• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರ ತಂಡ ದಿಢೀರಿ ಭೇಟಿ
ರಾಮನಗರ ಜಿಲ್ಲಾಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಹಾಗೂ ವೆಂಟಿಗೋಡಿ ಭೇಟಿ ನೀಡಿ ರೋಗಿಗಳಿಂದ ಅಹವಾಲು ಆಲಿಸಿದರು.
ಮಾನವ ಹಕ್ಕುಗಳ ಆಯೋಗದಲ್ಲಿ 9600 ಪ್ರಕರಣ ಇತ್ಯರ್ಥ
ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ದೂರುಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕವೂ ಸಲ್ಲಿಸಬಹುದಾಗಿದೆ.
.ಅಂಬೇಡ್ಕರ್ ಜಯಂತಿ: ದಲಿತ ಸಂಘಟನೆಗಳಿಂದ ಪತ್ರಿಕಾಗೋಷ್ಠಿ
ಪಟ್ಟಣದ ಹೃದಯಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಉದ್ಯಾನವನ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದ್ದೇವೆ.
ಸಿದ್ದಗಂಗಾ ಶ್ರೀಗಳ ಆಶ್ರಯದಲ್ಲಿ ಬೆಳೆದಿರುವುದು ಪುಣ್ಯ
ಕಂಬಾಳು ಮಠದಲ್ಲಿ ಆಯೋಜಿಸಿದ್ದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಹಾಗೂ ಲಿಂ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಸ್ಮರಣೋತ್ಸವ ಕಾರ್ಯಕ್ರಮ
ದೇವರ ದಾಸಿಮಯ್ಯ ವಚನಗಳು ಇಂದಿಗೂ ಪ್ರಸ್ತುತ
ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ವಚನದಲ್ಲಿ ಬದುಕಿನ ಮೌಲ್ಯಗಳಿವೆ. ಸದಾ ಕಾಯಕದಲ್ಲಿಯೇ ನಿರತರಾಗಿದ್ದ ಅವರ ವಚನಗಳಲ್ಲಿ, ಕಾಯಕದ ಮಹತ್ವ ಅಡಗಿದೆ.
ಶಿವಕುಮಾರ ಶ್ರೀಗಳ ತತ್ವಾದರ್ಶ ಪಾಲಿಸೋಣ
ರಾಮನಗರ: ಅಕ್ಷರ, ಅರಿವು, ದಾಸೋಹ ಕಾರ್ಯಕ್ರಮವನ್ನು ನಾಡಿಗೆ ಬಿತ್ತರಿಸಿದ ಸಿದ್ದಗಂಗಾ ಮಠಾಧೀಶರಾದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ಮಠಾಧ್ಯಕ್ಷ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ
ಚನ್ನಪಟ್ಟಣ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳ ಸೇವೆ ಅನನ್ಯವೆಂದು ಹೆಚ್ಚವರಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ರಾಮಚಂದ್ರಯ್ಯ ಅಭಿಪ್ರಾಯಪಟ್ಟರು.
ಮಂಚನಾಯ್ಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ರಮ್ಯಾ
ರಾಮನಗರ: ತಾಲೂಕಿನ ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಮ್ಯಾಧನಂಜಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾಗಡಿಯಲ್ಲಿ ವೈಭವದ ಶ್ರೀ ರಂಗನಾಥಸ್ವಾಮಿ ದನಗಳ ಜಾತ್ರೆ
ಮಾಗಡಿ: ಕೆಂಪೇಗೌಡರ ಕಾಲದ ಶ್ರೀ ರಂಗನಾಥಸ್ವಾಮಿ ದನಗಳ ಜಾತ್ರೆ ವೈಭವದಿಂದ ಹೀಗೆಯೇ ನಡೆಸಿಕೊಂಡು ಹೋಗಲು ಜಾತ್ರೆ ಸಮಿತಿ ರಚನೆಯಾಗಬೇಕು ಎಂದು ಹಳ್ಳಿಕಾರ್ ತಳಿ ಮಾಲೀಕ ಹಾಗೂ ಪ್ರಗತಿಪರ ರೈತ ಜುಟ್ಟನಹಳ್ಳಿ ಜಯರಾಂ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಮನಗರ : ಮೆಟ್ರೋ ವಿಸ್ತರಣೆ - ಅಭಿವೃದ್ಧಿಗೆ ಸಿಗಲಿದೆ ವೇಗ

 ರಾಮನಗರ ಜಿಲ್ಲೆಗೆ ಬೆಂಗಳೂರು ಬ್ರ್ಯಾಂಡ್ ವ್ಯಾಲ್ಯು ತರಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವುದು ಮತ್ತು ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದ ಪ್ರಯತ್ನ ಸಾಗಿರುವಾಗಲೇ ನಮ್ಮ ಮೆಟ್ರೋ ವಿಸ್ತರಣೆ ಸುದ್ದಿ ಜಿಲ್ಲೆಯಲ್ಲಿ ಹೊಸ ಭರವಸೆ ಚಿಗುರೊಡೆಯುವಂತೆ ಮಾಡಿದೆ.

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 374
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved