• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಂಡರ್ ಲಾದಲ್ಲಿ ಮಿಷನ್ ಇಂಟರ್ ಸ್ಟೆಲ್ಲರ್ ಗೆ ನಟಿ ಆಶಿಕಾ ರಂಗನಾಥ್ ಚಾಲನೆ
ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ ವಂಡರ್ ಲಾ ದಲ್ಲಿ ಪರಿಚಯಿಸುತ್ತಿರುವ ಎಲ್ ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ಮಿಷನ್ ಇಂಟರ್ ಸ್ಟೆಲ್ಲರ್ ಗೆ ಚಿತ್ರನಟಿ ಆಶಿಕಾ ರಂಗನಾಥ್ ಶುಕ್ರವಾರ ಚಾಲನೆ ನೀಡಿದರು.
ಹೊಸಪೇಟೆ ವೃತ್ತಕ್ಕೆ ಅಗ್ನಿ ಬನ್ನಿರಾಯಸ್ವಾಮಿ ಹೆಸರು: ಬಾಲಕೃಷ್ಣ
ಪಟ್ಟಣದ ಹೊಸಪೇಟೆ ವೃತ್ತಕ್ಕೆ ಅಗ್ನಿ ಬನ್ನಿರಾಯ ಸ್ವಾಮಿ ಹೆಸರನ್ನು ಇಟ್ಟು ಅಲ್ಲಿ ಅವರ ಪ್ರತಿಮೆಯನ್ನು ಮುಂದಿನ ವರ್ಷ ಉದ್ಘಾಟಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ನಗರಸಭೆ ಆವರಣದಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ
ನಗರಸಭೆ ಆವರಣದಲ್ಲಿ ಕಚೇರಿ ಸಮಯದ ಅವಧಿಯಲ್ಲಿಯೇ ಎರಡು ಗುಂಪುಗಳು ಕೈ ಕೈ ಮಿಲಾಯಿಸಿದ್ದಲ್ಲದೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಸಭೆಗೆ ಗೈರಾದ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷರಿಂದ ನೋಟಿಸ್
ಹೊನ್ನಿಗನಹಳ್ಳಿ ಗ್ರಾಮ ಪಂಚಾಯತಿಯ ಕೆ.ಡಿ.ಪಿ. ಸಭೆಯು ಗ್ರಾಪಂ ಅಧ್ಯಕ್ಷೆ ಪುಟ್ಟತಾಯಮ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಸಿದ್ದಮ್ಮ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ರೇಷ್ಮೆ, ಪಶು ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಟೌನ್ ಶಿಪ್ ಕುಮಾರಸ್ವಾಮಿಯ ಕನಸಿನ ಕೂಸು: ಬಾಲಕೃಷ್ಣ
ಮಾಜಿ ಶಾಸಕ ಎ. ಮಂಜುನಾಥ್ ರವರು ನಮಗೆ ಮಾರ್ಗದರ್ಶನ ಕೊಡುತ್ತಿದ್ದಾರೆ, 15 ದಿನದ ಒಳಗೆ ಪಟ್ಟಣದಲ್ಲಿ ಹೊಸ ಆಸ್ಪತ್ರೆ ಕಟ್ಟಲು ಸೂಕ್ತ ಸರ್ಕಾರಿ ಜಾಗ ತೋರಿಸಿದರೆ ಅಲ್ಲೇ ಆಸ್ಪತ್ರೆ ಕಟ್ಟಲು ಸಿದ್ಧ ಎಂದು ಶಾಸಕ ಎಚ್.ಸಿ‌.ಬಾಲಕೃಷ್ಣ ಹೇಳಿದರು
ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ
ಚನ್ನಪಟ್ಟಣ: ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಕ್ಯಾಂಟರ್ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಸಮೀಪ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಎಚ್ಡಿಕೆ-ಸತೀಶ್ ಜಾರಕಿಹೊಳಿ ಭೇಟಿಯಲ್ಲಿ ವಿಶೇಷತೆ ಏನಿಲ್ಲ : ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ
ರಾಮನಗರ: ಒಬ್ಬ ರಾಜ್ಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡುವುದರಲ್ಲಿ ವಿಶೇಷತೆ ಏನು ಇಲ್ಲ. ಬೆಳಗಾವಿ ಭಾಗದ ಅನೇಕ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚೆ ಮಾಡಿದ್ದಾರೆ ಅಷ್ಟೆ ಎಂದು ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ತಿಳಿಸಿದರು.
ವಿವಿಧ ವಾರ್ಡುಗಳ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ
ರಾಮನಗರ: ಯುಐಡಿಎಫ್ ಯೋಜನೆ ಅಡಿಯಲ್ಲಿ ನಗರಸಭೆ ವ್ಯಾಪ್ತಿಯ ವಾರ್ಡುಗಳಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ), ಸದಸ್ಯರು ಮತ್ತು ಅಧಿಕಾರಿಗಳು ವೀಕ್ಷಣೆ ಮಾಡಿದರು.
ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸಲು ರಂಗಭೂಮಿ ಸಹಕಾರಿ
ರಾಮನಗರ: ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಹಾಗೂ ಮಾನವೀಯತೆ ಬೆಳೆಸುವಲ್ಲಿ ರಂಗಭೂಮಿ ಕಲೆ ಸಹಕಾರಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿಹೇಳಿದರು.
ಜಿಲ್ಲಾಧಿಕಾರಿ ಅಮಾನತಿಗೆ ಮಲ್ಲಿಕಾರ್ಜುನ್ ಆಗ್ರಹ
ರಾಮನಗರ: ಜಿಲ್ಲೆಯಲ್ಲಿ ದಲಿತರ ದೌರ್ಜನ್ಯ ತಡೆ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಜಿಲ್ಲಾಧಿಕಾರಿಗಳು ವಿಫಲರಾಗಿರುವ ಕಾರಣ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕೂಡಲೇ ಜಿಲ್ಲಾಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಧಮ್ಮದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ರಾಜ್ಯಸರ್ಕಾರವನ್ನು ಒತ್ತಾಯಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 374
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved