ರೈತರ ಜಮೀನುಗಳನ್ನು ಭೂಸ್ವಾಧೀನಪ್ರಕ್ರಿಯೆಯಿಂದ ಕೈಬಿಡುವಂತೆ ಶಾಸಕ ಶ್ರೀನಿವಾಸ್ ಆಗ್ರಹಕೆಐಎಡಿಬಿ ಸಿಇಒ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರು ತಾತ್ಕಾಲಿಕವಾಗಿ ತಡೆಹಿಡಿಯುತ್ತೇವೆ. ಈ ಬಗ್ಗೆ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾನೂ ಸಹ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಿಎಂ, ಡಿಸಿಎಂ, ಸಚಿವರ ಬಳಿ ಚರ್ಚಿಸಿ ರೈತರ ಪರ ನಿಲ್ಲುತ್ತೇನೆ.