• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಪುರ ನಗರಸಭೆಯಲ್ಲಿ 129.29 ಲಕ್ಷ ಉಳಿತಾಯ ಬಜೆಟ್
ಕನಕಪುರ: ಆಸ್ತಿ ತೆರಿಗೆ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಧನಮೂಲಗಳಿಂದ ಸುಮಾರು 3568.30 ಲಕ್ಷ ರು. ಆದಾಯ ನಿರೀಕ್ಷಿಸಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನಗರಸಭೆಯ 2025-26ನೇ ಸಾಲಿನ 129.29 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಿದ್ದಾರೆ.
ರಾಮನಗರ: 63.70 ಲಕ್ಷ ಉಳಿತಾಯ ಬಜೆಟ್ ಮಂಡನೆ
ರಾಮನಗರ: ಆಸ್ತಿ ತೆರಿಗೆ, ಕಟ್ಟಡ ಮತ್ತು ಉದ್ದಿಮೆ ಪರವಾನಗಿ ಶುಲ್ಕ ಹಾಗೂ ಕೇಂದ್ರ - ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನಸಹಾಯ ನಿರೀಕ್ಷಿಸಿರುವ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ 2025-26ನೇ ಸಾಲಿನಲ್ಲಿ 63.70 ಲಕ್ಷ ಉಳಿತಾಯ ಬಜೆಟ್ ಶನಿವಾರ ಮಂಡಿಸಿದರು.
20 ವರ್ಷ ಬಳಿಕ ಮಂಚನಬೆಲೆ ಎಡದಂಡ ನಾಲೆಗೆ ನೀರು!
ಮೊದಲ ಹಂತವಾಗಿ ಎಡದಂಡೆ ಕಾಲುವೆಯಲ್ಲಿ 20 ಕಿ.ಮೀವರೆಗೆ ಪ್ರಾಯೋಗಿಕವಾಗಿ ಮಂಚನಬೆಲೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.
ಬಡವರ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸದ ಬಜೆಟ್
ಗ್ಯಾರಂಟಿ ಯೋಜನೆಗಳಿಂದ ಶ್ರೀಮಂತರನ್ನು ಹೊರಗಿಟ್ಟರೆ ಖಂಡಿತ ತಪ್ಪಲ್ಲ. ಈ ಬಗ್ಗೆ ಸಿಎಂ ಚರ್ಚಿಸಲು ಸಿದ್ಧವಿಲ್ಲದಿರುವುದು ನಿರ್ಲಕ್ಷ್ಯದ ಪರಮಾವಧಿ.
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿಯಂತ್ರಣ ಅಗತ್ಯ: ಎ.ಬಿ. ಬಸವರಾಜು
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬಂದ ಕೂಡಲೇ ಕಾಯ್ದೆಯಡಿ ಶೀಘ್ರ ಎಫ್ಐಆರ್ ದಾಖಲಿಸಿ, ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ತನಿಖೆಗೆ ಒಳಪಡಿಸಿಬೇಕು.
ತಾತಯ್ಯನವರ ತತ್ವ, ಆದರ್ಶ ಇಂದಿನ ಸಮಾಜಕ್ಕೆ ಮಾದರಿ
ತಾತಯ್ಯನವರಂತಹ ಮಹನೀಯರ ಬದುಕು, ತತ್ವ, ಜೀವನ ಮೌಲ್ಯವನ್ನು ಅರಿಯುವುದರ ಜೊತೆಗೆ ಅನುಸರಿಸುವುದರಿಂದ ಮಾನವನ ಬದುಕು ಹಸನಾಗುತ್ತದೆ.
ದೊಡ್ಡಬಳ್ಳಾಪುರ ನಗರಸಭೆ: ₹1.01 ಕೋಟಿ ಉಳಿತಾಯ ಬಜೆಟ್
ಪ್ರಸಕ್ತ ಸಾಲಿನಲ್ಲಿ ಎಲ್ಲ ಮೂಲಗಳಿಂದ ಒಟ್ಟು ಅಂದಾಜು ₹75.70 ಕೋಟಿ ಆದಾಯ ನಿರೀಕ್ಷಿಸಲಾಗಿದ್ದು, ವಿವಿಧ ಯೋಜನೆಗಳಿಗೆ ₹74.69 ಕೋಟಿ ಖರ್ಚು ಅಂದಾಜಿಸಲಾಗಿದೆ.
ಎಚ್‌ಡಿಕೆ ಮಾಡಿದ ಅಧ್ವಾನದ ಫಲ: ಯೋಗೇಶ್ವರ್
ಚನ್ನಪಟ್ಟಣ: ತಾಲೂಕಿನ ಹಲವು ಭಾಗದಲ್ಲಿ ಕೆಲ ಕೆರೆಗಳಲ್ಲಿ ನೀರು ಭರ್ತಿಯಾಗಿಲ್ಲ. ಹಲವು ಕೆರೆಗಳಲ್ಲಿ ನೀರಿಲ್ಲ. ಕಳೆದ ಆರೇಳು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಮಾಡಿದ ಅಧ್ವಾನದ ಫಲ ಅನುಭವಿಸುತ್ತಿದ್ದೇವೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ಏ.1ರಿಂದ ವ್ಯಾಪಾರ ಪರವಾನಗಿ ಕಡ್ಡಾಯ ಮಾಡಿಸಿ
ನಗರಸಭೆ ವ್ಯಾಪ್ತಿಯ ವ್ಯಾಪಾರಸ್ಥರು ಹಾಗೂ ಉದ್ದಿಮೆ ಮಾಲೀಕರು ಏಪ್ರಿಲ್ 1ರೊಳಗೆ ವ್ಯಾಪಾರ ಪರವಾನಗಿ (ಟ್ರೇಡ್ ಲೈಸೆನ್ಸ್)ಅನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಿಲ್ಲ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಎಚ್ಚರಿಕೆ ನೀಡಿದರು.
ಸುಗ್ಗನಹಳ್ಳಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರೆ
ಕುದೂರು: ಇಡೀ ಜಗತ್ತಿನಲ್ಲಿಯೇ ಬಾಂಧವ್ಯ ಬೆಸೆಯುವ ಸಲುವಾಗಿ ರೂಪುಗೊಂಡ ಇಷ್ಟೊಂದು ಹಬ್ ಮತ್ತು ಜಾತ್ರೆಗಳ ವ್ಯವಸ್ಥೆಯನ್ನು ಬಹುಶಃ ಜಗತ್ತಿನಲ್ಲಿ ಎಲ್ಲಿಯೂ ಕಾಣಲಾಗದು. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಭಿಪ್ರಾಯಪಟ್ಟರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 374
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved