• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಖಲೆಯ ಮಳೆ, ಬಿತ್ತನೆ ಕಾರ್ಯ ಮಾತ್ರ ಇಲ್ಲ: ಪೂರ್ವ ಮುಂಗಾರು ಬಿತ್ತನೆಗೆ ರೈತರ ಹಿಂದೇಟು
ಕಳೆದ ವರ್ಷವೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಜೂನ್ ತಿಂಗಳ ವೇಳೆಗೆ ಶೇಕಡ 82.87ರಷ್ಟು ಬಿತ್ತನೆ ಮಾಡಿದ್ದರು. ಈ ಬಾರಿ ಮೇ ತಿಂಗಳಲ್ಲಿ ಪೂರ್ವ ಮುಂಗಾರು ಪ್ರಾರಂಭವಾಗಿದ್ದರೂ ಈವರೆಗೆ ಶೇಕಡ 33ರಷ್ಟು ಬಿತ್ತನೆ ಕಾರ್ಯ ಮಾತ್ರ ನಡೆದಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಮೀಟರ್ ಅಳವಡಿಸದಂತೆ ಮನವಿ
ಈ ವಿಷಯವಾಗಿ ಹಿಂದೆ ಸಚಿವರಾಗಿದ್ದ ಸುನಿಲ್‌ ಕುಮಾರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸ್ಥಳದಲ್ಲಿ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದ್ದರು. ಪ್ರಸ್ತುತ ತಾವುಗಳು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಮೀಟರ್ ಅಳವಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು.
ರಾಮನಗರ: ಡಿವೈಎಸ್ಪಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೌಡಿಗಳ ಪರೇಡ್
ವಿವಿಧ ಪ್ರಕರಣಗಳಲ್ಲಿ ಕೆಲವರು ಪೊಲೀಸ್ ಇಲಾಖೆಯ ಸಾಕ್ಷಿಗಳಿದ್ದಾರೆ. ಅಂತಹವರನ್ನು ಯಾರು ಕೂಡ ಹೆದರಿಸುವಂತಿಲ್ಲ. ಅನುಮತಿ ಇಲ್ಲದೆ ಹಠಾತ್ ಆಗಿ ಯಾರೂ ಪ್ರತಿಭಟನೆ, ರಸ್ತೆತಡೆ, ಬಂದ್ ಮಾಡುವಂತಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೌರ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪೌರ ನೌಕರರು ಮಂಗಳವಾರ ಕರ್ತವ್ಯಕ್ಕೆ ಗೈರು ಹಾಜರಾದರು. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ, ಪುರಸಭೆ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳನ್ನು ಅಸಂವಿಧಾನಿಕವಾಗಿ ನಿಂದಿಸಿದರೆ ಹೋರಾಟ: ಮಂಜುನಾಥ್ ಅಣ್ಣಯ್ಯ
ರಾಜ್ಯದಲ್ಲಿ ಗೃಹ ಮಂತ್ರಿಗಳಾಗಿರುವ ಡಾ.ಜಿ.ಪರಮೇಶ್ವರ್ ಅವರ ಮೇಲೆ ಇಡಿ ದಾಳಿ ಮಾಡುವುದರ ಮೂಲಕ ಒಬ್ಬ ದಲಿತ ನಾಯಕನ ಶಕ್ತಿಯನ್ನು ಕುಂದಿಸುವ ಕೆಲಸವನ್ನು ರಾಜ್ಯದಲ್ಲಿ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ.
ಕಲಾವಿದರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಕಲಾವಿದರ ಸಂಘ
ಸರ್ಕಾರ ಕಲಾವಿದರಿಗೆ ₹2,500 ಮಾಸಾಶನ ನೀಡುತ್ತಿದೆ. ಇದಕ್ಕೆ ಕಲಾವಿದರು 58 ವರ್ಷ ತುಂಬಿದ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಹಾಕಬೇಕು.
ದಲಿತರ ಹಣ, ಡಿಸಿಯಿಂದ ಸುಳ್ಳು ಮಾಹಿತಿ: ಆರೋಪ
ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ
ಸಮಾಜದಲ್ಲಿ ಅಸ್ಪೃಶ್ಯತೆ ಆಚರಣೆ ಕೊನೆಗಾಣಲಿ
ಇಂದಿನ ಆಧುನಿಕ ಯುಗದಲ್ಲಿ ಆಸ್ಪೃಶ್ಯತೆ ಆಚರಣೆ ಆಗದಂತೆ ತಡೆಗಟ್ಟಲು ಹಾಗೂ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಆಗದಂತೆ ತಡೆಗಟ್ಟಲು ಸಂವಿಧಾನದ ಅಡಿ ಕಾನೂನು ರೂಪಿತವಾಗಿದ್ದು ತಾಲೂಕಿನಲ್ಲಿ ಅಸ್ಪೃಶ್ಯ ಆಚರಣೆಗಳು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಟೌನ್‌ಶಿಪ್ ವಿರೋಧಕ್ಕಿಂತ ಬೆಂಬಲಿಸುವ ರೈತರೇ ಅಧಿಕ !
ಭೂಸ್ವಾಧೀನಕ್ಕೆ ಆಕ್ಷೇಪಣೆ ಸಲ್ಲಿಸಿರುವ 1,132 ರೈತರು 2,079 ಎಕರೆ 08 ಗುಂಟೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣ ಇರುವ 583 ರೈತರ 1032 ಎಕರೆ 13 ಗುಂಟೆ ಜಮೀನು ಸೇರಿ ಒಟ್ಟು 1,715 ರೈತರ 3,111 ಎಕರೆ 21 ಗುಂಟೆ ಭೂಮಿ ಮಾತ್ರ ಆಗುತ್ತದೆ.
ರಸ್ತೆ ಅಪಘಾತ: ಓರ್ವನ ಸಾವು
ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 335
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved