• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ವಿರುದ್ಧ ಬಿಜೆಪಿ ನಾಯಕರಿಂದಸುಳ್ಳುಗಳ ಸರಮಾಲೆ ಸೃಷ್ಟಿ : ಕೆ.ರಾಜು

 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಸುಳ್ಳುಗಳ ಸರಮಾಲೆ ಸೃಷ್ಟಿಸಿದ್ದಾರೆ ಎಂದು ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ರಾಜು ಟೀಕಿಸಿದ್ದಾರೆ.

ಯುಗಾದಿ ಹಬ್ಬಕ್ಕೆ ಸಾಮಗ್ರಿ ಖರೀದಿ ಸಂಭ್ರಮ
ರಾಮನಗರ: ಹೊಸ ಸಂವತ್ಸರವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲೆಯ ಜನರು ಭರದ ಸಿದ್ಧತೆ ನಡೆಸಿದ್ದಾರೆ. ಹಬ್ಬದ ವಸ್ತುಗಳ ಖರೀದಿ ಭರಾಟೆ ಜೋರಾಗಿದ್ದು, ಹೊಸ ವರ್ಷಕ್ಕೆ ಹೊಸ ಬಟ್ಟೆ ಖರೀದಿಯಲ್ಲಿ ಜನರು ಕುಟುಂಬದವರೊಂದಿಗೆ ನಿರತರಾಗಿದ್ದರು.
ಟೌನ್‌ಶಿಪ್ ಭೂಸ್ವಾಧೀನಕ್ಕಾಗಿ ಹಕ್ಕೊತ್ತಾಯ ಈಡೇರಿಸಿ : ಭೂ ಸಂತ್ರಸ್ತ ರೈತರ ಹಿತ ರಕ್ಷಣಾ ಸಮಿತಿ

  ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಟೌನ್‌ಶಿಪ್‌ಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ನಮ್ಮ ತೀವ್ರ ವಿರೋಧವಿದೆ. ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಭೂ ಸಂತ್ರಸ್ತ ರೈತರ ಹಿತ ರಕ್ಷಣಾ ಸಮಿತಿ ಒತ್ತಾಯಿಸಿದೆ.

ಗ್ರಾಮೀಣ ಸೊಗಡಿನ ಆಚರಣೆಗಳು ಉಳಿಯಲಿ
ಗ್ರಾಮೀಣ ಭಾಗದಲ್ಲಿನ ಅನೇಕ ಅಚರಣೆಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ ಸಂಗತಿ.
ಮಹಿಳೆಯರು ವಿದ್ಯಾವಂತರಾಗಿ ಶೋಷಣೆ ವಿರುದ್ಧ ಹೋರಾಡಲಿ: ಭೈರಪ್ಪ ಕರೆ
ಹೆಣ್ಣು ಮಕ್ಕಳು ತಮ್ಮಲ್ಲಿನ ಕೀಳರಿಮೆ ಬಿಟ್ಟು ವಿದ್ಯಾವಂತರಾಗಿ ಕಾನೂನು ಅರಿವನ್ನು ಬೆಳೆಸಿಕೊಂಡು, ಜಾಗೃತರಾಗಿ ಸಮಾಜದಲ್ಲಿನ ಶೋಷಣೆ ಮತ್ತು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಭೂಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೈರಪ್ಪ ಅವರು ಕರೆ ನೀಡಿದರು.
ಹೊಸಕೋಟೆ ನಗರಸಭೆಯ 1.30ಕೋಟಿ ಉಳಿತಾಯ ಬಜೆಟ್
ನಗರಸಭೆಯ 2025- 26ನೇ ಸಾಲಿನ 1.30 ಕೋಟಿ ರು. ಉಳಿತಾಯ ಬಜೆಟನ್ನು ನಗರಸಭೆ ಆವರಣದಲ್ಲಿ ಬಜೆಟ್ ಸಭೆಯಲ್ಲಿ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ದೇವರಾಜ್ ಮಂಡಿಸಿದರು.
ಅಗ್ನಿಬನ್ನಿರಾಯಸ್ವಾಮಿ ಕುರಿತ ವಿವರಗಳು ಪುರಾಣಮೂಲ ಸಿದ್ಧಾಂತದಿಂದ ಆರಂಭ: ಎಂ. ಬೈರೇಗೌಡ
ಜಗತ್ತಿನಲ್ಲಿ ಜನಾಂಗೀಯ ಅಧ್ಯಯನದ ನೆಲೆಗಳು ಹಲವು ಸಿದ್ಧಾಂತಗಳ ಮೇಲೆ ರೂಪಿತವಾಗಿವೆ. ಸೃಷ್ಟಿಮೂಲ ಸಿದ್ಧಾಂತ, ಕುಲಮೂಲ ಸಿದ್ಧಾಂತ, ಪುರಾಣಮೂಲ ಸಿದ್ಧಾಂತ ಇತ್ಯಾದಿಗಳ ಹಿನ್ನೆಲೆಯಲ್ಲಿ ರೂಪಿತವಾದ ವಿವರಗಳಲ್ಲಿ ಅಗ್ನಿಬನ್ನಿರಾಯಸ್ವಾಮಿ ಕುರಿತ ವಿವರಗಳು ಪುರಾಣಮೂಲ ಸಿದ್ಧಾಂತದಿಂದ ಆರಂಭವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಹೇಳಿದರು.
ಬೇಸಿಗೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿದ ಬೇಡಿಕೆ
ಈ ವರ್ಷ ಸರ್ವ ಋತುಗಳು ತಮ್ಮ ಪ್ರಭೆಯನ್ನು ಹೆಚ್ಚಾಗಿ ಉಂಟುಮಾಡಿವೆ, ಮಳೆಗಾಲದಲ್ಲಿ ಕಡಿಮೆ ಮಳೆ, ಚಳಿಗಾಲದಲ್ಲಿ ಚಳಿ ಜಾಸ್ತಿ, ಇದೀಗ ಬೇಸಿಗೆ ಆರಂಭವಾಗಿ ಎರಡು ತಿಂಗಳಲ್ಲಿ ತನ್ನ ಬಿಸಿಲಿನ ಪ್ರತಾಪ ತೋರಿಸುತ್ತಿದೆ, ಬೇಗ ಬೇಸಿಗೆ ಮುಗಿದರೆ ಸಾಕು ಎನ್ನುವ ಸ್ಥಿತಿ ನಾಗರಿಕರಲ್ಲಿ. ಇತ್ತೀಚೆಗೆ ಅಕಾಲಿಕ ಮಳೆ ನಡುವೆ ಮಡಿಕೆ ಮಾರಾಟ ಜೋರಾಗಿದೆ.
ಲೋಕಾಯುಕ್ತದಲ್ಲಿದ್ದ 1505 ಸ್ವತ್ತುಗಳಿಗೆ ಬಿ ಖಾತೆ ನೀಡಲು ತೀರ್ಮಾನ
ನಗರಸಭಾ ವ್ಯಾಪ್ತಿಯಲ್ಲಿ ನಿಯಮ ಬಾಹಿರ ಖಾತೆಗಳೆಂದು ಲೋಕಾಯುಕ್ತ ಮುದ್ರೆ ಹಾಕಿದ್ದ 1505 ಸ್ವತ್ತುಗಳಿಗೆ ನಮೂನೆ- 3ಎ(ಬಿ ಖಾತೆ) ನೀಡಲು, ಕೆಲ ಬಡಾವಣೆಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಶುಕ್ರವಾರ ನಡೆದ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಟೌನ್ ಶಿಪ್ ಕೈಬಿಡದಿದ್ರೆ ಸಿಎಂ ನಿವಾಸ ಘೇರಾವ್: ಎ.ಮಂಜು
ರೈತರ ಕೃಷಿ ಭೂಮಿ ಕಸಿದುಕೊಳ್ಳುವ ಟೌನ್ ಶಿಪ್ ಯೋಜನೆಯನ್ನು ಕೈಬಿಡದಿದ್ದರೆ ಜನರು ವಿಷ ಕುಡಿಯಲಿದ್ದು, ರಕ್ತದ ಕೋಡಿಯೇ ಹರಿಯಲಿದೆ. ಅಲ್ಲದೆ, ಮುಖ್ಯಮಂತ್ರಿಗಳ ನಿವಾಸವನ್ನು ಘೇರಾವ್ ಮಾಡುತ್ತೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 374
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved