• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ವಿರೋಧಿಸಿ ವಾಟಾಳ್ ಪ್ರತಿಭಟನೆ
ರಾಮನಗರ: ಸಣ್ಣ ವ್ಯಾಪಾರಿಗಳಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿರುವುದನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬುಧವಾರ ತಳ್ಳುವ ಗಾಡಿಯಲ್ಲಿ ತರಕಾರಿ, ಬೇಕರಿ ಉತ್ಪನ್ನಗಳ ಅಣಕು ಮಾರಾಟ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ 163 ಹೊಸ ಗ್ರಾಮ ಗ್ರಂಥಾಲಯ ಸ್ಥಾಪನೆ
ರಾಮನಗರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಜಿಲ್ಲೆಯಲ್ಲಿ ಹೊಸದಾಗಿ 163 ''ಗ್ರಾಮ ಗ್ರಂಥಾಲಯ''''ಗಳನ್ನು ತೆರೆಯಲು ಮುಂದಾಗಿದೆ.
ಬಡ ಮಕ್ಕಳ ಶಾಲಾ ಶುಲ್ಕ ಭರಿಸುವೆ
ರಾಮನಗರ: ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಹಾಗೂ ಏಕ ಪೋಷಕರನ್ನು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅವರ ಶಾಲಾ ಶುಲ್ಕವನ್ನು ವೈಯಕ್ತಿಕವಾಗಿ ತಾವೇ ಭರಿಸಲು ನಿರ್ಧರಿಸಿರುವುದಾಗಿ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಒಕ್ಕೂಟದ ತಿಕ್ಕಾಟಗಳಿಂದ ಅಘೋಷಿತ ತುರ್ತು ಪರಿಸ್ಥಿತಿ: ಬಿ.ಶ್ರೀಪಾದಭಟ್
ಅಂದಿನ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಡವರು, ದಲಿತರು, ಅಲ್ಪಸಂಖ್ಯಾತರು ಖುಷಿಯಾಗಿದ್ದರು. ಆದರೆ ಈಗಿನ ಅಘೋಷಿತ ತುರ್ತು ಪರಿಸ್ಥಿತಿಯಲ್ಲಿ ಯಾರು ಹೆಚ್ಚು ಖುಷಿಯಾಗಿದ್ದಾರೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.
ಬಡವರಿಗೆ ಸರ್ಕಾರದಿಂದ 2.30 ಲಕ್ಷ ಮನೆ ನಿರ್ಮಾಣ: ಜಮೀರ್ ಅಹಮ್ಮದ್ ಖಾನ್
ಮುಂದಿನ 2026ರ ಅಂತ್ಯದೊಳಗೆ 2.30 ಲಕ್ಷ ಮನೆಯನ್ನು ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಕಳೆದ ಬಾರಿಯ ಬಜೆಟ್‌ನಲ್ಲಿ ಪ್ರಾಥಮಿಕವಾಗಿ 500 ಕೋಟಿ ಬಿಡುಗಡೆ ಮಾಡಿದ್ದು ಹಂತವಾಗಿ ರಾಜ್ಯ ಸರ್ಕಾರದಿಂದ 2.30 ಲಕ್ಷ ಮನೆಯನ್ನು ‌ನೀಡುವುದಾಗುವುದು ಎಂದರು.
ಆರ್‌ಬಿಐನಿಂದ ಚಿಲ್ಲರೆ ಹಣ ಸಾಗಿಸುತ್ತಿದ್ದ ಲಾರಿ ಪಲ್ಟಿ
ನೆಲಮಂಗಲ ಸಂಚಾರಿ ಪೊಲೀಸರ ಸಹಕಾರದಿಂದ ಕ್ರೇನ್ ಮೂಲಕ ಹಳ್ಳಕ್ಕೆ ಬಿದ್ದ ಲಾರಿಯನ್ನು ಮೇಲೆತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಲ್ಕ ಪಾವತಿಸದವರ ನಿವೇಶನ ಮುಟ್ಟುಗೋಲು: ಶಾಸಕ ಇಕ್ಬಾಲ್ ಹುಸೇನ್
ನಿವೇಶನದಾರರು ಅಭಿವೃದ್ಧಿ ಶುಲ್ಕ ಪಾವತಿಸಲು ನಿಗದಿ ಪಡಿಸಿರುವ ಆ. 30 ಅಂತಿಮ ಗಡುವು. ಈ ದಿನಾಂಕದೊಳಗೆ ಎಲ್ಲ ನಿವೇಶನದಾರರು ಶುಲ್ಕ ಪಾವತಿಸಿ ಬಡಾವಣೆಗಳ ಅಭಿವೃದ್ಧಿಗೆ ಸಹಕಾರ ನೀಡಬೇಕು.
250 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಯೋಜನೆ
ಕನಕಪುರ: ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಈ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ತಲುಪಿಸುವ ಯೋಜನೆ ರೂಪಿಸುವ ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಜಿಲ್ಲೆಯ 185 ವ್ಯಾಪಾರಿಗಳಿಗೆ ಜಿಎಸ್‌ಟಿ ತೆರಿಗೆ ಪಾವತಿಗೆ ನೋಟಿಸ್
ರಾಮನಗರ: ವಾಣಿಜ್ಯ ತೆರಿಗೆ ಇಲಾಖೆ ಯುಪಿಐ ಮೂಲಕ 40 ಲಕ್ಷ ರುಪಾಯಿಗಳಿಗೂ ಹೆಚ್ಚಿನ ವಹಿವಾಟು ನಡೆಸಿರುವ 185 ವ್ಯಾಪಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಬೈರಮಂಗಲ-ಕಂಚುಗಾರನಹಳ್ಳಿ ಬಂದ್ ಭಾಗಶಃ ಯಶಸ್ವಿ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂ ಸ್ವಾಧೀನ ವಿರೋಧಿಸಿ ರೈತಪರ ಹಾಗೂ ಪ್ರಗತಿಪರ ಸಂಘಟನೆಗಳು ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಕರೆ ನೀಡಿದ್ದ ಬಂದ್ ಭಾಗಶಃ ಯಶಸ್ವಿಯಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 363
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved