• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಾಳೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನಾ ಧರಣಿ
ತ್ಯಾಜ್ಯ ವಿಲೇವಾರಿ ಘಟಕ‍‍ವನ್ನು ನದಿ ಪಾತ್ರದ ಮೇಲ್ಭಾಗದಲ್ಲಿ ಘಟಕ ನಿರ್ಮಿಸಿರುವುದರಿಂದ ಮಳೆ ಬಂದರೆ ನದಿ ಕಲುಷಿತಗೊಳ್ಳುತ್ತದೆ. ನೈಸರ್ಗಿಕ ಪ್ರದೇಶವೂ ಹಾಳಾಗುತ್ತದೆ. ಅಲ್ಲದೆ, ಕೃಷಿ ಚಟುವಟಿಕೆ ಮೇಲೂ ಪರಿಣಾಮ ಬೀರುತ್ತದೆ. ಈ ಘಟಕಕ್ಕೆ ಫಿಲೇಚರಿ, ಹಸಿ ಕಸ ಎಲ್ಲವನ್ನು ವಿಲೇವಾರಿ ಮಾಡಿದರೆ ಗಬ್ಬು ವಾಸನೆ ಹರಡುತ್ತದೆ.
ಮುಳುವಾದ ಮಲಪನಗುಡಿ ಗಣಿ;ಕರ್ನಾಟಕ - ಆಂಧ್ರದ ಗಡಿಯೇ ಬದಲು
ತಮಗೆ ದೊರೆತ ಪರವಾನಗಿ ವ್ಯಾಪ್ತಿ ಮೀರಿ ಆಂಧ್ರ ಗಡಿ ಭಾಗದಲ್ಲಿ ಓಬಳಾಪುರಂ ಮೈನಿಂಗ್ ಕಂಪನಿ ಮೂಲಕ 10,760 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಆರಂಭಿಸಿದರು ಹಾಗೂ ಅಕ್ರಮವಾಗಿ ಮಣ್ಣು ಸಾಗಿಸಿದರು. ಆಂಧ್ರಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು ಕರ್ನಾಟಕದಲ್ಲಿ ಗಣಿಗಾರಿಕೆ ಮಾಡಿದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿ, ನಾನು ಕರ್ನಾಟಕದ ಹಿಡಿ ಮಣ್ಣು ಮುಟ್ಟಿಲ್ಲ ಎಂದು ಸಮರ್ಥಿಸಿಕೊಂಡೇ ಬಂದಿದ್ದರು.
ಸರ್ವಧರ್ಮಗಳನ್ನು ಸಮಾನವಾಗಿ ಕಾಣುವ ಏಕೈಕ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ
ಗಣ್ಯರು ಸಮಾಧಿಯ ಮೇಲೆ ಹೂಗಳನ್ನು ಎರಚಿ, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು. ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಅಂತಾರಾಷ್ಟ್ರೀಯ ಟೇಕ್ವಾಂಡೋ ಸ್ಪರ್ಧೆಯಲ್ಲಿ ಶಾನ್ವಿಗೆ ಪದಕ
ಈಕೆ ಸ್ಪಾರಿಂಗ್ ಸ್ಪರ್ಧೆಯಲ್ಲಿ 1 ಚಿನ್ನ, ಪ್ಯಾಟರ್ನ್ ವಿಭಾಗದಲ್ಲಿ 1 ಬೆಳ್ಳಿ ಹಾಗೂ ವಾರಿಯರ್ ಸ್ಪಾರಿಂಗ್ ವಿಭಾಗದಲ್ಲಿ 1 ಕಂಚು ಪದಕವನ್ನು ಪಡೆದುಕೊಂಡಿದ್ದಾಳೆ.
ನಾಳೆಗೆ...........42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲೂಕು ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ
ನೆಲಮಂಗಲ ತಾಲೂಕು ಆಸ್ಪತ್ರೆಯು ಹಳೆಯದಾಗಿದೆ, ಸಮಯಕ್ಕೆ ನೀಡಬೇಕಾದ ಸೇವೆಗಳನ್ನು ಒದಗಿಸಲು ಆಗುತ್ತಿಲ್ಲ. ಇಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ದೂರದ ಹಳ್ಳಿಗಳಿಂದ ಬರುತ್ತಾರೆ.
ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಜಾತ್ರೆ ಸಂಭ್ರಮ
ಈ ಬಾರಿಯ ವಿಶೇಷವಾಗಿ ನಗರದೇವತೆ ಮುತ್ಯಾಲಮ್ಮ ದೇವಿ ಮೂಲ ವಿಗ್ರಹಕ್ಕೆ ಆದಿಶಕ್ತಿ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ರೂಪಿಸಲಾಗಿದ್ದ ಈ ಅಲಂಕಾರ ಭಕ್ತಾದಿಗಳ ವಿಶೇಷ ಆಕರ್ಷಣೆಗೆ ಪಾತ್ರವಾಯಿತು.
ಎಕರೆಗೆ 4 - 5 ಕೋಟಿ ಪರಿಹಾರ ನೀಡದಿದ್ದರೆ ಹೋರಾಟ
ದಲಿತ ಮತ್ತು ಹಿಂದುಳಿದ ಸಮುದಾಯದ ರೈತರಿಗೆ ಸರ್ಕಾರದಿಂದ ಮಂಜೂರಾತಿ ಆಗಿರುವ ಜಮೀನುಗಳಿವೆ. ಸರ್ಕಾರದ ಭೂ ಸ್ವಾಧೀನ ಪ್ರಕ್ರಿಯೆಯಿಂದ ಸಣ್ಣ ರೈತರಿಗೆ ಅನುಕೂಲವೇ ಹೊರತು ಅನಾನುಕೂಲ ಆಗುವುದಿಲ್ಲ.
ಜಾತಿಗಣತಿ ಸಮೀಕ್ಷೆ; ನಿಖರ ದತ್ತಾಂಶ ಸಂಗ್ರಹ ಗುರಿ
ಪರಿಶಿಷ್ಟ ಜಾತಿಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ನಡೆಸುತ್ತಿದೆ.
ಸತ್ತೆಗಾಲ ಯೋಜನೆನಿಂದ ಜಿಲ್ಲೆಗೆ ಅನುಕೂಲ: ಡಿ.ಕೆ.ಶಿವಕುಮಾರ್
ಸತ್ತೆಗಾಲ ಯೋಜನೆ ಇಡೀ ರಾಜ್ಯದಲ್ಲೇ ಮಾದರಿ ಯೋಜನೆಯಾಗಿದೆ. ಸುಮಾರು 16 ಕಿ.ಮಿ. ಟನಲ್‌ನಲ್ಲೇ ನೀರು ಬರಲಿದ್ದು, ಇನ್ನು 600 ಮೀ ಕಾಮಗಾರಿ ಮಾತ್ರ ಬಾಕಿ ಇದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved