• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್

ಪಹಲ್ಗಾಮ್ ನಲ್ಲಿ ಅಮಾಯಕರನ್ನು ಹತ್ಯೆಗೈದಿದ್ದಕ್ಕಾಗಿ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್ ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಬಣ್ಣಿಸಿದರು.

ಘಾಟಿಯಲ್ಲಿ ಮಾಂಗಲ್ಯ ಭಾಗ್ಯ: ದಾಂಪತ್ಯಕ್ಕೆ ಕಾಲಿಟ್ಟ 66 ನವಜೋಡಿ
ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗಳಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ.
ಆಪರೇಷನ್ ಸಿಂದೂರ್: ದೊಡ್ಡಬಳ್ಳಾಪುರದಲ್ಲಿ ಲಾಡು ಹಂಚಿ ಸಂಭ್ರಮಾಚರಣೆ
ಮ್ಮನ್ನು ಕೆಣಕಿದರೆ ಕೈಕಟ್ಟಿ ಕೂರುವುದಿಲ್ಲ, ಸೂಕ್ತವಾದ ಬುದ್ಧಿ ಕಲಿಸ್ತೀವಿ. ಭಾರತದ ಸಹನೆ ಕಳೆದುಕೊಂಡರೆ ಯಾವ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಕಳೆದ ರಾತ್ರಿ ನಡೆದ ಪ್ರತಿಕಾರದ ದಾಳಿ ಸಾಕ್ಷಿಯಾಗಿದೆ.
ಆಪರೇಷನ್ ಸಿಂದೂರ ಪ್ರಧಾನಿ ಮೋದಿಯವರ ದಿಟ್ಟ ಕ್ರಮ : ಅಶ್ವತ್ಥ್ ನಾರಾಯಣಗೌಡ
ಯೋಧರು ಮಾಡಿರುವ ಈ ಸಾಹಸವನ್ನು ಭಾರತೀಯ ಜನತಾ ಪಾರ್ಟಿ ಆತ್ಮೀಯವಾಗಿ ಸ್ವಾಗತಿಸುತ್ತದೆ. ಆದರೆ, ಎಡಬಿಡಂಗಿ ಕಾಂಗ್ರೆಸ್ ಗೆ ಇದನ್ನು ಸ್ವಾಗತ ಮಾಡಿಕೊಳ್ಳಬೇಕೋ, ಟೀಕೆ ಮಾಡಬೇಕೋ ಎಂಬುದು ಗೊತ್ತಾಗುತ್ತಿಲ್ಲ.
ಜೂ.15ರೊಳಗೆ 42ಕೋಟಿ ವೆಚ್ಚದ 100 ಬೆಡ್ ಆಸ್ಪತ್ರೆಯ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರಿನಲ್ಲಿ ಸುಹಾಸ್ ಹತ್ಯೆಯ ನಂತರ ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ, ಸುಹಾಸ್ ಮೇಲೆ ರೌಡಿಶೀಟರ್ ಮಾಡಿದ್ದು ಬಿಜೆಪಿ ಸರ್ಕಾರವೇ ವಿನಃ ನಾವಲ್ಲ, ನೀವೇ ರೌಡಿಶೀಟರ್ ಮಾಡಿ ಅನಂತರ ಮಹಾತ್ಮನನ್ನು ಮಾಡಲು ಹೋಗುತ್ತೀರಾ,
ಬಮೂಲ್ ಚುನಾವಣೆ: ಪ್ರತೀಕಾರದ ರಾಜಕಾರಣಕ್ಕೆ ವೇದಿಕೆ ಸಜ್ಜು
ಸಹಕಾರಿ ಕ್ಷೇತ್ರದ ಮೂಲಕ ಸೇವೆ ಒದಗಿಸುವ ಹಂಬಲದೊಂದಿಗೆ ಕಲ್ಲುಗೋಪಹಳ್ಳಿಯ ಕೆಂಪಣ್ಣ ರವರ ಪತ್ನಿ ರೇಣುಕಮ್ಮ ಅವರು ರಾಮನಗರ ಕ್ಷೇತ್ರದ ಬಮೂಲ್ ಚುನಾವಣೆಯ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠರ ಅಭಯದೊಂದಿಗೆ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ.
ಜೆಜೆಎಂ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಪೂರ್ಣಗೊಳಿಸಿ: ಸಂಸದ ಡಾ. ಮಂಜುನಾಥ್
ನಕಾಶೆಯಲ್ಲಿದ್ದರೆ ರಸ್ತೆ ಬಿಡಿಸಬಹುದು. ನಕಾಶೆಯಲ್ಲಿಲ್ಲದ ರಸ್ತೆಗಳನ್ನು ಬಿಡಿಸಲು ತಹಸೀಲ್ದಾರ್‌ಗಳಿಗೆ ಅವಕಾಶವಿಲ್ಲ, ಈ ಬಗ್ಗೆ ನ್ಯಾಯಾಲಯದ ಆದೇಶವಾಗಬೇಕು, ಈ ಬಗ್ಗೆ ತಹಸೀಲ್ದಾರ್ ಕಚೇರಿಗಳಲ್ಲಿ ಸೂಚನಾ ಫಲಕ ಆಳವಡಿಸಲಾಗುವುದು. 90 ದಿನಗಳ ಬಳಿಕ ಯಾವುದೇ ಪ್ರಕರಣ ಉಳಿಸಿಕೊಳ್ಳುತ್ತಿಲ್ಲ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಭೆಗೆ ಮಾಹಿತಿ ನೀಡಿದರು.
ಟ್ರಾಮಾ ಕೇರ್ ಸೆಂಟರ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.
ಬಮೂಲ್ ಚುನಾವಣೆಯಲ್ಲಿ ಜಿಲ್ಲೆಯ ಆರು ಸ್ಥಾನಗಳಲ್ಲಿ ಗೆಲ್ಲಿಸಿ: ಮಾಜಿ ಸಂಸದ ಡಿಕೆ ಸುರೇಶ್
ಈ ಹಿಂದೆ ಎರಡು ಬಾರಿ ಬಮೂಲ್ ನಿರ್ದೇಶಕನಾಗಿ ಆಯ್ಕೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಎರಡು ಬಾರಿ ಸೋಲನ್ನು ಅನುಭವಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ, ರೈತರ ಹಿತ ಕಾಯುವ ಕೆಲಸ ಮಾಡುತ್ತೇನೆ .
ಸಹಾಯಕ ನಿಬಂಧಕರ ವಜಾಗೆ ಆಗ್ರಹಿಸಿ ಜೆಡಿಎಸ್- ಬಿಜೆಪಿ ಪ್ರತಿಭಟನೆ
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಿಕೆಶಿ ಕೂಡ ಕ್ಯಾಬಿನೆಟ್‌ನಲ್ಲಿ ಇದ್ದರು. 540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆಗೆ ಕುಮಾರಸ್ವಾಮಿ ಅವರು ಅನುಮೋದನೆ ನೀಡಿದ್ದರು. ಇವಾಗ ಬಂದು ಡಿಕೆಶಿ ಟವಲ್ ಹಾಸುವ ಕೆಲಸ ಮಾಡ್ತಾ ಇದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved