ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಕನಕಪುರ ತಹಸೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗನ ವಿರುದ್ಧ ಭೂ ಕಬಳಿಕೆ ಆರೋಪದಡಿ ಜಿಲ್ಲಾ ಉಪಲೋಕಾಯುಕ್ತರಿಗೆ ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮಸ್ಥರು ದೂರು ಸಲ್ಲಿಸಿದರು.