ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಐವರು ಕೈದಿಗಳು ಮಂಡ್ಯ ಕಾರಾಗೃಹಕ್ಕೆ ಸ್ಥಳಾಂತರ
ರಾಮನಗರ: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐವರು ಕೈದಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಮುಖ್ಯ: ದವಳಗಿರಿ ಚಂದ್ರು
ಮಾಗಡಿ: ಗ್ರಾಮೀಣ ಕ್ರೀಡೆ ಕಬಡ್ಡಿ ಆಟಗಾರರಿಗೆ ಹೆಚ್ಚಿನ ತರಬೇತಿ ಸಿಕ್ಕರೆ ತಾಲೂಕಿನಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡಬಹುದು ಎಂದು ಜೆಡಿಎಸ್ ಹಿರಿಯ ಮುಖಂಡ ದಾವಣಗೆರೆ ಚಂದ್ರು ಹೇಳಿದರು.
10 ವರ್ಷಕ್ಕೊಮ್ಮೆ ಖಾತೆಗಳಲ್ಲಿ ಕೆವೈಸಿ ಪುನರ್ಜೋಡನೆ ಮಾಡಿ
ರಾಮನಗರ: ಹತ್ತು ವರ್ಷಕ್ಕೊಮ್ಮೆ ಪ್ರತಿಯೊಬ್ಬ ಗ್ರಾಹಕರು ತಮ್ಮ ಖಾತೆಗಳಲ್ಲಿ ಕೆವೈಸಿ ಪುನರ್ಜೋಡನೆ ಮಾಡಬೇಕೆಂದು ಯೂನಿಯನ್ ಬ್ಯಾಂಕ್ ಬೆಂಗಳೂರು ವಲಯ ಕಾರ್ಯಾಲಯದ ವಲಯ ಮುಖ್ಯಸ್ಥ ಕಲ್ಯಾಣ ವರ್ಮಾ ಹೇಳಿದರು.
ವೃದ್ಧರ ಸೇವೆ ದೇವರ ಸೇವೆಗೆ ಸಮ: ಪ್ರಸನ್ನ ಕುಮಾರ್
ಚನ್ನಪಟ್ಟಣ: ವಯೋವೃದ್ಧರು, ಬಡವರು, ನಿರ್ಗತಿಕರ ಸೇವೆ ಮಾಡುವುದರಿಂದ ಭಗವಂತನ ಅನುಗ್ರಹ, ಪುಣ್ಯ ಪ್ರಾಪ್ತವಾಗುತ್ತದೆ, ವೃದ್ಧರ ಸೇವೆ ದೇವರ ಸೇವೆಗೆ ಸಮ ಎಂದು ರೋಟರಿ ಚನ್ನಪಟ್ಟಣ ಶಾಖೆಯ ಅಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು.
ಭ್ರೂಣಲಿಂಗ ಪತ್ತೆ ಪ್ರಕರಣ: ಡಾ.ಶಶಿ ಅಮಾನತು
ರಾಮನಗರ: ಭ್ರೂಣ ಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆ ರೇಡಿಯಾಲಜಿಸ್ಟ್ ಡಾ.ಶಶಿ ಎಸ್.ಎಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಶಾಲೆಯೇ ದೇವಾಲಯ, ಮಕ್ಕಳೇ ದೇವರು
ಕುದೂರು: ಶಾಲೆಯೇ ದೇವಾಲಯ, ಮಕ್ಕಳೇ ದೇವರು ಎಂದು ಭಾವಿಸಿದ ನೆಲ ನಮ್ಮದು. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಶ್ರೀ ಕೃಷ್ಣ ಯಶೋಧ, ರಾಧೆ, ಶಿವ ಇಂತಹ ವೇಷಗಳನ್ನು ಹಾಕಿ ಪೋಷಕರು ಸಂಭ್ರಮಿಸುತ್ತಾರೆ.
ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿ: ಸಿಪಿವೈ
ಚನ್ನಪಟ್ಟಣ: ವಿದ್ಯಾರ್ಥಿಗಳು ವಿದ್ಯಾರ್ಥಿ ಅಬಧಿಯಲ್ಲಿ ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಕಲಿತ ಶಾಲೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕಿವಿಮಾತು ಹೇಳಿದರು.
ಚಕ್ರಬಾವಿ ಬೆಟ್ಟದ ಸಿದ್ದಪ್ಪನಿಗೆ ವಿಶೇಷ ಪೂಜೆ
ಮಾಗಡಿ: ತಾಲೂಕಿನ ಚಕ್ರಬಾವಿ ಗ್ರಾಮದ ಐತಿಹಾಸಿಕ ಕೆಂಪೇಗೌಡರ ಕಾಲದ ಕೋಡಿ ಬಸವಣ್ಣ ಸ್ವಾಮಿ ಹಾಗೂ ಬೆಟ್ಟದ ಸಿದ್ದಪ್ಪ ಸ್ವಾಮಿಗೆ ಗ್ರಾಮದ ಒಳತಿಗಾಗಿ ಭಾನುವಾರ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.
ಸಾಹಿತ್ಯ, ಸಂಸ್ಕೃತಿ ಇಂದಿಗೂ ಜೀವಂತ: ಸು.ತ.ರಾಮೇಗೌಡ
ಚನ್ನಪಟ್ಟಣ: ಕಲೆ, ಸಾಹಿತ್ಯ, ಸಂಸ್ಕೃತಿ ನಮ್ಮ ಭಾಗದಲ್ಲಿ ಇಂದಿಗೂ ಜೀವಂತವಾಗಿದೆ ಎಂದರೆ ಅದಕ್ಕೆ ಜಾನಪದವೇ ಸಾಕ್ಷಿ. ಪಾಶ್ಚಿಮಾತ್ಯ ಸಂಗೀತಕ್ಕೆ ಮೊರೆ ಹೋಗುತ್ತಿರುವ ಇತ್ತೀಚಿನ ದಿನಗಳಲ್ಲಿ ಮೂಲವಾದ್ಯ ಪರಿಕರಗಳೊಂದಿಗೆ ಜಾನಪದದ ಹಾಡುಗಳನ್ನು ಹಾಡುವುದು ಮತ್ತು ಕೇಳುವುದು ಮನಸ್ಸಿಗೆ ಉಲ್ಲಾಸ ತರುತ್ತದೆ ಎಂದು ಸಂಪಾದಕ ಸು.ತ.ರಾಮೇಗೌಡ ಹೇಳಿದರು.
ಅಧ್ಯಯನಶೀಲತೆ ಅಳವಡಿಸಿಕೊಂಡರೆ ನಿರೀಕ್ಷಿತ ಸಾಧನೆ ಸಾಧ್ಯ
ರಾಮನಗರ: ಆಧುನಿಕ ಜಗತ್ತಿನ ವೈವಿಧ್ಯ ಆಕರ್ಷಣೆಗಳ ಸೆಳೆತದ ಸುಳಿಗೆ ಸಿಲುಕದೆ, ಅಧ್ಯಯನಶೀಲತೆಯನ್ನೇ ಉಸಿರಂತೆ ಅಳವಡಿಸಿಕೊಂಡರೆ ನಿಮ್ಮ ನಿರೀಕ್ಷಿತ ಸಾಧನೆಗಳನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದು ಕನಕಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ದೊಡ್ಡಬೋರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
< previous
1
...
5
6
7
8
9
10
11
12
13
...
388
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ