• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತ ಕುಟುಂಬಗಳ ಜಾಗ ಕಸಿಯಲು ಹುನ್ನಾರ
ನಾವು 70 ವರ್ಷಗಳಿಂದ ಸರ್ವೆ ನಂಬರ್ 1/2 ರಲ್ಲಿನ 38 ಗುಂಟೆ ಜಾಗದಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸಿಕೊಂಡು ಬಂದಿದ್ದೇವೆ.
ಅಭಿವೃದ್ಧಿ ಕೆಲಸ ಮಾಡದಿದ್ದರೆ ಮತ ಕೇಳಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ
ನಾನು ಕೂಟಗಲ್ ಹೋಬಳಿಯ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಜೊತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.
ಘಾಟಿ ಸುಬ್ರಹ್ಮಣ್ಯ ಸಮಗ್ರ ಅಭಿವೃದ್ಧಿಗೆ ಯೋಜನೆ: ಸಚಿವ ರಾಮಲಿಂಗಾರೆಡ್ಡಿ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮಾದರಿಯಲ್ಲೇ ಘಾಟಿ ಸುಬ್ರಹ್ಮಣ್ಯವನ್ನೂ ಅಭಿವೃದ್ಧಿ ಮಾಡಬೇಕು‌ ಎಂಬುದು ತಮ್ಮ ಒತ್ತಾಸೆಯಾಗಿದೆ.
ಭ್ರಷ್ಟಾಚಾರ ತಡೆಗಟ್ಟುವುದು ಲೋಕಾಯುಕ್ತದ ಉದ್ದೇಶ
ರಾಜ್ಯದಲ್ಲಿ ಈ ಮೊದಲು ಲೋಕಾಯುಕ್ತ ಸಂಸ್ಥೆ ಇರಲಿಲ್ಲ. ಕೆಲವು ಇಲಾಖೆಗಳಲ್ಲಿ ಆಂತರಿಕವಾಗಿ ಉದ್ಬವಿಸಿದ ಸಮಸ್ಯೆಗಳಿಗೆ ಅವರವರೇ ಪರಿಹಾರ ಕಂಡುಕೊಳ್ಳುತ್ತಿದ್ದರು.
ಮಾರ್ಚ್ 21 ಮತ್ತು 22ರಂದು ರಾಮನಗರದ ಕೆಂಪೇಗೌಡ ಸರ್ಕಲ್‌ನಿಂದ ವಿಧಾನಸೌಧದವರೆಗೆ ಪಾದಯಾತ್ರೆ
ಮಾರ್ಚ್ 21 ಮತ್ತು 22ರಂದು ರಾಮನಗರದ ಕೆಂಪೇಗೌಡ ಸರ್ಕಲ್‌ನಿಂದ ಪಾದಯಾತ್ರೆ ಆರಂಭವಾಗಲಿದ್ದು ಎರಡು ದಿನಗಳ ನಡೆಯಲಿದೆ.
ಕೆಲಸ ಮಾಡದಿರುವವರ ಬಗ್ಗೆ ಮಾತನಾಡಿದಿರುವುದೇ ಒಳ್ಳೆಯದು : ಡಿಸಿಎಂ ಡಿ.ಕೆ.ಶಿವಕುಮಾರ್

ಕೆಲಸ ಮಾಡದೇ ದೂರುವವರ ಬಗ್ಗೆ ಏನೂ ಮಾತನಾಡದಿರುವುದೇ ಒಳ್ಳೆಯದು ಎಂದು ಡಿ ಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ವಿರುದ್ಧ ಹರಿಹಾಯ್ದರು.

ವಿಚ್ಛೇದನ ಬಯಸಿದ್ದವರನ್ನು ಒಂದುಗೂಡಿಸಿದ ಲೋಕ ಅದಾಲತ್
ಆ‌ರ್.ನಾಗಮಣಿ ಹಾಗೂ ಎನ್.ಹನುಮಂತರಾಜು-2018ರಲ್ಲಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು.
ಅಭಿವೃದ್ಧಿಯೇ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ : ಡಿಸಿಎಂ ಡಿ. ಕೆ. ಶಿವಕುಮಾರ್
ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ,‌ ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. 250 ಕೋಟಿ ರು. ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ
ನಮ್ಮ ಸರ್ಕಾರದ ಕನಸಾದ ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಕ್ಕೆ ಬದ್ದ: ಡಿಕೆ ಶಿವಕುಮಾರ್‌

ನಮ್ಮ ಸರ್ಕಾರದ ಹಾಗೂ ನನ್ನ ವೈಯಕ್ತಿಕ ಕನಸಾದ ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಕ್ಕೆ ಬದ್ದವಾಗಿದ್ದು, ಅದಕ್ಕೆ ಬೇಕಾದ ಕಾನೂನುಬದ್ಧವಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಶಿಕ್ಷಣ, ಸಂಘಟನೆಯಿಂದ ಮಹಿಳಾ ಸಬಲೀಕರಣ
ಮಹಿಳೆಯರು ಶಿಕ್ಷಣ ಮತ್ತು ಸಂಘಟನೆಯ ಮಹತ್ವದ ಅರಿತಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಉಪನ್ಯಾಸಕಿ ಡಿ.ಪುಷ್ಪಾವತಿ ತಿಳಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 374
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved