• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಸ್ಆರ್‌ಟಿಸಿ ಬಸ್ಸಿಗೆ ಕಾರು ಡಿಕ್ಕಿ: ಒಬ್ಬ ಸಾವು
ಬಳ್ಳಾರಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಓಬಲರೆಡ್ಡಿ (35) ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರಿನ ಚಾಲಕ ಸುನೀಲ್ ಮತ್ತು ದಿವ್ಯ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಟೋಲ್ ಸಂಗ್ರಹ ಖಂಡಿಸಿ ಪ್ರತಿಭಟನೆ
ಸೋಮನಹಳ್ಳಿ ಟೋಲ್ ಬಳಿ ಟೋಲ್ ವಸೂಲಿ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕರ ಕುರಿತು ನಿಂದನಾತ್ಮಕ ಹೇಳಿಕೆ: ಆಕ್ರೋಶ
ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಮಾತನಾಡಿರುವ ವೈಖರಿ ಖಂಡನೀಯವಾಗಿದ್ದು, ಈ ಬಗ್ಗೆ ಅವರು ಕ್ಷಮೆಯಾಚಿಸಬೇಕು
ನಮ್ಮ ನೀರಿನ ಹಕ್ಕನ್ನು ಕೇಳುತ್ತಿದ್ದೇವೆ: ಎಚ್.ಸಿ.ಬಾಲಕೃಷ್ಣ
ಹೇಮಾವತಿ ನೀರನ್ನು ರಾಮನಗರ, ಕನಕಪುರಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ.
ಬೆಂ.ದಕ್ಷಿಣ ಜಿಲ್ಲೆ: ಇನ್ನೂ ಬದಲಾಗಿಲ್ಲ ಬೋರ್ಡ್‌-ಬರಹ
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಜಿಲ್ಲಾಡಳಿತವೇ ಒಪ್ಪಿಕೊಳ್ಳದ ಮನಸ್ಥಿತಿಯಲ್ಲಿ ಇದ್ದಂತಿದೆ.
ವೃಷಭಾವತಿ-ಅರ್ಕಾವತಿ: ಶೀಘ್ರ ತಾಂತ್ರಿಕ ವರದಿ ಸಲ್ಲಿಕೆ
ಕನಕಪುರ: ಮಂಚನಬೆಲೆ, ಬೈರಮಂಗಲ, ತಿಪ್ಪಗೊಂಡನಹಳ್ಳಿ ಮತ್ತು ಅರ್ಕಾವತಿ ಅಣೆಕಟ್ಟುಗಳಿಗೆ ಹರಿಯುವ ನೀರು ಕಲುಷಿತಗೊಳ್ಳುವುದನ್ನು ತಡೆಗಟ್ಟುವ ಹಾಗೂ ವೃಷಭಾವತಿ-ಅರ್ಕಾವತಿ ಕಣಿವೆಗಳ ಮಾಲಿನ್ಯ ನಿಯಂತ್ರಣ ಕುರಿತು ಪರಿಹಾರ ಮಾರ್ಗೋಪಾಯಗಳ ತಾಂತ್ರಿಕ ವರದಿಯನ್ನು ಶೀಘ್ರದಲ್ಲಿ ರಾಜ್ಯಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಾಂತ್ರಿಕ ಅಧ್ಯಯನ ಸಮಿತಿ ಅಧ್ಯಕ್ಷ ಕೆ.ಜೈಪ್ರಕಾಶ್ ತಿಳಿಸಿದರು.
ಹೇಮೆ ನೀರು ಬಿಡಲ್ಲವೆನ್ನಲು ತುಮಕೂರವರು ಯಾರು?
ಮಾಗಡಿ: ನಾವು ಕಾವೇರಿ ಕೊಳದವರು ನಮಗೆ ಹೇಮಾವತಿ, ಕಾವೇರಿ ಮೇಲೂ ಹಕ್ಕಿದೆ. ಅದನ್ನು ಬೇಡವೆಂದು ವಿರೋಧಿಸಲು ತುಮಕೂರಿನವರು ಯಾರು ಎಂದು ಮಾಜಿ ಶಾಸಕ ಎ.ಮಂಜುನಾಥ್ ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಪ್ರತಿಭಟಿಸುತ್ತಿರುವ ಹೋರಾಟಗಾರಿಗೆ ತಿರುಗೇಟು ನೀಡಿದರು.
ಎಚ್ಚೆಸ್ವಿ ಅಗಲಿಕೆ: ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟ
ಚನ್ನಪಟ್ಟಣ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಭಾವಗೀತೆಗಳಿಗೆ ಭಾವನೆಗಳನ್ನು ಕಟ್ಟಿಕೊಟ್ಟಿದ್ದರು. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವುಂಟಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾಗಳ ಬಹಿಷ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಪುರಾತನ ಶಾಸನಗಳಿವೆ. ಕಮಲ್‌ಹಾಸನ್ ಕೇವಲ ಒಬ್ಬನಟರೇ ಹೊರತು ಅವರೇನು ಭಾಷಾ ತಜ್ಞರಲ್ಲ, ಸಂಶೋಧಕರಲ್ಲ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕ್ಷಮೆ ಕೇಳಲು ಸಹ ಒಪ್ಪದ ಅವರ ಸಿನಿಮಾಗಳನ್ನು ಕನ್ನಡನಾಡಿನಲ್ಲಿ ಸಂಪೂರ್ಣ ಬಹಿಷ್ಕರಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಗ್ರಹಿಸಿದರು.
ರಾಜಕೀಯ ಪ್ರೇರಿತ ಇಡಿ ದಾಳಿ ವಿರುದ್ಧ ಹೋರಾಟ
ರಾಮನಗರ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಸೇರಿದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 335
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved