• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃಷಭಾವತಿ ಕೊಳಚೆ ನೀರು ಕೆರೆಗಳಿಗೆ: ಆಕ್ರೋಶ
ವೃಷಭಾವತಿ ಯೋಜನೆ ಹೆಸರಿನಲ್ಲಿ ಕಲುಷಿತಗೊಂಡ ಕೊಳಚೆ ನೀರನ್ನು ತಾಲೂಕಿನ ಕೆರೆಗಳಿಗೆ ತುಂಬಿಸಿ ಜೀವಸಂಕುಲ ಹಾಗೂ ಮುಂದಿನ ಪೀಳಿಗೆಯನ್ನು ನಾಶ ಮಾಡಲು ಹೊರಟಿರುವ ಶಾಸಕರ ನಡೆ ಸರಿಯಲ್ಲ ತಾಲೂಕಿನ ಜನತೆಯ ಸುರಕ್ಷಿತಕ್ಕಾಗಿ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಆಗ್ರಹಿಸಿದರು.
ಮಾಗಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
ಮಾಗಡಿ: ತಾಲೂಕಿನ ಸರ್ವಾಂಗಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಶ್ರೀ ಲಕ್ಷ್ಮೀದೇವಿ ಅಮ್ಮನ ಜಾತ್ರೆ: ಮಾಂಸಾಹಾರ ನಿಷೇಧ
ಕುದೂರು: ಗ್ರಾಮದಲ್ಲಿ ಮಾ.24ರಿಂದ ಶ್ರೀಲಕ್ಷ್ಮೀದೇವಿ ಅಮ್ಮನ ಜಾತ್ರೋತ್ಸವದ ಪ್ರಯುಕ್ತ 10 ದಿನಗಳ ಕಾಲ ಮಾಂಸಾಹಾರ ಸೇವಿಸುವಂತಿಲ್ಲ. ಮೆಣಸಿನಕಾಯಿ ಘಾಟು ಮಾಡಿ ಖಾರದ ಪುಡಿ ಮಾಡುವಂತಿಲ್ಲ. ಏಕೆಂದರೆ ಗ್ರಾಮದ ಶ್ರೀ ಲಕ್ಷ್ಮೀದೇವಿ ಅಮ್ಮನವರ ಅಗ್ನಿಕುಂಡದ ಪ್ರಯುಕ್ತ ಕಂಬವನ್ನು ನೆಟ್ಟು ಜಾತ್ರೆ ಘೋಷಿಸುವುದು ಇಲ್ಲಿನ ಪದ್ಧತಿ. ಘೋಷಣೆ ನಂತರ ಗ್ರಾಮಸ್ಥರು ಕಟ್ಟುನಿಟ್ಟಾಗಿ ಪಾಲಿಸುವುದು ನಿಯಮ.
ಕುತೂಹಲಕ್ಕೋ, ಒತ್ತಾಯಕ್ಕೋ ಮದ್ಯ, ಮಾದಕ ಸೇವಿಸಬೇಡಿ
ರಾಮನಗರ: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಮಾನವನ ಕೂದಲಿನಿಂದ ಉಗುರಿನವರೆಗೂ ವ್ಯಾಪಿಸುತ್ತದೆ ಎಂದು ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಕಿವಿಮಾತು ಹೇಳಿದರು.
ಬಿಡದಿ ಉಪನಗರ: ಭೂ ಸ್ವಾಧೀನಕ್ಕೆ ಅಧಿಸೂಚನೆ
ರಾಮನಗರ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬಿಡದಿ ಸಮಗ್ರ ಉಪನಗರ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಭೂ ಸ್ವಾಧೀನಕ್ಕೆ ಕೊನೆಗೂ ಅಧಿಸೂಚನೆ ಹೊರಡಿಸಿದೆ.
ಸತ್ತಮೇಲೂ ಜನಮನದಲ್ಲಿರುವುದು ಸಾಧನೆ: ಬಾಲಕೃಷ್ಣ
ಮಾಗಡಿ: ಒಬ್ಬ ವ್ಯಕ್ತಿ ಸತ್ತ ಮೇಲೂ ಬದುಕಿದ್ದಾನೆಂದು ಸಾಬೀತು ಪಡಿಸುವುದು ಅವರ ಸಾಧನೆ ಮತ್ತು ಸೇವೆ ಎಂಬುದಕ್ಕೆ ಡಾ.ಪುನೀತ್ ರಾಜಕುಮಾರ್ ಸಾಕ್ಷಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಮಂಚನಬೆಲೆ ಎಡದಂಡೆ ನಾಲೆಯಲ್ಲಿ ಹರಿದ ನೀರು
ರಾಮನಗರ: ಎರಡು ದಶಕಗಳ ತರುವಾಯ ಸಾವಿರಾರು ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಮಂಚನಬೆಲೆ ಜಲಾಶಯದ ಎಡ ದಂಡೆ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.
ಮಕ್ಕಳು ಕುವೆಂಪು ಕೃತಿಗಳನ್ನು ಅಧ್ಯಯನ ಮಾಡಿ
ಚನ್ನಪಟ್ಟಣ: ಪ್ರಗತಿಪರ ಚಿಂತಕ, ನಿವೃತ್ತ ಕನ್ನಡ ಪ್ರಾಧ್ಯಾಪಕ ಅಂಕಯ್ಯ ನಾಗವಾರ ಅವರ ೧೧ನೇ ಪುಣ್ಯಸ್ಮರಣೆ ನಿಮಿತ್ತ ಅವರ ಸ್ವಗ್ರಾಮದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಒಕ್ಕಲಿಗ ಸಾರ್ವಜನಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಕವಿ ಕುವೆಂಪು ಅವರ ಕೃತಿಗಳನ್ನು ವಿತರಿಸಲಾಯಿತು.
ಸ್ಮಶಾನಕ್ಕಾಗಿ ಅಧ್ಯಕ್ಷರು-ಅಧಿಕಾರಿಗಳಿಗೆ ಸದಸ್ಯರಿಂದ ತರಾಟೆ
ಕುದೂರು: ಬದುಕಿರುವವರಿಗೆ ಮನೆ ಕಟ್ಟಿಸಿಕೊಡುವ ಬಗ್ಗೆ ಇರುವ ಆಸಕ್ತಿ ಸತ್ತವರಿಗೆ ನೆಮ್ಮದಿಯ ಸಂಸ್ಕಾರ ಸಿಗಲು ಸ್ಮಶಾನದಲ್ಲಿ ಒಂದಿಷ್ಟು ಜಾಗ ಮಾಡಿಕೊಡಬೇಕೆಂದು ಏಕೆ ಅನಿಸುತ್ತಿಲ್ಲ ಎಂದು ಗ್ರಾಪಂ ಸದಸ್ಯೆ ಲತಾಗಂಗಯ್ಯ ಅಧ್ಯಕ್ಷರು ಮತ್ತು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಅಸಮರ್ಪಕ ನೀರು ಪೂರೈಕೆ: ಗ್ರಾಮಸ್ಥರ ಪ್ರತಿಭಟನೆ
ಚನ್ನಪಟ್ಟಣ: ಗ್ರಾಮಕ್ಕೆ ಸಮರ್ಪಕವಾಗಿ ಕುಡಿವ ನೀರನ್ನು ಪೂರೈಕೆ ಮಾಡುವಲ್ಲಿ ಗ್ರಾಪಂ ವಿಫಲವಾಗಿದೆ ಎಂದು ಗ್ರಾಮಸ್ಥರು ತಾಲೂಕಿನ ಮಳೂರುಪಟ್ಟಣ ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 374
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved