ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಯನ್ಸ್ ಕ್ಲಬ್ನಿಂದ ದೃಷ್ಟಿ ತಪಾಸಣಾ ಬೃಹತ್ ಶಿಬಿರ
ಈ ಬಾರಿ ದೃಷ್ಟಿ ದೋಷ ನಿವಾರಣೆಯ ಸಂಕಲ್ಪವನ್ನು ವಿಶೇಷ ಕಾಳಜಿಯೊಂದಿಗೆ ಅನುಷ್ಠಾನಗೊಳಿಸುವ ಸಂಕಲ್ಪವನ್ನು ಮಾಡಲಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಉತ್ತಮ ಆರಂಭ ದೊರೆತಿದೆ .
ಭವಿಷ್ಯದ ಭಾರತ ನಿಂತಿರುವುದು ಶಿಕ್ಷಕರಿಂದ: ಜಿ.ಕೆ.ಶೋಭಾಕುಮಾರಿ
ಈ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು ಜೀವನದ ಸ್ಮರಣೀಯ ಕ್ಷಣ, ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಪಾತ್ರ ಬಹಳ ಮುಖ್ಯ, ವೃತ್ತಿ ಜೀವನದಲ್ಲಿ ಮಕ್ಕಳೊಂದಿಗೆ ಕಳೆದ ಕ್ಷಣಗಳು ಅತ್ಯಂತ ಮಹತ್ವವಾದದ್ದು .
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಡಿಕೆ ಸುರೇಶ್
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .
ಕರಗ ಮಹೋತ್ಸವ: ಅಧಿಕಾರಿಗಳೊಂದಿಗೆ ಫೈರೋಜ್ ಪಾಷಾ ಸಮಾಲೋಚನೆ
ರಾಮನಗರ: ನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಸಿದ್ಧತಾ ಕಾರ್ಯಗಳ ಕುರಿತು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಎರಡು ಮೂರು ವಾರ್ಡು ಸೇರಿಸಿ ಇ-ಖಾತಾ ಅಭಿಯಾನ
ರಾಮನಗರ: ಆಷಾಢಮಾಸ ಮುಗಿದ ಮೇಲೆ ಪ್ರತಿ ವಾರ್ಡಿನಲ್ಲಿ ಹಂತ ಹಂತವಾಗಿ ಸ್ವತ್ತಿನ ಮಾಲೀಕರಿಗೆ ಇ-ಖಾತೆ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.
ಬಾಲು ಶಾಲೆಯಲ್ಲಿ ವಿಶ್ವ ಪ್ಲಾಸ್ಟಿಕ್ ಚೀಲ ಮುಕ್ತ ದಿನ
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ ಆಚರಿಸಲಾಯಿತು.
ಜಲ್ಲಿ ಕ್ರಷರ್ ಮಾಲೀಕರಿಂದ ರೈತರ ಮೇಲೆ ದೌರ್ಜನ್ಯ
ಮಾಗಡಿ: ದುಬ್ಬಗಟ್ಟಿಗೆ ಗ್ರಾಮದಲ್ಲಿರುವ ಜಲ್ಲಿ ಕ್ರಷರ್ ಮಾಲೀಕರು ನಮ್ಮ ಜಮೀನುಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ರಾತ್ರೋರಾತ್ರಿ ಜಮೀನಿನಲ್ಲಿರುವ ಬಂಡೆಗಳನ್ನು ಸ್ಫೋಟಗೊಳಿಸುತ್ತಿದ್ದಾರೆ ಎಂದು ಮಡಿವಾಳರಪಾಳ್ಯ ಮತ್ತು ಮೋಟೇಗೌಡನ ಪಾಳ್ಯದ ರೈತರು ಪ್ರತಿಭಟನೆ ನಡೆಸಿದರು.
ಮೂರೇ ತಿಂಗಳಲ್ಲಿ 5.63 ಕೋಟಿ ತೆರಿಗೆ ಸಂಗ್ರಹ
ರಾಮನಗರ: ಶೋಷಿತ ಸಮಾಜದವರ ವೃತ್ತಿಗೆ ಅನುಗುಣವಾಗಿ ಟೂಲ್ ಕಿಟ್ ಗಳನ್ನು ನೀಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವತ್ತ ಹೆಜ್ಜೆ ಇಟ್ಟಿರುವ ರಾಮನಗರ ನಗರಸಭೆ ಆರ್ಥಿಕ ವರ್ಷ ಪ್ರಾರಂಭವಾದ ಮೂರೇ ತಿಂಗಳಲ್ಲಿ 5.63 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡಿದೆ.
ಡಿಕೆಶಿ ತಮ್ಮ ನಡವಳಿಕೆಯಿಂದ ಸಿಎಂ ಆಗೋದು ಕಷ್ಟ
ನಮ್ಮ ಸ್ನೇಹಿತ ಡಿ.ಕೆ.ಶಿವಕುಮಾರ್ ಪಬ್ಲಿಕ್ ಕಾಂಟ್ಯಾಕ್ಟ್ನಲ್ಲಿ ಬಹಳ ಫೇಲ್ ಆಗಿದ್ದಾರೆ. ಹೀಗಾಗಿ ಅವರು ಸಿಎಂ ಆಗೋದು ಕಷ್ಟ, ಈ ಅವಧಿಯಲ್ಲಿ ಸಿಎಂ ಸ್ಥಾನ ಸಿಗುವುದು ಸುಲಭ ಅಲ್ಲ ಎಂದು ಡಿ.ಕೆ.ಶಿವಕುಮಾರ್ ಅತ್ಯಾಪ್ತರಾದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.
< previous
1
...
65
66
67
68
69
70
71
72
73
...
415
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ