• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೈಹಿಕ ಶಿಕ್ಷಣದಿಂದ ಬೌದ್ಧಿಕ, ಮಾನಸಿಕ ಬೆಳವಣಿಗೆ ಸಾಧ್ಯ
ಮಕ್ಕಳ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಅವರ ಪಾಠ ದೈಹಿಕ ವಿಕಸನಕ್ಕೆ ಒತ್ತು ನೀಡುತ್ತದೆ. ದೈಹಿಕ ಶಿಕ್ಷಣದಿಂದ ಮಕ್ಕಳ ಬೌದ್ಧಿಕ, ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಹೇಳಿದರು.
ನಮ್ಮ ಪರಂಪರೆ ಬಿಂಬಿಸುವ ಭರತ ನಾಟ್ಯ ಕಲಿಸಿ
ಪ್ರಾಚೀನ ಕಲೆಯಾದ ಭರತ ನಾಟ್ಯ ಕಲೆಯನ್ನು ಮಕ್ಕಳಿಗೆ ಕಲಿಸಿ, ಉಳಿಸಿ ಬೆಳೆಸಬೇಕು. ನಮ್ಮ ಸಂಸ್ಕೃತಿಯ ಉಳಿವಿಗಾಗಿ ಈ ಕಲೆ ಶ್ರೀಮಂತಗೊಳ್ಳುವ ಅವಶ್ಯಕತೆ ಇದೆ ಎಂದು ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜೀ ಅಭಿಪ್ರಾಯಪಟ್ಟರು.
ಮಾದಕ ವಸ್ತುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ: ಕೆ.ಜೆ. ಅರ್ಪಿತಾ
ಹೊಗೆ ರಹಿತ ಹಾಗೂ ಹೊಗೆ ಸಹಿತ ತಂಬಾಕು ಉತ್ಪನ್ನಗಳು ಮಾದಕ ವಸ್ತುಗಳ ಪಟ್ಟಿಗೆ ಸೇರಿವೆ, ಅವುಗಳಲ್ಲಿ ಹೊಗೆ ಬಿಡುವ ಸಿಗರೇಟ್‌ನಲ್ಲಿಯೇ 4000 ಕ್ಕೂ ಹೆಚ್ಚಿನ ರಸಾಯನಿಕ ಅಂಶಗಳಿದ್ದು, ಅವುಗಳಲ್ಲಿ 200 ವಿಷಕಾರಿ ಹಾಗೂ 60 ಕ್ಯಾನ್ಸರ್ ಉಂಟುಮಾಡುವ ರಸಾಯನಿಕಗಳಾಗಿವೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಜೆ. ಅರ್ಪಿತಾ ಹೇಳಿದರು.
ಕಾರ್ಯಾಚರಣೆನಿರತ ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ
ಸರ್ಕಾರದ ಸೂಚನೆಯ ಮೇರೆಗೆ ಆನೆ ಕಾರ್ಯಾಚರಣೆ ಪಡೆಗೆ ನಿಯೋಜನೆಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಕಾಲಘಟ್ಟ: ಜಯರಾಮ್
ಎಸ್.ಎಸ್.ಎಲ್.ಸಿ ಹಂತ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಕಾಲಘಟ್ಟ. ಹೀಗಾಗಿ ಪರೀಕ್ಷೆಯನ್ನು ಯಾವುದೇ ಭಯ, ಆತಂಕ ಇಲ್ಲದೆ ಎದುರಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಯರಾಮ್ ಹೇಳಿದರು.
ಮಾವು: ಉತ್ತಮ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
ರಾಮನಗರ: ಚಿಗುರೆಲೆಗಳಿಂದ ಮೈದುಂಬಿಕೊಂಡು, ಬಂಗಾರ ಬಣ್ಣದ ಹೂವುಗಳಿಂದ ಸಿಂಗಾರಗೊಂಡು, ಸಣ್ಣ ಗಾತ್ರದ ಕಾಯಿಗಳಿಂದ ಕಂಗೊಳಿಸುತ್ತಿರುವ ಮಾವಿನ ಮರಗಳು ಮಾವು ಬೆಳೆಗಾರರಲ್ಲಿ ಉತ್ತಮ ಫಸಲಿನ ನಿರೀಕ್ಷೆ ಮೂಡಿಸಿವೆ.
ಚನ್ನಪಟ್ಟಣ ನಗರಸಭಾ ನೂತನ ಕಟ್ಟಡಕ್ಕೆ ಭೂಮಿಪೂಜೆ
ಚನ್ನಪಟ್ಟಣ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸಲು ನೂತನ ನಗರಸಭೆ ಕಟ್ಟಡ ನಿರ್ಮಿಸುತ್ತಿದ್ದು, ವರ್ಷದೊಳಗೆ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಆಪೆ ಆಟೋಗಳಿಗೆ ಕಡಿವಾಣ ಹಾಕಿ: ಜನರ ಜೀವ ಉಳಿಸಿ
ಕುದೂರು: ಯಾವುದೇ ದಾಖಲಾತಿಗಳಿಲ್ಲದೆ, ಕಾನೂನಿನ ಭಯವಿಲ್ಲದೆ, ಜನರ ಪ್ರಾಣದ ಜೊತೆಗೆ ಆಟವಾಡುವಂತಹ ಆಪೆ ಆಟೋಗಳ ಸಂಖ್ಯೆ ಕುದೂರು ಹೋಬಳಿಯಲ್ಲಿ ಮಾರಿಗೊಂದರಂತೆ ಓಡಾಡುತ್ತಿವೆ.
ಕನಕಪುರ: ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದ್ದರೂ ಮೈಕ್ರೋ ಫೈನಾನ್ಸ್ ಕಿರುಕುಳ: ಯುವಕ ಆತ್ಮಹತ್ಯೆ
ಕನಕಪುರ: ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದ್ದರೂ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರಣ ಘಟನೆ ತಾಲೂಕಿನ ಕಸಬಾ ಹೋಬಳಿಯಲ್ಲಿ ನಡೆದಿದೆ.
ಹದಿಹರೆಯದ ಹೆಣ್ಣು ಮಕ್ಕಳಿಗೆ ಋತುಚಕ್ರದ ಅರಿವು ಮೂಡಿಸಿ
ಚನ್ನಪಟ್ಟಣ: ಹದಿಹರೆಯದ ಹೆಣ್ಣು ಮಕ್ಕಳು ಹಾಗೂ ಪೋಷಕರಿಗೆ ಮಾಸಿಕ ಋತುಚಕ್ರದ ಅರಿವು ಮೂಡಿಸಬೇಕು ಎಂದು ಮುಖ್ಯ ಶಿಕ್ಷಕಿ ಪ್ರತಿಮಾ ತಿಳಿಸಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved