• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೌನ್ ಶಿಪ್‌ಗೆ 21 ಸಾವಿರ ಕೋಟಿ ಸಾಲದ ಆಫರ್!
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ ಯೋಜನೆ ಜಾರಿಗಾಗಿ ಹುಡ್ಕೋ (ಹೌಸಿಂಗ್ ಅಂಡ್ ಅರ್ಬನ್ ಡೆವಲಪ್ ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ ) 21 ಸಾವಿರ ಕೋಟಿ ಸಾಲ ನೀಡಲು ಮುಂದಾಗಿದೆ.
ಕಾಂಗ್ರೆಸ್ ಆಡಳಿತ ಗಾರ್ಬೇಜ್ ಗೆ ಸಮ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್‌ ಪರಿಸ್ಥಿತಿ ಹೇಗಿದೆಯೋ ಕಾಂಗ್ರೆಸ್‌‍ ಸರ್ಕಾರದ ಆಡಳಿತವೂ ಗಾರ್ಬೇಜ್‌ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಲಿ ನಡೆಸಿದರು.
ಹೈಡ್ರೋಜನ್‌ ಉತ್ಪಾದನೆಗೆ ವಿಸ್ತೃತ ಯೋಜನೆ ಸಿದ್ದ: ಡಾ.ರಂಗನಾಥ್
ಕರ್ನಾಟಕ ರಾಜ್ಯದಲ್ಲಿ ಹೈಡ್ರೋಜನ್ ಅನಿಲ ಉತ್ಪಾದನೆಗೆ ಈಗಾಗಲೇ ಸ್ಥಳ ಪರಿಶೀಲಿಸಿ ಅದಕ್ಕೆ ಬೇಕಾದ ಸಮಗ್ರ ಯೋಜನಾ ವರದಿ ತಯಾರಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ ಎಂದು ಆರ್ಥಿಕ ತಜ್ಞ ಡಾ ಎಂ.ಆರ್.ರಂಗನಾಥ್ ಹೇಳಿದರು.
ಸಭೆ ಬಹಿಷ್ಕರಿಸಿ ಡಿಸಿ ವಿರುದ್ಧ ದಲಿತ ಮುಖಂಡರ ಆಕ್ರೋಶ
ಏ.5ರ ಬಾಬು ಜಗಜೀವನರಾಂ ಜಯಂತಿ ಹಾಗೂ ಏ.14ರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಗೈರಾಗಿದ್ದಕ್ಕೆ ದಲಿತಪರ ಸಂಘಟನೆಗಳ ಮುಖಂಡರು ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಚಕ್ರಬಾವಿ ಹುಲಿಯೂರಮ್ಮದೇವಿ ಅಗ್ನಿ ಕೊಂಡೋತ್ಸವ
ತಾಲ್ಲೂಕಿನ ಚಕ್ರಬಾವಿ ಗ್ರಾಮದ ಶಕ್ತಿದೇವತೆ ಹುಲಿಯೂರಮ್ಮ ದೇವಿಯ ಅಗ್ನಿಕೊಂಡೋತ್ಸವ ಅದ್ಧೂರಿಯಾಗಿ ನೆರವೇರಿತು.ಮಂಗಳವಾರ ಸಂಜೆ ಗ್ರಾಮಸ್ಥರಿಂದ ಅಗ್ನಿಕೊಂಡಕ್ಕೆ ಎತ್ತಿನ ಗಾಡಿ, ಟ್ರ್ಯಾಕ್ಟರ್ ಮೂಲಕ ಸೌದೆ ಸಂಗ್ರಹಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಬಳಿಕ ಕೊಂಡಕ್ಕೆ ಹಾಕಲಾಯಿತು.
ಬಿಡದಿ ಪುರಸಭೆ: 69.75 ಲಕ್ಷ ಉಳಿತಾಯ ಬಜೆಟ್
ಮನೆ ಕಂದಾಯ, ಮಳಿಗೆ ಬಾಡಿಗೆ, ಕಟ್ಟಡ ಪರವಾನಿಗೆ ಶುಲ್ಕ ಹಾಗೂ ಕೇಂದ್ರ-ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ಪುರಸಭೆ ಅಧ್ಯಕ್ಷ ಎಂ.ಎನ್.ಹರಿಪ್ರಸಾದ್, 2025-26ನೇ ಸಾಲಿನಲ್ಲಿ 69.75 ಲಕ್ಷ ಉಳಿತಾಯ ಬಜೆಟ್ ಅನ್ನು ಬುಧವಾರ ಮಂಡಿಸಿದರು.
ಪೊಲೀಸ್ ಭದ್ರತೆ ಒದಗಿಸದಿದ್ದರೆ ಕಾನೂನು ಹೋರಾಟ: - ಭಾಸ್ಕರ್ ಎಚ್ಚರಿಕೆ
ಜೀವ ಬೆದರಿಕೆ ಇರುವ ಶ್ರೀರಾಮ ಸೇನಾ ಬೆಂಗಳೂರು ನಗರದ ಕಗ್ಗಲೀಪುರ ಘಟಕ ಅಧ್ಯಕ್ಷರಾಗಿರುವ ವಕೀಲ ಎನ್.ಉಮೇಶ್‌ಗೆ ಪೊಲೀಸ್ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ನಾವುಗಳೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಶ್ರೀರಾಮ ಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರ್ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.
ಅಭಿವೃದ್ಧಿ ಆಧಾರಿತ ರಾಜಕಾರಣ ಬೆಂಬಲಿಸಿ
ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳನ್ನು ವಾರಗಟ್ಟಲೆ ಚರ್ಚೆ ಮಾಡಿದರೂ ಪರಿಹಾರ ಕಂಡುಕೊಳ್ಳಲ್ಲ. ಆದರೆ ಸಚಿವರು, ಶಾಸಕರ ವೇತನ ಹೆಚ್ಚಳದ ವಿಷಯ ಚರ್ಚೆಯನ್ನೇ ಮಾಡದೆ ಪಾಸ್ ಮಾಡುತ್ತೀರಾ? ನಿಮ್ಮ ಮನೆತನವೇ ಹೆಚ್ಚು ಕಾಲ ಮಾಗಡಿಯನ್ನು ಆಳ್ವಿಕೆ ಮಾಡಿದೆ. ಹಾಗಿದ್ದರೆ ಮಾಗಡಿ ಸಮಸ್ಯೆಗಳಿಂದ ಮುಕ್ತವಾಗಿಲ್ಲ ಏಕೆ? ರಾಮನಗರ ಜಿಲ್ಲೆ ಎಂಬ ಹೆಸರು ಬದಲಿಸಿದರೆ ಜಿಲ್ಲೆ ಉದ್ದಾರವಾಗುತ್ತದೆ ಎಂಬ ನಂಬಿಕೆ ನಿಮಗಿದೆಯಾ?
ಗ್ರಾಪಂಗೊಂದು ಅಂಬೇಡ್ಕರ್ ಪಲ್ಲಕ್ಕಿ: ಶರತ್ ಬಚ್ಚೇಗೌಡ
ಏ.14ರಂದು ನಡೆಯಲಿರುವ ಡಾ.ಅಂಬೇಡ್ಕರ್ ಜಯಂತಿಗೆ ಪ್ರತಿ ಗ್ರಾಪಂನಿಂದ ಒಂದು ಅಂಬೇಡ್ಕರ್ ಪಲ್ಲಕ್ಕಿ ಮೆರವಣಿಗೆಯಲ್ಲಿ ತಾಲೂಕು ಕೇಂದ್ರಕ್ಕೆ ಆಗಮಿಸಿ ಅದ್ಧೂರಿ ಜಯಂತಿ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರಸಭೆಯಲ್ಲಿ ೨.೭೬ ಕೋಟಿ ಉಳಿತಾಯ ಬಜೆಟ್
ಆಸ್ತಿ ತೆರಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ನಗರಸಭೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ೨.೭೬ ಕೋಟಿ ಉಳಿತಾಯ ಬಜೆಟ್ ಮಂಡಿಸಲಾಯಿತು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 374
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved