ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಬಸ್, ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ: 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಾಗಡಿ- ಬೆಂಗಳೂರು ಮುಖ್ಯರಸ್ತೆಯ ಚೋಳನಾಯಕನಹಳ್ಳಿ ಸಮೀಪ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸೋಮವಾರ ಸಂಜೆ ಬೆಂಗಳೂರಿಗೆ ತೆರಳುವ ಮತ್ತು ಮಾಗಡಿಗೆ ತೆರಳುವ ಹಲವು ವಾಹನಗಳಿಂದ ಅಪಘಾತದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಜೆಸಿಬಿ ಯಂತ್ರದ ಮೂಲಕ ಎರಡು ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.
ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ
ಕನಕಪುರ ತಾಲೂಕಿನ ರೈತರಿಗೆ ಅನುಕೂಲ ಮಾಡಲು ಏಷ್ಯಾದಲ್ಲೇ ಅತಿ ದೊಡ್ಡ ಹಾಲಿನ ಘಟಕವನ್ನು, ತಾಲೂಕಿನ ಶಿವನಹಳ್ಳಿ ಬಳಿ ನಿರ್ಮಿಸಲಾಗಿದೆ. ನಮ್ಮ ತಾಲೂಕು ಹೈನುಗಾರಿಕೆ ಮತ್ತು ರೇಷ್ಮೆ ಕೃಷಿಯಲ್ಲಿ ದೇಶಕ್ಕೆ ಮಾದರಿಯಾಗಬೇಕು ಎಂಬುದು ನಮ್ಮ ನಾಯಕರಾದ ಡಿಕೆ ಸಹೋದರರ ಕನಸಾಗಿದೆ.
25ರಂದು ಕುದೂರಿನಲ್ಲಿ ಅಮೃತ ವರ್ಷದ ರೇವಣ್ಣ ಕಾರ್ಯಕ್ರಮ
ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ನಿರಂತರ ಕುದೂರು ತಂಡದಿಂದ ಆಯೋಜಿಸಿರುವುದು ಬಹಳ ಸಂತೋಷದ ಸಂಗತಿಯಾಗಿದೆ. ರೇವಣ್ಣನವರು ಕೇವಲ ಹಿಂದುಳಿದ ವರ್ಗಗಳ ನಾಯಕರಲ್ಲ, ಜಾತ್ಯಾತೀತ ನಾಯಕರು,
ಪಪಂ ಅಂಗಡಿ ಮಳಿಗೆಗಳ ಹರಾಜಿನಲ್ಲಿ ಮೀಸಲಿಗೆ ಆಗ್ರಹಿಸಿ ಪ್ರತಿಭಟನೆ
ಹಾರೋಹಳ್ಳಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡ ಕಾರ್ಯಕರ್ತರು, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಕೂಡಲೇ ಚಾಲನೆ ನೀಡುವುದು ಹಾಗೂ ಎಸ್.ಸಿ., ಎಸ್.ಟಿಗಳಿಗೆ ಮೀಸಲಾತಿ ನೀಡುವಂತೆ ಘೋಷಣೆಗಳನ್ನು ಕೂಗಿದರು.
ಗಣಿಗಾರಿಕೆಯಿಂದ ಹುಲುಕುಡಿ ಪರಂಪರೆಗೆ ಧಕ್ಕೆ: ಡಾ.ಎಸ್.ವೆಂಕಟೇಶ್
ಸ್ಥಳೀಯ ಪರಂಪರೆ ಹಾಗೂ ಪ್ರಕೃತಿ ಉಳಿಸುವಲ್ಲಿ ನಾವು ಹೊಣೆಗಾರಿಕೆ ತೋರದೆ ನಮ್ಮ ಪ್ರದೇಶಗಳನ್ನು ವಾಣಿಜ್ಯೀಕರಿಸುತ್ತಿರುವುದು ಸಂಸ್ಕೃತಿ ನಾಶಕ್ಕೆ ಕಾರಣವಾಗುತ್ತಿದೆ ಎಂದೂ ಆತಂಕ ವ್ಯಕ್ತಪಡಿಸಿದರು.
ಗ್ರಾಮಸ್ಥರು ಗ್ರಂಥಾಲಯ ಸದ್ಬಳಸಿಕೊಳ್ಳಿ
ಕನಕಪುರ: ಗ್ರಂಥಾಲಯಗಳು ಸ್ಥಳೀಯರಲ್ಲಿ ಓದುವ ಹವ್ಯಾಸ ಬೆಳೆಸುತ್ತವೆ. ವಿದ್ಯಾರ್ಥಿಗಳು, ಯುವಜನರು ಗ್ರಂಥಾಲಯ ಸದ್ಬಳಸಿಕೊಂಡು ಜ್ಞಾನಾರ್ಜನೆ ವೃದ್ಧಿಸಿಕೊಳ್ಳಬೇಕು ಎಂದು ತಾಲೂಕಿನ ಶಿವನಹಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳನ್ನು ರಾಷ್ಟ್ರೀಕರಣ ಮಾಡಲು ಒತ್ತಾಯ
ರಾಮನಗರ: ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ನಾಡಮಾರಮ್ಮನ ದೇಗುಲದಲ್ಲಿ ಮಹಾಕುಂಭಾಭಿಷೇಕ
ಮಾಗಡಿ: ತಾಲೂಕಿನ ಚಕ್ರಭಾವಿ ಶ್ರೀ ನಾಡಮಾರಮ್ಮದೇವಿ ದೇವಸ್ಥಾನ ಸೇವಾ ಸಮಿತಿ ಜ. 22, 23, 24 ಶುಕ್ರವಾರದವರೆಗೆ ಶ್ರೀ ನಾಡಮಾರಮ್ಮದೇವಿ ಶಿಲಾಮಯ ದೇವಸ್ಥಾನದ ಜೀರ್ಣೋದ್ಧಾರ ಪ್ರತಿಷ್ಠಾಪನಾ ಮಹಾಕುಂಭಾಭಿಷೇಕ ಮಹೋತ್ಸವ ಆಯೋಜಿಸಲಾಗಿದೆ ಎಂದು ಸೇವಾ ಸಮಿತಿ ಸದಸ್ಯರು ತಿಳಿಸಿದ್ದಾರೆ.
ಜಾನಪದ ಕಲೆ ಸಮಾಜದ ಐಕ್ಯತೆ ಬೆಸೆಯುವ ಕೊಂಡಿ
ಕನಕಪುರ: ಜಾನಪದ ಕಲೆಗಳು ಸಮಾಜದಲ್ಲಿ ಐಕ್ಯತೆ ಯನ್ನು ಬೆಸೆಯುವ ಕೊಂಡಿಗಳಾಗಿವೆ, ಇಂತಹ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾನಪದ ಗಾಯಕ ಡಾ.ಜೋಗಿಲ ಸಿದ್ದರಾಜು ತಿಳಿಸಿದರು.
ಸಂವಿಧಾನ ಪ್ರಜ್ಞೆಯ ಹೋರಾಟ ಅಗತ್ಯ
ರಾಮನಗರ: ದೇಶದಲ್ಲಿ ಜಾತೀಯತೆ ಮತ್ತು ಕೋಮುವಾದದ ಜೊತೆಗೆ, ಸಂವಿಧಾನ ವಿರೋಧಿ ಮನಸ್ಥಿತಿ ಹೆಚ್ಚಾಗುತ್ತಿವೆ. ಇದರ ವಿರುದ್ಧ ಸಂವಿಧಾನ ಪ್ರಜ್ಞೆ ಮತ್ತು ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಹೋರಾಡಬೇಕಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಹೇಳಿದರು.
< previous
1
...
60
61
62
63
64
65
66
67
68
...
311
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ