ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಣ್ಣು ಭ್ರೂಣ ಪತ್ತೆ-ಹತ್ಯೆ ತಡೆಗೆ ಡೀಸಿಗೆ ವಕೀಲರ ಮನವಿ
ರಾಮನಗರ: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಕೀಲರು ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇವಿಎಂ ಬದಲು ಬ್ಯಾಲೆಟ್ ಪೇಪರ್ ತರುವಂತೆ ಪ್ರತಿಭಟನೆ
ರಾಮನಗರ: ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ತರಬೇಕೆಂದು ಹಾಗೂ ಕನ್ನಡ ಚಿತ್ರರಂಗ ಉಳಿವಿಗಾಗಿ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಭಿನ್ನ ಶೈಕ್ಷಣಿಕತೆಯಿಂದ ಶಿಕ್ಷಕರಿಗೆ ಒತ್ತಡ: ಮಹಾಬಲೇಶ್ವರ ರಾವ್
ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗಳಿಂದಾಗಿ ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಸಾಕಷ್ಟು ಒತ್ತಡಕ್ಕೆ ಒಳಗಾಗುವಂತಾಗಿದೆ. ಮತ್ತೊಂದು ಕಡೆ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಸಮಾಜಕ್ಕೆ ವಿರುದ್ಧವಾದ ಮತ್ತೊಂದು ಸಮಾಜ ನಿರ್ಮಾಣಗೊಳ್ಳುತ್ತಿದೆ ಎಂದು ಉಡುಪಿ ಟಿಎಂಎಪೈ ಶಿಕ್ಷಣ ಸಂಸ್ಥೆ ಸಮನ್ವಯಾಧಿಕಾರಿ ಡಾ.ಮಹಾಬಲೇಶ್ವರ ರಾವ್ ಕಳವಳ ವ್ಯಕ್ತಪಡಿಸಿದರು.
ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಸಿಲ್ಲ: ಧರ್ಮಸೇನ
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್ಸಿಪಿ - ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಂಡಿಲ್ಲ. ವಿಪಕ್ಷಗಳು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಧರ್ಮಸೇನ ತಿಳಿಸಿದರು.
ರಾಜ್ಯ ಸರ್ಕಾರದ ರೈತ ಪರ ತೀರ್ಮಾನ ಸ್ವಾಗತಾರ್ಹ
ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರ ಪರವಾದ ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದು ತಾಪಂ ಮಾಜಿ ಸದಸ್ಯರಾದ ರೈತ ಮುಖಂಡ ಹೊಸೂರು ರಾಜಣ್ಣ ತಿಳಿಸಿದರು.
ಪೈಗಂಬರರ ತತ್ವ ಅಳವಡಿಸಿಕೊಂಡರೆ ಶಾಂತಿ-ನೆಮ್ಮದಿ
ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ , ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಶುಕ್ರವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಈದ್ಗಾ ಕಾಂಪೌಂಡ್ ಹೊಡೆದು ಹಾಕಿ ಅತಿಕ್ರಮ ಪ್ರವೇಶ
ಈದ್ಗಾಗೆ ಮಂಜೂರಾಗಿರುವ ಜಮೀನಿನ ಕಾಂಪೌಂಡ್ ಹೊಡೆದು ಹಾಕಿ, ಸಾರ್ವಜನಿಕ ರಸ್ತೆಯನ್ನು ಮುಚ್ಚಿ ಹಾಕಿ, ಅತಿಕ್ರಮ ಪ್ರವೇಶ ಮಾಡಿರುವರ ಮೇಲೆ ಕಾನೂನು ಕ್ರಮ ಜರುಗಿಸಬೇಕು.
ಲಂಚ ಸ್ವೀಕರಿಸುತ್ತಿದ್ದ ಲೋಕಾ ದಾಳಿ: ಕಾನ್ಸ್ಟೇಬಲ್ ವಶ, ಪಿಎಸ್ಐ ಪರಾರಿ
ನೊಂದ ಯುವತಿಯ ಕಡೆಯವರ ಬಳಿ ಪಿಎಸ್ಐ ಜಗದೇವಿ 75 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರವನ್ನು ಮುಗಂಡವಾಗಿ ನೀಡಿದ್ದಾರೆ.
ವೇತನ ನೀಡದ ಮಾಲೀಕನ ವಿರುದ್ಧ ಪ್ರತಿಭಟನೆ
ವಾಣಿ ಟಾಕೀಸ್ ಹಿಂಭಾಗದ ರಸ್ತೆಯಲ್ಲಿರುವ ಈ ಕಾರ್ಖಾನೆಯಲ್ಲಿ ನಲವತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮೂರು ತಿಂಗಳಿಂದ ವೇತನ ನೀಡದೆ, ಮಾಲೀಕ ಜಯಕುಮಾರ್ ಕಿರುಕುಳ ನೀಡುತ್ತಿದ್ದಾರೆ,
ಬಿಡದಿ: ಎಕರೆಗೆ 1.50 ರಿಂದ 2.50 ಕೋಟಿವರೆಗೆ ಪರಿಹಾರ
ಈ ಭಾಗದಲ್ಲಿ ಭೂಮಿ ಬೆಲೆ 15 ರಿಂದ 85 ಲಕ್ಷ ರುಪಾಯಿವರೆಗೆ ಇದೆ. ಜಮೀನು ಕಳೆದುಕೊಂಡವರಲ್ಲಿ ಯಾವ ರೈತರು ಪರಿಹಾರ ಹಣ ಬೇಡ ಎನ್ನುತ್ತಾರೆ ಅವರಿಗೆ 60 -40ರ ಅನುಪಾತದಲ್ಲಿ ಅಭಿವೃದ್ಧಿ ಪಡಿಸಿದ ಭೂಮಿ ನೀಡಲು ಉದ್ದೇಶಿಸಿದ್ದೆ.
< previous
1
2
3
4
5
6
7
8
9
10
11
...
388
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ