• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲ ರಾಕೇಶ್ ಕಿಶೋರ್ ಗಡಿಪಾರಿಗೆ ದಸಂಸ ಆಗ್ರಹ
ದೇಶದ ಉದ್ದಗಲಕ್ಕೂ ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳನ್ನು ಹುಟ್ಟು ಹಾಕಿ ಸಹಸ್ರಾರು ಮುಗ್ದ ಜನಸಾಮಾನ್ಯರನ್ನು ಬಲಿ ತೆಗೆದುಕೊಂಡಿದ್ದಾರೆ.
ದಟ್ಟಣೆ ಕಡಿಮೆಗೆ ಹೆಚ್ಚುವರಿ ಬಸ್ ಸಂಚಾರಕ್ಕಿಳಿಸಿ: ಕೆ. ರಾಜು
ಬೆಳಗ್ಗೆ 7.30 ರಿಂದ 10 ಗಂಟೆಯವರೆಗೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಂಚರಿಸುತ್ತಾರೆ. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಈ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ ತಿಳಿಸಿದರು.
ಡಿಸಿಎಂ ಆಗಿರುವ ಡಿಕೆ ಶಿವಕುಮಾರ್‌ ಮುಂದೆ ಸಿಎಂ ಆದಂತೆ
ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದಿವೆ. ನಾವು ನಮ್ಮ ಆಸೆ ಅಭಿಲಾಷೆಗಳನ್ನು ವ್ಯಕ್ತಪಡಿಸಿದ್ದೇವೆ. ಮಾಧ್ಯಮಗಳಲ್ಲಿಯೂ ಅದು ಪ್ರಸಾರಗೊಂಡಿದೆ. ಮತ್ತೆ ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.
ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಬಾಲಕೃಷ್ಣ
ಮಾಗಡಿ: ರೈತರ ಕೆಲಸ ಮಾಡಿಕೊಡದೆ ಒಬ್ಬರ ಮೇಲೊಬ್ಬರು ಆರೋಪ ಮಾಡ್ತಿದ್ದೀರಿ. ಇಬ್ಬರಿಗೂ ಮುಖಕ್ಕೆ ಹೊಡೆಯುತ್ತೇನೆ ಎಂದು ಶಾಸಕ ಬಾಲಕೃಷ್ಣ ತಹಸೀಲ್ದಾರ್‌ ಶರತ್‌ ಕುಮಾರ್‌ ಮತ್ತಿತರ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು.
ಸಿಎಂ ನಿವಾಸಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮುತ್ತಿಗೆ: ಮಲ್ಲಿಕಾರ್ಜುನ್
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಚಳವಳಿ ನಡೆಸುತ್ತಿರುವ ರೈತರ ಅಹವಾಲುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಿಸಬೇಕು. ಇಲ್ಲದಿದ್ದರೆ ಅಕ್ಟೋಬರ್ ತಿಂಗಳೊಳಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮುತ್ತಿಗೆ ಹಾಕಲಾಗುವುದು ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದರು.
ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಕರ್ತವ್ಯ
ರಾಮನಗರ: ನಗರದ ಆಗಾ ಮತ್ತು ಜಿ ಕಾರ್ಪ್ ಬಡಾವಣೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರನ್ನು ಎರಡು ಬಡಾವಣೆ ನಿವಾಸಿಗಳು ಅಭಿನಂದಿಸಿ ಗೌರವಿಸಿದರು.
ಬಿಡದಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಸಿದ್ಧತೆ
ರಾಮನಗರ: ಗ್ರಾಮ ಪಂಚಾಯಿತಿಯಿಂದ ಪುರಸಭೆಯಾಗಿ ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲಿಯೇ ಬಿಡದಿಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಿದ್ಧತೆಗಳು ಭರದಿಂದ ಸಾಗಿದೆ.
ರೈತರ ಜಮೀನುಗಳನ್ನು ಭೂಸ್ವಾಧೀನಪ್ರಕ್ರಿಯೆಯಿಂದ ಕೈಬಿಡುವಂತೆ ಶಾಸಕ ಶ್ರೀನಿವಾಸ್ ಆಗ್ರಹ
ಕೆಐಎಡಿಬಿ ಸಿಇಒ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರು ತಾತ್ಕಾಲಿಕವಾಗಿ ತಡೆಹಿಡಿಯುತ್ತೇವೆ. ಈ ಬಗ್ಗೆ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾನೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಿಎಂ, ಡಿಸಿಎಂ, ಸಚಿವರ ಬಳಿ ಚರ್ಚಿಸಿ ರೈತರ ಪರ ನಿಲ್ಲುತ್ತೇನೆ.
ರಂಗಭೂಮಿ ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಲೆ: ಮಾಲತೇಶ ಬಡಿಗೇರ
ರಂಗಕಲೆ ಎಲ್ಲಾ ಪ್ರಕಾರಗಳ ಕಲೆಗಳ ತಾಯಿ ಬೇರಾಗಿದೆ. ರಂಗಭೂಮಿ ಕಲಾವಿದರು ಎಲ್ಲಾ ಪ್ರಕಾರಗಳ ನಟನೆಗಳಲ್ಲಿಯೂ ನೈಪುಣ್ಯತೆ ಪಡೆದ ಕಲಾವಿದರಾಗಿ ಕಲೆ ಮತ್ತು ಸಾಹಿತ್ಯಕ್ಕೆ ಜೀವಕಳೆ ತಂದುಕೊಟ್ಟಿದ್ದಾರೆ. ಚಿತ್ರಕಲಾ ಶಿಕ್ಷಕನಾಗಬೇಕೆಂಬುದು ನನ್ನ ತಂದೆತಾಯಿ ಆಸೆಯಾಗಿತ್ತು.
ರಾಕೇಶ್ ಕಿಶೋರ್‌ನನ್ನು ದೇಶದಿಂದ ಗಡಿಪಾರು ಮಾಡಲು ದಲಿತ ಸಂಘರ್ಷ ಸಮಿತಿ ಆಗ್ರಹ
ಪ್ರತಿಭಟನೆಗೂ ಮುಂಚೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮೌನವಾಗಿ ಮೆರವಣಿಗೆ ಸಾಗಿ ತಹಸೀಲ್ದಾರ್‌ ಕಚೇರಿ ಬಳಿ ಘೋಷಣೆ ಕೂಗಿ, ಆ ದೇಶದ್ರೋಹಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved