ನಮ್ಮ ಒಳಗಿನ ಮನಸ್ಸನ್ನು ಶುದ್ಧಿ ಮಾಡುವ ಕೆಲಸ ಆಗಬೇಕು: ಸಿದ್ಧಗಂಗಾಮಠದ ಸಿದ್ಧಲಿಂಗ ಶ್ರೀ ಕಾರ್ತಿಕ ದೀಪೋತ್ಸವವೆಂದರೆ ಭಕ್ತಿಯೆಂಬ ಹಣತೆ ಹಚ್ಚುವ ಕಾರ್ಯಕ್ರಮ ಇದ್ದಾಗಿದ್ದು, ನಮ್ಮ ಪೂರ್ವಜರು ಹೊಲದಲ್ಲಿ ಉಳುಮೆ ಮಾಡುವ ವೇಳೆಯಲ್ಲಿ ಲಕ್ಷ್ಮೀ ವಿಗ್ರಹ ದೊರಕಿತು, ಇದೀಗ ಅದೇ ವಿಗ್ರಹವನ್ನು ಪ್ರತಿಷ್ಠಾಪಿಸಿ ಕಳೆದ ಕೆಲ ವರ್ಷಗಳ ಹಿಂದೆ ದೇವಾಲಯ ನಿರ್ಮಾಣ ಮಾಡಿದ್ದೆವು, ಪ್ರತಿ ವರ್ಷವು ಕಾರ್ತಿಕ ಮಾಸದಲ್ಲಿ ದೀಪೋತ್ಸವ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುತ್ತೇವೆ.