ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿಕೆಶಿ
ಕನಕಪುರ: ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜನಮನ ಗೆದ್ದು ಕಳೆದ ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದರೂ ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ''''ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ " ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇಂದು ರಾಮನಗರದಲ್ಲಿ ಪ್ರಾಚೀನ ನಾಣ್ಯಗಳ ಪ್ರದರ್ಶನ
ರಾಮನಗರ: ಇತಿಹಾಸದ ಪುಟಗಳಲ್ಲಿ ದಾಖಲಾದ ನಾಣ್ಯಗಳು ಮತ್ತು ವಿವಿಧ ದೇಶಗಳ ನೋಟುಗಳನ್ನು ಒಂದೇ ಸೂರಿನಡಿ ಪ್ರದರ್ಶನ ವಾಸವಿ ವಿದ್ಯಾನಿಕೇತನ ಟ್ರಸ್ಟ್ ಏರ್ಪಡಿಸಿದೆ.
ಚಕ್ರಬಾವಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭಾವಕ್ಕೆ ಚಾಲನೆ
ಮಾಗಡಿ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಅಂತಿಮ ವರ್ಷದ ಬಿಎಸ್ಸಿ ಕೃಷಿ ಪದವಿ ವಿದ್ಯಾರ್ಥಿಗಳು 3 ತಿಂಗಳು ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭಾವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಪದೇಪದೇ ಕೆಡುವ ಶುದ್ಧ ಕುಡಿಯುವ ನೀರಿನ ಘಟಕ
ಕುದೂರು: ಶುದ್ಧ ನೀರಿನ ಘಟಕ ಆರಂಭವಾಗಿ ಒಂದು ವರ್ಷದೊಳಗೆ ಹತ್ತಾರು ಬಾರಿ ರಿಪೇರಿ ಬಂದು ಈಗ ಕೆಲಸ ನಿರ್ವಹಿಸದೆ ಬೀಗ ಜಡಿದು ಕೂತಿದೆ.
ಮಹದೇವ ಶಾಸ್ತ್ರಿಗಳಿಗೆ ಬೀರಶೈವಾಗಮ ಪ್ರವೀಣ ಬಿರುದು
ರಾಮನಗರ: ಪರ್ಜನ್ಯ ಗುರುಕುಲ ಸಂಸ್ಥಾಪಕರು ಮತ್ತು ಲಕ್ಷ್ಮೀಗಣಪತಿ ದೇವಾಲಯದ ಪ್ರಧಾನ ಅರ್ಚಕರು ವಿದ್ವಾನ್ ಮಹದೇವ ಶಾಸ್ತ್ರಿಗಳಿಗೆ ಬೀರಶೈವಾಗಮ ಪ್ರವೀಣ ಬಿರುದಿಗೆ ಪಾತ್ರರಾಗಿದ್ದಾರೆ.
23ರಂದು ನಿಮ್ಮ ಆಸ್ತಿ ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ
ರಾಮನಗರ: ನಗರಸಭಾ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ತೆರಳಿ ಅವರ ಸ್ವತ್ತಿಗೆ ಇ - ಆಸ್ತಿ ಸೃಜಿಸಿ ಕೊಡುವ ನಿಟ್ಟಿನಲ್ಲಿ ನಿಮ್ಮ ಆಸ್ತಿ ನಿಮ್ಮ - ಹಕ್ಕು ಅಭಿಯಾನಕ್ಕೆ ಜುಲೈ 23ರಂದು ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ತಿಳಿಸಿದರು.
ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು
ಕನಕಪುರ: ಹಾರೋಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿ 14 ದಿನಗಳ ಸೆಣಬು ಉತ್ಪನ್ನಗಳ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ವೇತನ ಹೆಚ್ಚಳಕ್ಕೆ ಬಿಸಿಯೂಟ ತಯಾರಕರ ಆಗ್ರಹ
ರಾಮನಗರ: ವೇತನ ಹೆಚ್ಚಳ ಮತ್ತು ಅಪಘಾತ ಪರಿಹಾರ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಸರ್ಕಾರಿ ಶಾಲೆಗಳಲ್ಲೂ ಯೂನಿಟ್ ಟೆಸ್ಟ್ ಪದ್ಧತಿ
ರಾಮನಗರ: ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಸರ್ಕಾರಿ ಶಾಲೆಗಳಲ್ಲಿಯೂ ಯೂನಿಟ್ ಟೆಸ್ಟ್ ಪದ್ಧತಿಯನ್ನು 2025-26ನೇ ಶೈಕ್ಷಣಿಕ ಸಾಲಿನಿಂದಲೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೊಳಿಸಿದೆ.
ಬಡಮಕಾನ್ನಲ್ಲಿ ಮನೆ-ಮನೆಗೆ ಪೊಲೀಸ್ ಅಭಿಯಾನ
ಚನ್ನಪಟ್ಟಣ: ಪೊಲೀಸ್ ಆಡಳಿತವನ್ನು ಜನಸ್ನೇಹಿಯಾಗಿಸಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು, ಜನರೊಂದಿಗೆ ಸಮನ್ವಯತೆ ಸಾಧಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಡಿವೈಎಸ್ಪಿ ಕೆ.ಸಿ.ಗಿರಿ ತಿಳಿಸಿದರು.
< previous
1
2
3
4
5
6
7
8
9
10
11
...
363
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ