• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆಯೊಂದೇ ಕೊನೆಯವರೆಗೂ ಉಳಿಯುವ ಸಾಧನ: ನಿವೃತ್ತ ಶಿಕ್ಷಕಿ ಸುನೀತಾ ಕಟ್ಟಿ
ಸಮಾಜದಲ್ಲಿ ಏಳಿಗೆಯನ್ನು ಸಾಧಿಸಬೇಕು ಎಂದರೇ ವಿದ್ಯೆ ಒಂದೇ ಅವರನ್ನು ಕೈ ಹಿಡಿಯುವುದು. ನನ್ನ ಶಿಕ್ಷಕ ವೃತ್ತಿಯನ್ನು ವಿಜಯಪುರದಲ್ಲಿ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ನಾನು ಕಂಡಂತೆ ಇಲ್ಲಿನ ವಿದ್ಯಾರ್ಥಿಗಳು ಹಠವಾದಿಗಳು, ವಿದ್ಯೆ ಕಲಿತು ತಾವು ಏನಾದರೂ ಸಾಧಿಸಲೇಬೇಕು ಎಂಬ ಛಲ ಹೊಂದಿರುವ ಕಾರಣದಿಂದಲೇ ಇಲ್ಲಿ ವ್ಯಾಸಂಗ ಮಾಡಿರುವ ಅದೆಷ್ಟೋ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಭಾಗಗಳಲ್ಲಿ ಉನ್ನತ ಸ್ಥಾನಮಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ .
ಮಾದಿಗ ಸಮುದಾಯ ಜಾಗೃತರಾಗಿ: ಕೇಂದ್ರ ಮಾಜಿ ಸಚಿವ ನಾರಾಯಣಸ್ವಾಮಿ
ಮಾದಿಗ ಒಳಮೀಸಲಾತಿ ಜಾರಿಗೆ ಹೊರಾಟಗಳನ್ನು ಮಾಡುವ ಮೂಲಕ ಸದಾಶಿವ ಆಯೋಗ, ಬಿಜೆಪಿ ಸರ್ಕಾರ, ನಾಗಮೋಹನ್ ದಾಸ್ ಆಯೋಗದ ವರದಿ ಪ್ರಕಾರ ಶೇಕಡ 6 ರಷ್ಟು ಒಳಮೀಸಲಾತಿ ನೀಡಿದ್ದಾರೆ, ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ, ನಮ್ಮ ಹೋರಾಟಗಳಿಗೆ ಮನ್ನಣೆ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ ಇದರಿಂದ ಮುಂದಿನ ದಿನಗಳಲ್ಲಿ ನಮ್ಮ ಜನಾಂಗಕ್ಕೆ ಉದ್ಯೋಗದಲ್ಲಿ ಮೀಸಲಾತಿ ದೊರೆಯಲಿದೆ.
ಕನಕಪುರದಲ್ಲಿ ಆರ್‌ಎಸ್‌ಎಸ್‌ ಆಕರ್ಷಕ ಪಥಸಂಚಲನ
ಪಥಸಂಚಲನ ಸಾಗಿದ ರಸ್ತೆಯುದ್ದಕ್ಕೂ ಸಾರ್ವಜನಿಕರು ರಂಗೋಲಿ ಹಾಕಿ ತಾಯಿ ಭಾರತಾಂಬೆಯ ಪೋಟೋ ಗಳನ್ನು ಇಟ್ಟು ಪುಷ್ಪವೃಷ್ಟಿ ಗೈದು ಸ್ವಯಂ ಸೇವಕರನ್ನು ಸ್ವಾಗತಿಸಿ ಭಾಗ್ವಾಧ್ವಜಕ್ಕೆ ನಮಿಸಿದರು.
ಕರ್ನಾಟಕವನ್ನು ಪಾನಮುಕ್ತ ರಾಜ್ಯವಾಗಿಸಲು ಪಣ: ಉಮರಬ್ಬ
ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾವನ್ನು ನಗರದ ನೆಲದಾಂಜನೇಯ ದೇಗುಲದಿಂದ ಸಮಾರಂಭದ ವೇದಿಕೆವರೆಗೂ ಬೃಹತ್ ಜಾಥ ಮಾಡಲಾಗಿದೆ.
ದೊಡ್ಡಬಳ್ಳಾಪುರದ ಕನ್ನಡ ಅಸ್ಮಿತೆ ಅನನ್ಯ: ಡಾ.ಶಿವರಾಜ್‌ಕುಮಾರ್‌
ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ..... ಎಂದು ಡೈಲಾಗ್ ಹೊಡೆದ ಶಿವಣ್ಣ, ಈ ಊರು ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳು ಸೇರಿದಂತೆ ಹಲವು ಸಂದರ್ಭಗಳಲ್ಲಿ ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪ್ರೀತಿಗೆ ನಾನು ಚಿರಋಣಿ .
ಬೈಕ್ ರೇಸಿನಲ್ಲಿ ಐದೂವರೆ ವರ್ಷದ ಸೂರ್ಯಯಾದವ್‌ ಸಾಧನೆ
2025ರ ರಾಜ್ಯಮಟ್ಟದ ಮಕ್ಕಳ ಬೈಕ್ ರ್‍ಯಾಲಿಯನ್ನು ಮಂಗಳೂರು ಪಟ್ಟಣದಲ್ಲಿ ಏರ್ಪಡಿಸಲಾಗಿತ್ತು. ಹೊಸಹಳ್ಳಿಯ ಸೂರ್‍ಯ ಯಾದವ್ ರ್ಯಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿನ ಜನ ಹೆಮ್ಮೆ ಪಡುವಂತೆ ಮಾಡಿದ್ದಾನೆ.
ರಾಮನರದಲ್ಲಿ ಸುಸಜ್ಜಿತ ದೇವರಾಜ ಅರಸು ಭವನ ನಿರ್ಮಾಣ: ಶಾಸಕ ಇಕ್ಬಾಲ್ ಹುಸೇನ್ ಭರವಸೆ
ಹಿಂದುಳಿದ ಸಮುದಾಯದವರಿಗೆ ಗುತ್ತಿಗೆ ಕಾಮಗಾರಿಗಳಲ್ಲಿ ಅವಕಾಶ ನೀಡಬೇಕು. ಸ್ವಂತ ಸೂರಿಲ್ಲದವರಿಗೆ ನಿವೇಶನ ಒದಗಿಸಬೇಕು. ಚನ್ನಪಟ್ಟಣ ಮತ್ತು ಮಾಗಡಿ ಕ್ಷೇತ್ರಗಳಲ್ಲಿಯೂ ಹಿಂದುಳಿದವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು.
ಮನೆಮದ್ದಿನ ಬಗ್ಗೆ ಗೃಹಿಣಿಯರಿಗೆ ತಿಳಿವಳಿಕೆ ಅಗತ್ಯ: ನ್ಯಾ.ರಾಧಾ
ಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರ ಮತ್ತು ಇಲಾಖೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಗ್ರಾಮ ಮಟ್ಟ, ಪಂಚಾಯಿತಿ ಮಟ್ಟ, ಹೋಬಳಿ ಮಟ್ಟ, ತಾಲೂಕು ಮಟ್ಟದಲ್ಲಿ ಪೌಷ್ಟಿಕತೆಯ ಜಾಗೃತಿಗಾಗಿ ಪೋಷನ್ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ.
ತಹಸೀಲ್ದಾರ್‌ರನ್ನು ತರಾಟೆಗೆ ತೆಗೆದುಕೊಂಡ ಉಪಲೋಕಾಯುಕ್ತ ಬಿ.ವೀರಪ್ಪ
ಲೋಕಾಯುಕ್ತ ಸಂಸ್ಥೆಯಲ್ಲಿ ಸುಮಾರು 25 ಸಾವಿರ ಪ್ರಕರಣಗಳು ಬಾಕಿಯಿದ್ದು, ವಿಲೇವಾರಿ ಮಾಡಲು ನಾವು ಬೆಳಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡುತ್ತಿದ್ದೇವೆ. ನನ್ನ ದೇಹಕ್ಕೆ ವಯಸ್ಸಾಗಿದೆ, ಆದರೆ ನನ್ನ ದೃಢ ಸಂಕಲ್ಪಕ್ಕೆ ವಯಸ್ಸಾಗಿಲ್ಲ.
ಅಂತರ್ಜಾಲ ಬಳಕೆಗೆ ಮಿತಿ ಇರಲಿ: ನ್ಯಾ.ಇಂದ್ರೇಶ್
ವಂಚಕರಿಂದ ಇಂಥ ಬೆದರಿಕೆ ಕರೆಗಳು ಬಂದಾಗ ಜನರು ಕೂಡ ಆತಂಕಕ್ಕೆ ಒಳಗಾಗದೆ, ಮಾಹಿತಿಯನ್ನು ಪರಾಮರ್ಶಿಸಬೇಕು. ಬಲವಂತವಾಗಿ ಅಥವಾ ಒತ್ತಡದಲ್ಲಿ ಹಣವನ್ನು ವರ್ಗಾಯಿಸಬಾರದು. ಬ್ಯಾಂಕ್‌ಗಳು, ಮೊಬೈಲ್ ಫೋನ್‌ಗಳ ಮೂಲಕ ಕೆವೈಸಿ ಅಥವಾ ವೈಯಕ್ತಿಕ ಮಾಹಿತಿಯನ್ನು ಪಡೆಯುವುದಿಲ್ಲ. ಯಾವುದೇ ಡಿಜಿಟಲ್ ವಂಚನೆಯಾದಾಗ ಸೈಬರ್ ಕ್ರೈಮ್ ವಿಭಾಗದ ಸಹಾಯವಾಣಿ (೧೯೩೦) ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಬೇಕು ಎಂದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved