• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೮ ಮಂದಿ ದರೋಡೆಕೋರರ ಬಂಧನ; ಮಾರಕಾಸ್ತ್ರ, ಕಾರು, ಬೈಕ್, ಚಿನ್ನಾಭರಣ ವಶ
ಬಂಧಿತರ ಪೈಕಿ ಮೊದಲ ಆರೋಪಿ ಮೇಲೆ ಚನ್ನಪಟ್ಟಣ, ಕುಣಿಗಲ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ೨೧ ಪ್ರಕರಣಗಳು ದಾಖಲಾಗಿದ್ದು, ಉಳಿದ ಆರೋಪಿಗಳು ಸಹ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
ಕರ್ನಾಟಕ ರತ್ನ ದೇಜಗೌ ಪ್ರತಿಷ್ಠಾನ ಅಸ್ತಿತ್ವಕ್ಕೆ: ನೂತನ ಕಾರ್ಯಕಾರಿ ಸಮಿತಿ ಆಯ್ಕೆ
ಪ್ರತಿಷ್ಠಾನದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣ ತಾಲೂಕಿನ ಕದರಮಂಗಲ ಮರಿಮಲ್ಲಯ್ಯ, ಉಪಾಧ್ಯಕ್ಷರಾಗಿ ಡಾ.ಚಕ್ಕೆರೆ ಶಿವಶಂಕರ್ ಹಾಗೂ ಡಾ.ಕೂಡ್ಲೂರು ವೆಂಕಟಪ್ಪ, ಸಂಸ್ಥಾಪಕ ಕಾರ್ಯದರ್ಶಿಯಾಗಿ ಪತ್ರ ಸಂಸ್ಕ್ರತಿ ರಾಯಭಾರಿ ಹೊಸಹಳ್ಳಿ ದಾಳೇಗೌಡ, ಸಹ ಕಾರ್ಯದರ್ಶಿಯಾಗಿ ಚಕ್ಕೆರೆಯ ಎಲ್.ಜಗದೀಶ್, ಖಜಾಂಚಿಯಾಗಿ ಚನ್ನವೀರೇಗೌಡ, ಮಹಿಳಾ ಕಾರ್ಯದರ್ಶಿಯಾಗಿ ಶಾರದಾ ನಾಗೇಶ್, ಪತ್ರಿಕಾ ಕಾರ್ಯದರ್ಶಿಯಾಗಿ ಹೇಮಂತ್ ಗೌಡ ಹಾಗೂ ಟ್ರಸ್ಟಿಯಾಗಿ ಉಮಾ ದಾಳೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.
ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯಿರಲಿ : ಡಿಸಿಎಂ ಡಿ. ಕೆ. ಶಿವಕುಮಾರ್
ಕನಕಪುರ: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿ ಇಟ್ಟು ಕೊಳ್ಳುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು.
ಅಕ್ಕೂರು ಕೃಷಿ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ
ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿದ್ದ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಬಲಿತರ ಪಾಲಾಗಿದೆ.
ವಿಘ್ನ ವಿನಾಶಕ ವಿಘ್ನೇಶ್ವರ ಪ್ರಥಮ ಪೂಜೆಯ ಅಧಿದೇವತೆ
ರಾಮನಗರ: ಗಣಪತಿಯ ಅನುಮತಿಯಿಲ್ಲದೆ ಯಾವುದೇ ದಿಕ್ಕಿನಿಂದ ಇತರ ದೇವತೆಗಳು ಪೂಜಾಸ್ಥಳಕ್ಕೆ ಬರಲಾರರು. ಆದುದರಿಂದ ಎಲ್ಲ ಮಂಗಳ ಕಾರ್ಯಗಳಲ್ಲಿ ಅಥವಾ ಇತರ ಯಾವುದೇ ದೇವತೆಯ ಪೂಜೆ ಮಾಡುವಾಗ ಮೊದಲು ಗಣಪತಿಯ ಪೂಜೆ ಮಾಡಲಾಗುತ್ತದೆ ಎಂದು ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಾಧೂತ ಸ್ವಾಮೀಜಿ ಹೇಳಿದರು.
ಜಗಜೀವನ ರಾಮ್ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ
ಹೊಸಕೋಟೆ ತಾಲೂಕು ಕಚೇರಿಯ ಆವರಣದಲ್ಲಿ ಬಾಬು ಜಗಜೀವನ್‌ರಾಮ್ ಅವರ ಜನ್ಮ ಜಯಂತಿ ಕಾರ್ಯಕ್ರಮ ಹಾಗೂ ಪುತ್ಥಳಿ ನಿರ್ಮಾಕ್ಕೆ ಭೂಮಿ ಪ್ರಜಾ ಕಾರ್ಯಕ್ರಮ ನಡೆಯಿತು.
ಬಾಬೂಜಿ ಪ್ರೆತಿಮೆ ನಿರ್ಮಿಸಲು ದಲಿತ ಮುಖಂಡರ ಒತ್ತಾಯ
ಡಾ. ಅಂಬೇಡ್ಕರ್‌ ಪ್ರತಿಮೆಯಂತೆ ಡಾ. ಬಾಬು ಜಗಜೀವನರಾಮ್‌ ಅವರ ಕಂಚಿನ ಪ್ರತಿಮೆ ನಿರ್ಮಿಸಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಬಿಜೆಪಿ ಮತ್ತು ಜೆಡಿಎಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಆರೋಪಿ ಬಂಧನ
ಅಪ್ರಾಪ್ತ ಯುವತಿಗೆ ಕಳೆದ ಮೂರು ವರ್ಷ ಗಳಿಂದ ಪರಿಚವಾಗಿದ್ದು ಯುವತಿಯೊಂದಿಗೆ ಸಲುಗೆ ಬೆಳೆಸಿಕೊಂಡು ಅತ್ಯಾಚಾರ ನಡೆಸಿದ್ದು ಯುವತಿ ತುಂಬು ಗರ್ಭಿಣಿಯಾಗಿದ್ದಾಳೆ.
ನಗರಸಭೆಯಿಂದ ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿ
ವಿಶ್ವಕಂಡ ಮಾನವತಾವಾದಿ ಅಂಬೇಡ್ಕರ್ ಅವರ ವಿಚಾರಗಳನ್ನು ಜನರಿಗೆ ತಿಳಿಸುವ ಸಲುವಾಗಿ ನಗರಸಭೆಯ ಮೂಲಕವೇ ಜಯಂತಿ ಆಚರಣೆಗೆ ಉದ್ದೇಶಿಸಲಾಗಿದೆ ಎಂದು ಶೇಷಾದ್ರಿ ಹೇಳಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved