• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹರಿಗೆ ಸವಲತ್ತು ನೀಡುವುದೇ ಸರ್ಕಾರದ ಗುರಿ: ಶರತ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ
ನಿವೃತ್ತ ಹಿರಿಯ ಫಾರ್ಮಸಿಸ್ಟ್ ವೇದಮೂರ್ತಿಗೆ ಪೌರ ಸನ್ಮಾನ
ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫಾರ್ಮಾಸಿಸ್ಟ್ ಆಗಿ ಎಂ.ವೇದಮೂರ್ತಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.
ಸಾಧನೆಗೆ ವಿಫುಲ ಅವಕಾಶಗಳಿದ್ದರೂ ಆತ್ಮವಿಶ್ವಾಸದ ಕೊರತೆ
ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದರೂ ಅವುಗಳ ಕೈಹಿಡಿದು ನಂಬಿಕೆಯಿಂದ ಮುನ್ನಡೆಯುವ ಆತ್ಮವಿಶ್ವಾಸದ ಕೊರತೆ ಕಾಡುತ್ತಿದೆ ಎಂದು ಕರಾಟೆ ಪ್ರಾಚಾರ್‍ಯ ರಮೇಶ್‌ಗೌಡ ವಿಷಾದಿಸಿದರು.
ಮನುಷ್ಯನ ಅಂತರಾಳ ಶುದ್ಧವಾಗಿರಲಿ: ಶ್ರೀಗಳು
ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕಾದರೆ ಮನಸ್ಸು ಶ್ರದ್ಧಾಭಕ್ತಿಯಿಂದ ಪರಿಶುದ್ಧವಾಗಿರಬೇಕು ಎಂದು ಕಾಗಿನೆಲೆಯ ತಿಂತಿಣಿ ಮಹಾಸಂಸ್ಥಾನ ಗುರುಪೀಠದ ಪರಮಪೂಜ್ಯ ಸಿದ್ದ ರಾಮಾನಂದಪುರಿ ಶ್ರೀ ಹೇಳಿದರು.
ಮೂಢನಂಬಿಕೆ ತೊರೆದು ಪ್ರಗತಿಯತ್ತ ದಾಪುಗಾಲಿಡಿ: ಅನ್ನದಾನೇಶ್ವರನಾಥ ಸ್ವಾಮೀಜಿ
ಧರ್ಮಗಳ ನಡುವೆ ಕಂದಕ ಧರ್ಮ ಸೃಷ್ಟಿಸುವುದಿಲ್ಲ. ಯಾವ ಮತ ಧರ್ಮವೂ ದ್ವೇಷದ ಸಿದ್ಧಾಂತ ಪ್ರತಿಪಾದಿಸಿಲ್ಲ. ವ್ಯಕ್ತಿಗಳ ನಡುವಿನ ದ್ವೇಷಗಳನ್ನೇ ಧರ್ಮದ ನಡುವಿನ ದ್ವೇಷಗಳೆಂದು ಬಿಂಬಿಸಲಾಗುತ್ತಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಚನ್ನಬಸವಸ್ವಾಮಿಗೆ ಗೌರವ ಡಾಕ್ಟರೇಟ್
ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಕನಕಪುರದ ಶ್ರೀ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಅನಧಿಕೃತ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಮೌನ
ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಜಿಲ್ಲಾ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಉಸ್ಮಾರ್ಡ್) ಅಧ್ಯಕ್ಷ ಪ್ರದೀಪ್ ದೂರಿದರು.
ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕ ಸಾಧನೆ ಮಾಡಲಿ: ಡಾ.ನಟರಾಜು
ಗ್ರಾಮೀಣ ಭಾಗದ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೇಶದ ಪ್ರತಿಷ್ಠಿತ ಆಕಾಶ್ ಸಂಸ್ಥೆ ಸಹಯೋಗದಲ್ಲಿ ಜೆಇಇ, ನೀಟ್, ಕೆಸೆಟ್ ನಂತಹ ಸ್ಫರ್ಧಾತ್ಮಕ ಪರೀಕ್ಷೆಗೆ ಮಕ್ಕಳನ್ನು ತಯಾರು ಮಾಡಲು ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಮೆಡಿಕಲ್, ಇಂಜಿನಿಯರ್ ಕನಸು ನನಸು ಮಾಡಲು ಜ್ಞಾನ ಸಂಗಮ ಕಾಲೇಜು ನೆರವಾಗಲಿದೆ ಎಂದು ಜ್ಞಾನ ಸಂಗಮ ಎಜುಕೇಷನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಆರ್ ನಟರಾಜು ತಿಳಿಸಿದರು.
ವೃದ್ಧಾಶ್ರಮದಲ್ಲಿ ಶಾಸಕ ಇಕ್ಬಾಲ್ ಹುಟ್ಟುಹಬ್ಬ ಆಚರಣೆ
ವೃದ್ಧಾಶ್ರಮ ವಾಸಿಗಳೊಂದಿಗೆ ಕೇಕ್ ಕತ್ತರಿಸಿ ಶಾಸಕ ಹೆಚ್.ಎ.ಇಕ್ಬಾಲ್‌ಹುಸೇನ್ ಹುಟ್ಟು ಹಬ್ಬವನ್ನು ಎನ್‌ಎಸ್‌ಯುಐ ವತಿಯಿಂದ ನಂದಗೋಕುಲ ವೃದ್ಧಾಶ್ರಮದಲ್ಲಿ ಶನಿವಾರ ಆಚರಣೆ ಮಾಡ ಲಾಯಿತು.
ಅಂತರ್ಜಾಲದಲ್ಲಿ ಕನ್ನಡ ಸಬಲೀಕರಣ ಅಗತ್ಯ: ಕೆಂಪಣ್ಣ
ಅಂತರ್ಜಾಲದಲ್ಲಿ ಕನ್ನಡದ ಹೆಜ್ಜೆ ಗುರುತುಗಳನ್ನು ಮೂಡಿಸಲು ಹೆಚ್ಚು ಹೆಚ್ಚು ಕನ್ನಡದ ಕಂಟೆಂಟ್ ಸೃಷ್ಟಿಯಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಟಿ.ಕೆಂಪಣ್ಣ ಅಭಿಪ್ರಾಯಪಟ್ಟರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved