಕ್ರವಾರ ರಾತ್ರಿ ನಡೆದ ಕವ್ವಾಲಿ ಕಾರ್ಯಕ್ರಮದಲ್ಲಿ ಆಯೋಜಕರು ಚನ್ನಪಟ್ಟಣದ ಮೂವರು ಪೊಲೀಸರನ್ನು ಸನ್ಮಾನಿಸಿ, ಅವರ ಮೇಲೆ ನೋಟು ಎರಚಿದ ಘಟನೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ಮೂವರಿಗೂ ಷೋಕಾಸ್ ನೋಟಿಸ್ ನೀಡಿದ್ದಾರೆ
ಕನ್ನಡ ರಾಜ್ಯೋತ್ಸವ ಆಚರಣೆ ಸಿದ್ದತೆಗೆ ಚಂದ್ರಯ್ಯ ಸೂಚನೆ
ರಾಮನಗರ: 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ನಿರ್ದೇಶನ ನೀಡಿದರು.
ಇಂದಿನ ಯುವ ಪೀಳಿಗೆ ಹಿರಿಯರ ಅನುಭವ ಸದ್ಬಳಸಿಕೊಳ್ಳಿ
ಚನ್ನಪಟ್ಟಣ: ಹಿರಿಯರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಅಗತ್ಯ ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ಯುವಪೀಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ: ಸತೀಶ್
ರಾಮನಗರ: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಯುವಜನಾಂಗ ಹಿಂದೆದಿಗಿಂತಲೂ ಇದೀಗ ಹೆಚ್ಚು ಅನಿವಾರ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಅಭಿಪ್ರಾಯಪಟ್ಟರು.
ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ಇಬ್ಬರು ವಜಾ
ಕನಕಪುರ: ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯಲ್ಲಿ 2022-23ನೇ ಸಾಲಿನಲ್ಲಿ ಆಗಿದ್ದ ಹಣ ದುರುಪಯೋಗಕ್ಕೆ ಸಂಬಂಧಪಟ್ಟಂತೆ ಸಿಬ್ಬಂದಿಗಳಾದ ಸಿ.ರವೀಂದ್ರ, ಕುಮಾರಸ್ವಾಮಿ ಅವರನ್ನು ಸೇವೆಯಿಂದ ವಜಾಗೂಳಿಸಿದೆ ಎಂದು ಸೊಸೈಟಿ ಅಧ್ಯಕ್ಷ ಕಬ್ಬಾಳೇಗೌಡ ತಿಳಿಸಿದರು.
ಕಾಡಾನೆ ದಾಳಿ: ಭತ್ತ, ರಾಗಿ, ತೆಂಗು ನಾಶ
ಕನಕಪುರ: ತಾಲೂಕಿನಲ್ಲಿ ಕಸಬಾ ಹೋಬಳಿ ನಾರಾಯಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಬ್ಬಳ್ಳಿ ಮತ್ತು ಬೆಟ್ಟಳ್ಳಿ ಗ್ರಾಮದಲ್ಲಿ ಕಾಡಾನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಕೃಷಿ ಬೆಳೆಗಳನ್ನು ನಾಶ ಮಾಡಿವೆ.
ಮಗನಿಂದಲೇ ತಾಯಿ ಬರ್ಬರ ಹತ್ಯೆ
ರಾಮನಗರ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಮಗನೇ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಮುಕ್ತಿ ಒಕ್ಕೂಟ, ಶಾಂತ ಜೀವ-ಜ್ಯೋತಿ ಎನ್ ಜಿಒ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ
ರಾಮನಗರ: ದುರುದ್ದೇಶದಿಂದ ಇಟ್ಟಿಗೆ ಕಾರ್ಖಾನೆ ಮಾಲೀಕರ ಮೇಲೆ ಆಧಾರ ರಹಿತ ದೂರು ನೀಡಿ ದೌರ್ಜನ್ಯ ಎಸಗುತ್ತಿರುವ ಮುಕ್ತಿ ಒಕ್ಕೂಟ ಹಾಗೂ ಶಾಂತ ಜೀವ-ಜ್ಯೋತಿ ಎನ್ ಜಿಒ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ವಿಶ್ವ ಜ್ಞಾನಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಸಿ.ಎಂ.ಕೃಷ್ಣ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved