• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ಅಸ್ಪೃಶ್ಯತೆ ಆಚರಣೆ ಕೊನೆಗಾಣಲಿ
ಇಂದಿನ ಆಧುನಿಕ ಯುಗದಲ್ಲಿ ಆಸ್ಪೃಶ್ಯತೆ ಆಚರಣೆ ಆಗದಂತೆ ತಡೆಗಟ್ಟಲು ಹಾಗೂ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಆಗದಂತೆ ತಡೆಗಟ್ಟಲು ಸಂವಿಧಾನದ ಅಡಿ ಕಾನೂನು ರೂಪಿತವಾಗಿದ್ದು ತಾಲೂಕಿನಲ್ಲಿ ಅಸ್ಪೃಶ್ಯ ಆಚರಣೆಗಳು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಟೌನ್‌ಶಿಪ್ ವಿರೋಧಕ್ಕಿಂತ ಬೆಂಬಲಿಸುವ ರೈತರೇ ಅಧಿಕ !
ಭೂಸ್ವಾಧೀನಕ್ಕೆ ಆಕ್ಷೇಪಣೆ ಸಲ್ಲಿಸಿರುವ 1,132 ರೈತರು 2,079 ಎಕರೆ 08 ಗುಂಟೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣ ಇರುವ 583 ರೈತರ 1032 ಎಕರೆ 13 ಗುಂಟೆ ಜಮೀನು ಸೇರಿ ಒಟ್ಟು 1,715 ರೈತರ 3,111 ಎಕರೆ 21 ಗುಂಟೆ ಭೂಮಿ ಮಾತ್ರ ಆಗುತ್ತದೆ.
ರಸ್ತೆ ಅಪಘಾತ: ಓರ್ವನ ಸಾವು
ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಾಲೆಗೆ ಬಾರದ ಮಕ್ಕಳನ್ನು ಮರಳಿ ದಾಖಲಿಸಿ
ರಾಮನಗರ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಳಿಸಿದ ಮಕ್ಕಳು ಶಾಲೆಗಳಿಗೆ ಹೋಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರು ಶಾಲೆ ಬಿಟ್ಟಿದ್ದರೆ ಅವರನ್ನು ಮರಳಿ ಶಾಲೆಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
2 ವರ್ಷಕ್ಕಿಂತ ಈ ಬಾರಿ ಹೆಚ್ಚು ಕರ ಸಂಗ್ರಹ
ರಾಮನಗರ: ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದಲ್ಲಿ ಈ ವರ್ಷ (2024 -25) ರಾಮನಗರ ಜಿಲ್ಲಾ ಪಂಚಾಯಿತಿ ಅತಿ ಹೆಚ್ಚು 56.71 ಕೋಟಿ ರು. ತೆರಿಗೆ ವಸೂಲಿ ಮಾಡಿದೆ.
ನಾಳೆಯಿಂದ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ರಾಮನಗರ: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರ ನೌಕರರು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮೇ 27ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಪೌರನೌಕರರ ಸಂಘದ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು.
ಅಲೆಮಾರಿ ಜನರಲ್ಲಿ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ
ರಾಮನಗರ: ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರಲ್ಲಿ ಸರ್ಕಾರವು ಅಭಿವೃದ್ಧಿ ನಿಗಮದ ಮೂಲಕ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸುವಂತೆ ದೇವರಾಜ ಅರಸು ಅಭಿವೃದ್ಧಿ ನಿಗಮವೂ ಸೇರಿದಂತೆ ಕರ್ನಾಟಕ ಅಲೆಮಾರಿ/ ಅರಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸ್ಪಷ್ಟ ನಿರ್ದೇಶನ ನೀಡಿದರು.
ಅಡಿಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ
ಮಾಗಡಿ: ಕೇಂದ್ರ ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಬಲ ಬೆಲೆಗೆ ಅಡಿಕೆ ಖರೀದಿಸುವ ಮೂಲಕ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ ಅಸ್ತಿತ್ವಕ್ಕೆ ತಂದಿದೆ ಎಂದು ನೂತನ ನಿರ್ದೇಶಕ ಕುದೂರು ಪುರುಷೋತ್ತಮ್ ತಿಳಿಸಿದರು.
ಜಿಲ್ಲೆಗೆ ರಾಮನ ಹೆಸರೇ ಇರಲಿ: ರೈತರ ಆಗ್ರಹ
ಕನಕಪುರ: ರಾಮನ ಹೆಸರಿನೊಂದಿಗೆ ಬೆರೆತಿರುವ ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡಿ ದೊಡ್ಡ ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾತನೂರು ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರ ಮಾಡುವ ಕಡೆಗೆ ಮೊದಲು ಗಮನ ಹರಿಸಲಿ ಎಂದು ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಅಬ್ಬಬ್ಬಾ...ನಾಲ್ಕು ಬೆಂಗಳೂರು ದಕ್ಷಿಣಗಳು!

ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದಾಗಿದೆ. ಜಿಜ್ಞಾಸೆ ಏನೆಂದರೆ ಬೆಂಗಳೂರು ದಕ್ಷಿಣ ಹೆಸರಿನಲ್ಲಿರುವ ತಾಲೂಕು, ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳು ಯಾವುದು ಬೆಂಗಳೂರು ದಕ್ಷಿಣ ಜಿಲ್ಲೆ ವ್ಯಾಪ್ತಿಗೆ ಬರುವುದೇ ಇಲ್ಲ.  

  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved