• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಅಧ್ಯಕ್ಷರ ಪದಗ್ರಹಣ ಸಮಾರಂಭ
ಕನಕಪುರ: ಪ್ರತಿಯೊಬ್ಬ ಮನುಷ್ಯ ಸೇವಾ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ನೆಮ್ಮದಿ, ಸುಖ, ಶಾಂತಿ ಪಡೆಯಲು ಸಾಧ್ಯ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ತಿಳಿಸಿದರು.
ಸರ್ಕಾರ ಶಿಕ್ಷಕರ ಕೊರತೆ ನೀಗಿಸಲಿ: ಹೊರಟ್ಟಿ
ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಒಂದು ತರಗತಿಗೆ ಒಬ್ಬ ಶಿಕ್ಷಕರನ್ನು ನೀಡುವ ಕೆಲಸ ಮಾಡಬೇಕು. ಇದರ ಜತೆಗೆ ಪ್ರತಿ ಶಾಲೆಗೂ ಡಿ ಗ್ರೂಪ್ ನೌಕರರನ್ನು ನೇಮಿಸುವ ಕೆಲಸ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.
ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಚನ್ನಪಟ್ಟಣ: ನಗರದ ಹತ್ತನೇ ವಾರ್ಡ್‌ನಲ್ಲಿ ಚರಂಡಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಚರಂಡಿಗೆ ಗುಂಡಿ ತೋಡಿ ಎರಡು ವಾರ ಕಳೆದರೂ ಅದನ್ನು ಮುಚ್ಚದ ನಗರಸಭೆ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ತರ ಘಟ್ಟ
ಮಾಗಡಿ: ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನವನ್ನು ಸುಗಮಗೊಳಿಸಿಕೊಳ್ಳಲು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಅತಿ ಮುಖ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಹೇಳಿದರು.
ಹಳೆ ವೈಷಮ್ಯ: ಎರಡು ಗುಂಪುಗಳ ನಡುವೆ ಮಾರಣಾಂತಿಕ ಹಲ್ಲೆ
ರಾಮನಗರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಒಂದು ಗುಂಪು ಮತ್ತೊಂದು ಗುಂಪಿನ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಅಚ್ಚಲು ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳಿಗೆ ಕೊಡಲಿ ಪೆಟ್ಟು
ಕುದೂರು: ಗ್ರಾಮದಲ್ಲಿ ಕೆರೆ ಒಡೆದರೂ ಕೇಳುವವರಿಲ್ಲ, ಮರ ಕಡಿದರೂ ಏನೂ ಮಾಡುವುದಿಲ್ಲ ಎಂಬ ಭಂಡತನ ಹೆಚ್ಚಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ರಾಮಲೀಲಾ ಮೈದಾನಕ್ಕೆ ಹೊಂದಿಕೊಂಡಿರುವ ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಿದ್ದಾರೆ.
ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟಕ್ಕೆ ಐತಿಹಾಸಿಕ ಮಹತ್ವ: ಸಚಿವ ಎಚ್.ಕೆ ಪಾಟೀಲ್
ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು, ನಾವೆಲ್ಲರೂ ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೇ ನಮಗೆ ಪ್ರೇರಣೆ ಎಂದರಲ್ಲದೆ, ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.
ಸಮಾಜದ ಏಳಿಗೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅನನ್ಯ: ನಾಗೇಶ್
ಅಂಗನವಾಡಿಗಳು ಮಕ್ಕಳ ಭವಿಷ್ಯ ನಿರ್ಧರಿಸುವ ಕೇಂದ್ರಗಳಾಗಿವೆ. ನಿವೃತ್ತಿ ಹೊಂದಿದ ನಾಗರತ್ನಮ್ಮನವರು 40 ವರ್ಷ ನಿಸ್ವಾರ್ಥದಿಂದ ಸೇವೆ ಸಲ್ಲಿಸಿದ್ದಾರೆ. ಅವರು ನಡೆದು ಬಂದ ದಾರಿ ಇತರರಿಗೂ ಸ್ಫೂರ್ತಿದಾಯಕವಾಗಿದೆ .
ಸಾಂಸ್ಕೃತಿಕ ಅಸ್ಮಿತೆಯ ಅಭಿಜಾತ ಕಲಾವಿದೆ ಸರೋಜಾದೇವಿ; ತ.ನ.ಪ್ರಭುದೇವ್
ಹಿರಿಯ ರಂಗ ಕಲಾವಿದ ಜವಾಜಿ ಸೀತಾರಾಂ ಅವರು ತಮ್ಮ ಸರಳ- ಸಜ್ಜನಿಕೆಯ ವ್ಯಕ್ತಿತ್ವದಿಂದ ಎಲ್ಲ ಜನರಿಗೂ ಹತ್ತಿರವಾದವರು. ದಶಕಗಳ ಕಾಲ ರಂಗ ಚಟುವಟಿಕೆಗಳಲ್ಲಿ ತೊಡಗಿಕೊಂಡು ಪಾತ್ರ ನಿರ್ವಹಣೆ, ನಾಟಕ ನಿರ್ದೇಶನಗಳನ್ನು ಮಾಡಿದ್ದಾರೆ. ಹೊಸ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದ ಅವರು, ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್‌ ಪಕ್ಷದ ನಿಷ್ಠ ಕಾರ್ಯಕರ್ತರಾಗಿ ಪಕ್ಷದ ಸಮಗ್ರ ಅಭಿವೃದ್ಧಿ, ಅಭ್ಯುದಯವನ್ನು ಗುರಿಯಾಗಿಸಿಕೊಂಡು ಅನೇಕ ಚಟುವಟಿಕೆಗಳಲ್ಲಿ ನಿರತರಾಗಿದ್ದರು .
ಒಳಮೀಸಲಾತಿ ಜಾರಿಗಾಗಿ ಎ. ನಾರಾಯಣಸ್ವಾಮಿ ಆಗ್ರಹ
ಆ.೧ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ, ಸರ್ಕಾರ ಅದಕ್ಕೂ ಪ್ರತಿಕ್ರಿಯೆ ನೀಡದಿದ್ದರೆ ಆ.೧೦.೧೫ರಂದು ರಾಜ್ಯದ ಎಲ್ಲಾ ಮಾದಿಗ ಸಂಘಟನೆಯ ಮುಖಂಡರೊಂದಿಗೆ ಚರ್ಚಸಿ, ಅಸಹಕಾರ ಚಳವಳಿ ನಡೆಸಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 363
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved