• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯುಸಿ ಅನುತ್ತೀರ್ಣ; ಹೊಂಡಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬುಧವಾರ ಬೆಳಗ್ಗೆ ಮನೆಯಿಂದ ಹೊರ ಹೋದ ರೂಪಶ್ರೀ ಸಂಜೆ ಎಷ್ಟು ಹೊತ್ತಾದರೂ ಮನೆಗೆ ಬರದಿದ್ದಾಗ ಆತಂಕಗೊಂಡ ಪೋಷಕರು ಅಂದು ರಾತ್ರಿಯೇ ಮಗಳು ಕಾಣೆಯಾಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಿದ್ದರು. ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಿಸುವೆ: ಎ.ಮಂಜುನಾಥ್
ಬೆಳಗ್ಗೆಯಿಂದ ಸಂಜೆವರೆಗೆ ಫುಟ್ ಪಾತ್ ಮೇಲೆ ವ್ಯಾಪಾರ ಮಾಡಿದರಷ್ಟೇ ಇವರೆಲ್ಲರ ಜೀವನ ಸಾಗುತ್ತದೆ. ಇಲ್ಲಿದ್ದರೆ ಉಪವಾಸ ಬೀಳುತ್ತಾರೆ. ಇದನ್ನು ಶ್ರೀಮಂತ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕು. ಆಡಳಿತ ಮಾಡುವವರಿಗೆ ತಾಯಿ ಹೃದಯ ಇರಬೇಕು.
ರಾಮನಗರ, ಚನ್ನಪಟ್ಟಣ ಎಪಿಎಂಸಿ ಮಾರುಕಟ್ಟೆಗೆ ಮಾವು ಲಗ್ಗೆ
ಜಿಲ್ಲೆಯ ಮಾವು ಬೆಳೆಗಾರರು ಶೇ 90ರಷ್ಟು ಬಾದಾಮಿ ತಳಿಯ ಮಾವು ಬೆಳೆಯುತ್ತಾರೆ. ಉಳಿದ ಶೇ .5ರಷ್ಟು ಸೇಂದೂರ ಬಿಟ್ಟರೆ ರಸಪೂರಿ, ತೋತಾಪುರಿ, ಅಮರಪಾಲಿ, ಮಲ್ಲಿಕಾ ತಳಿಯ ಮಾವನ್ನು ಅತಿ ಕಡಿಮೆ ಪ್ರಮಾಣದಲ್ಲಿ ಜಿಲ್ಲೆಯ ಕೆಲವೆಡೆ ಬೆಳೆಯಲಾಗುತ್ತದೆ.
ಅನ್ನಕ್ಕೆ ವಿಷ ಬೆರೆಸಿಕೊಂಡು ತಿನ್ನಲು ರೈತರ ಯತ್ನ!
ಭೂಸ್ವಾಧೀನದ ವಿಚಾರವಾಗಿ ಸಚಿವ ಕೆ.ಎಚ್. ಮುನಿಯಪ್ಪ ಅವರೊಂದಿಗೆ ಚರ್ಚೆ ನಡೆಸಲು ಬೆಂಗಳೂರಿಗೆ ಹೊರಟಿದ್ದ ರೈತರನ್ನು, ಪೊಲೀಸರು, ಚನ್ನರಾಯಪಟ್ಟಣದಲ್ಲೆ ತಡೆದದ್ದರಿಂದ ಆಕ್ರೋಶಗೊಂಡಿದ್ದ ರೈತರು ಮತ್ತು ಪೊಲೀಸರೊಂದಿಗೆ ತೀವ್ರ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೃತಕ ಬುದ್ದಿಮತ್ತೆ ಯುಗದಲ್ಲಿ ಸೃಜನಶೀಲತೆಯೂ ಸರಕು!; ಕವಯತ್ರಿ ಮಂಜುಳಾ ಹುಲಿಕುಂಟೆ
ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ.
ಸಾಮಾಜಿಕ ಸಮಾನತೆ ಸಾರುವ ಕೆಲಸಕ್ಕೆ ನಾಂದಿಯಾಗಲಿ: ಸಿದ್ಧಗಂಗೆಯ ಸಿದ್ಧಲಿಂಗಶ್ರೀ
ಸಮುದಾಯದ ಏಳಿಗೆಗೆ ಶ್ರಮಿಸಲಾಗುವುದು ಶೈಕ್ಷಣಿಕ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಲಾಗುವುದು.
ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗ ಅನಿಲ ಬೆಲೆ ಏರಿಕೆ ಮಾಡಿದೆ. ಆದರೆ, ಬಿಜೆಪಿಯವರು ಜನಾಕ್ರೋಶ ಯಾತ್ರೆ ಮೂಲಕ ಬೀದಿಗಿಳಿದಿದ್ದಾರೆ.
ಹಳೆ ದ್ವೇಷಕ್ಕೆ ಕೊಲೆ: 12 ಮಂದಿಗೆ ಜೀವಾವಧಿ ಶಿಕ್ಷೆ
ಈ ಕೊಲೆ ಪ್ರಕರಣದಲ್ಲಿ ಪೊಲೀಸರು 17 ಮಂದಿ ವಿರುದ್ದ ಆರೋಪ ಪಟ್ಟಿ ದಾಖಲಿಸಿದ್ದರು. 5 ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದರು.
ಬಿಡದಿ ಸಮೀಪ 2ನೇ ವಿಮಾನ ನಿಲ್ದಾಣ ನಿರ್ಮಾಣ ಫಿಕ್ಸ್
ರಾಮನಗರ ಜಿಲ್ಲೆಗೆ ಸೇರಿದ ಚೂಡಹಳ್ಳಿ ಗ್ರಾಮದಲ್ಲಿ 5,471ಎಕರೆ ಮತ್ತು ಸೋಮನಹಳ್ಳಿ ಗ್ರಾಮದಲ್ಲಿ 4,605 ಎಕರೆಯನ್ನು ವಿಮಾನ ನಿಲ್ದಾಣಕ್ಕಾಗಿ ಗುರುತಿಸಲಾಗಿದೆ.
ಬಿಡದಿಯಲ್ಲಿ ಬೆಳ್ಳಂಬೆಳಗ್ಗೆ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಪುರಸಭೆ ಒತ್ತುವರಿ ತೆರವಿಗೆ ಹಲವು ಬಾರಿ ಎಚ್ಚರಿಕೆ ನೀಡಿತ್ತಲ್ಲದೆ ನೋಟಿಸ್ ಕೂಡ ಜಾರಿ ಮಾಡಿತ್ತು. ನೋಟಿಸ್ ಗೂ ಬಗ್ಗದ ಅಂಗಡಿ ಮಾಲೀಕರಿಗೆ ಪುರಸಭೆ ಶಾಕ್ ನೀಡಿತು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved