ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ಹೊನ್ನೇನಹಳ್ಳಿ ಜಾತ್ರೆ
ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಏ.26ರಿಂದ ಏ.30ರವರೆಗೆ ಬಸವೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಟಕೋತ್ಸವ, ಮಹದೇಶ್ವರನ ಪರಾವು, ಕರುಗಲ್ಲಮ್ಮ ದೇವಿಗೆ ಪೂಜೆ, ಬಸವೇಶ್ವರ, ಆಂಜನೇಯ ದೇವರಿಗೆ ವಿಶೇಷ ಪೂಜೆ ಆರತಿ ಏರ್ಪಡಿಸಲಾಗಿದೆ.
ಜಿಲ್ಲೆಯಲ್ಲಿ ರಂಗೇರಿದ ಹಾಲಿನ ರಾಜಕಾರಣ
ಕನ್ನಡಪ್ರಭ ವಾರ್ತೆ ಚನ್ನಪಟ್ಟಣಜಿಲ್ಲೆಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿ ಪರಿಗಣಮಿಸಿದೆ.
ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ರಾಕೇಶ್ ಮಲ್ಲಿ
ರಿಕ್ಕಿ ರೈ ಶೂಟೌಟ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಪೊಲೀಸರ ನೋಟಿಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣದ ಎ೧ ಆರೋಪಿ ರಾಕೇಶ್ ಮಲ್ಲಿ ತಿಳಿಸಿದರು.
ಕೀರನಕಲ್ಲುಗುಡ್ಡೆ ಸಿಸಿ ರಸ್ತೆ ಕಾಮಗಾರಿ ಕಳಪೆ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಕೀರನಕಲ್ಲುಗುಡ್ಡೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ
ಕಾಶ್ಮಿರದಲ್ಲಿ ಗುಂಡಿನ ದಾಳಿ: ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ: ಜಿನ್ನಾಗರ ಜಗನ್ನಾಥ್
ಶ್ರೀನಗರದ ಪಹಲ್ಗಾಮದಲ್ಲಿ ನಡೆದ ಭಯೋತ್ಪಾದನೆ ಘಟನೆಯಲ್ಲಿ ೨೭ ಪ್ರವಾಸಿಗರು ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾಗಿರುವುದು ಹೀನಾಯ ಕೃತ್ಯ, ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ, ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕೆಂದು ಕೆಪಿಸಿಸಿ ಪರಿಶಿಷ್ಠ ಜಾತಿ ವಿಭಾಗದ ರಾಜ್ಯ ಸಂಚಾಲಕ ಜಿನ್ನಾಗರ ಜಗನ್ನಾಥ್ ತಿಳಿಸಿದರು.
ಜಿಹಾದಿಗಳ ಅಟ್ಟಹಾಸಕ್ಕೆ ಕೇಂದ್ರ ದಿಟ್ಟ ಕ್ರಮ ಕೈಗೊಳ್ಳಲಿ
ಜಿಹಾದಿಗಳ ಅಟ್ಟಹಾಸಕ್ಕೆ ದೇಶದ ಅಮಾಯಕ ಜನರು ಬಲಿಯಾಗುತ್ತಿದ್ದು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈ ಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಅಸ್ಮಿತೆಯ ಸಂಕೇತ ಡಾ.ರಾಜ್ಕುಮಾರ್
ಇಲ್ಲಿನ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ವರನಟ ಡಾ.ರಾಜ್ಕುಮಾರ್ ಅವರ 96ನೇ ಜನ್ಮದಿನಾಚರಣೆಯಲ್ಲಿ ಬುಧವಾರ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಅವ್ಯವಸ್ಥೆಯ ಆಗರ ಮಹಿಳಾ ದಿನಾಚರಣೆ
ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಅವ್ಯವಸ್ಥೆಯ ಆಗರವಾಗಿತ್ತು. ಕೂರಲು ಕುರ್ಚಿ ಇಲ್ಲದೇ, ಕುಡಿಯುಲು ನೀರಿಲ್ಲದೇ, ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಮಹಿಳೆಯರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು.
ಅಕ್ರಮ ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಪಿವೈ
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತಿದ್ದು, ಇವುಗಳ ಬಗ್ಗೆ ಮುಲ್ಲಾಜಿಲ್ಲದೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸರ್ವೇ ಇಲಾಖೆ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಾಕೀತು ಮಾಡಿದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಸಹಕಾರ ಸಂಘಗಳ ಉಪನಿಬಂಧಕರು ಅಧಿಕಾರ ದುರ್ಬಳಸಿಕೊಂಡು ಹಾಲು ಉತ್ಪಾದಕರಿಗೆ ಮತ್ತು ಸಂಘಗಳಿಗೆ ತೊಂದರೆ ನೀಡುತ್ತಿದ್ದಾರೆ. ಇವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತಸಂಘಟನೆ ಮುಖಂಡರು, ಹಾಲು ಉತ್ಪಾದಕ ರೈತರು, ಮಹಿಳೆಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಚೇರಿಗೆ ಬೀಗ ಜಡಿದು ಗುರುವಾರ ಪ್ರತಿಭಟನೆ ನಡೆಸಿದರು.
< previous
1
...
63
64
65
66
67
68
69
70
71
...
374
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ