• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗವಾನ್ ಬಿರ್ಸಾ ಮುಂಡಾ ನಮ್ಮೆಲ್ಲರಿಗೆ ಮಾದರಿ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗದಲ್ಲಿ ಮುಂದುವರಿದ ಕಾಡಾನೆ ಉಪಟಳ
ಭೀಮ್‌ ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಅಕ್ರಮ: ರಾಘವೇಂದ್ರ ನಾಯ್ಕ
ಕಾನೂನು ಬಗ್ಗೆ ಎಲ್ಲರಿಗೂ ಅರಿವು ಅಗತ್ಯ: ನ್ಯಾ.ರಮೇಶ್ ಬಾಬು
ಬರದವಳ್ಳಿ ಗ್ರಾಮಕ್ಕೆ ಕನಸು ನನಸಾಗುವ ಕಾಲ
ಓದುವ ಹವ್ಯಾಸದಿಂದ ಸದೃಢ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ: ಪ್ರೊ. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ
ಶಿಕ್ಷಣ ಕ್ಷೇತ್ರದಲ್ಲೂ ರಾಜ್ಯಸರ್ಕಾರ ಬಡವರ ಪರವಾಗಿದೆ: ರುದ್ರಪ್ಪ ಕಡ್ಲೇರ್ಪಠ್ಯೇತರ ಚಟುವಟಿಕೆಯಿಂದ ಮಕ್ಕಳು ಪ್ರಭುದ್ಧರಾಗುತ್ತಾರೆ: ಶಿಕ್ಷಣಾಧಿಕಾರಿ ಪರುಶುರಾಮಪ್ಪರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿ: ಡಿ. ಆರ್.ಗಿರೀಶ್ಚಿತ್ರಕಲೆ ಸ್ಪರ್ಧೆ ಎಳೆಯ ಪ್ರತಿಭೆಗಳ ಉತ್ತೇಜನಕ್ಕೆ ಸಹಕಾರಿ: ರಮೇಶ್‌ ಶೆಟ್ಟಿ

ಇನ್ನಷ್ಟು ಸುದ್ದಿ

ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪೋಷಕರೂ ಕೈ ಜೋಡಿಸಲಿ: ಹಿರಿಯ ಪತ್ರಕರ್ತ ಕಣ್ಣಪ್ಪ
ಪೋಷಕರು ಮಕ್ಕಳನ್ನು ಕೇವಲ ಶಾಲೆಗಳಿಗೆ ಕಳುಹಿಸಿದರೆ ಸಾಲದು, ಮಕ್ಕಳ ಮೇಲೆ ಸಂಪೂರ್ಣ ಹಿಡಿತ ಹೊಂದಿರಬೇಕು. ಮಕ್ಕಳ ಶಿಕ್ಷಣದ ಜೊತೆಗೆ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪೋಷಕರು ಸಹ ಕೈಜೋಡಿಸಬೇಕೆಂದು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಸಲಹೆಗಾರ, ಹಿರಿಯ ಪತ್ರಕರ್ತ ಕಣ್ಣಪ್ಪ ಮನವಿ ಮಾಡಿದರು.
ನವೆಂಬರ್ 26ಕ್ಕೆ ಶರಾವತಿ ಪಂಪ್ಡ್ ಯೋಜನೆ ಸ್ಥಗಿತಕ್ಕೆ ಚಳವಳಿ: ಬಸವರಾಜಪ್ಪ
ಪಶ್ಚಿಮಘಟ್ಟ ನಾಶಮಾಡುವಂತಹ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೂಡಲೇ ಕೈಬಿಡಬೇಕು, ರಾಜ್ಯದಲ್ಲಿ ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು ಎಂಬುದು ಸೇರಿದಂತೆ ರೈತರ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ.26ರಂದು ‘ಬೆಂಗಳೂರು ಚಲೋ ಚಳವಳಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಭ್ರಮ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭಾರಿ ಬಹುಮತಗಳೊಂದಿಗೆ ಪ್ರಚಂಡ ವಿಜಯ ಸಾಧಿಸಿದ್ದು, ಶುಕ್ರವಾರ ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
ಸಹಬಾಳ್ವೆ ಅರಿವಿಗೆ ಮಕ್ಕಳಿಗೆ ಸಂವಿಧಾನ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಕ್ಕಳು ಸಮಾಜವನ್ನು ಜಾತ್ಯತೀತ ದೃಷ್ಠಿಯಿಂದ ಕಾಣಬೇಕು. ಹಾಗಾಗಿಯೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಓದು ಆರಂಭಿಸಿದ್ದು, ಇದರಿಂದ ಮಕ್ಕಳಿಗೆ ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅರಿಯಲು ಸಂವಿಧಾನ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಚನ ಸಾಹಿತ್ಯದಲ್ಲಿರುವ ತತ್ವಾದರ್ಶ ಯುವಪೀಳಿಗೆಗೆ ಅವಶ್ಯ
12ನೇ ಶತಮಾನದಲ್ಲಿ ರಚನೆಯಾದ ವಚನಗಳು ಮಾನವ ಕುಲಕ್ಕೆ ದಾರಿದೀಪಗಳಾಗಿವೆ. ಶರಣರ ವಚನಗಳಲ್ಲಿ ಜೀವನದ ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರವಿದೆ. ಇಂತಹ ಶ್ರೇಷ್ಠ ವಚನಗಳನ್ನು ನಿರ್ಲಕ್ಷಿಸದೆ ವಚನದ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಬದುಕಿನಲ್ಲಿ ಸಾರ್ಥಕತೆ ಪಡೆಯುವಂತೆ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ.ಕೆ.ಬಿ ಕರೆ ನೀಡಿದರು.
ರೌಂಡ್ ಟೇಬಲ್‌ ಸಮಾಜ ಸೇವೆ ಶ್ಲಾಘನೀಯ
ಆರೋಗ್ಯ, ಶಿಕ್ಷಣ ಮತ್ತು ಸಮುದಾಯದ ಸೇವೆಗೆ ಒತ್ತು ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ರೌಂಡ್ ಟೇಬಲ್ ಇಂಡಿಯಾ ನ.9 ರಿಂದ 15ರವರೆಗೆ ದೇಶದಾದ್ಯಂತ ಆರ್‌ಟಿಐ ಸಪ್ತಾಹವನ್ನು ಆಯೋಜಿಸಿದೆ. ಇದರ ಭಾಗವಾಗಿ ಶಿವಮೊಗ್ಗ ರೌಂಡ್ ಟೇಬಲ್ ಇಂಡಿಯಾ 166 ಶಿವಮೊಗ್ಗದಲ್ಲಿಯೂ ಪರಿಸರ ಜಾಗೃತಿ, ರಕ್ತದಾನ ಶಿಬಿರ, ಶಿಕ್ಷಣ ಜಾಗೃತಿಯಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನವದೆಹಲಿಯಲ್ಲಿ ನಡೆದಿದ್ದು ಉಗ್ರರ ದಾಳಿ
ನವದೆಹಲಿಯಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಭಯೋತ್ಪಾದಕ ದಾಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಒಳ್ಳೆಯ ವ್ಯಕ್ತಿತ್ವವೇ ಮನುಷ್ಯನ ನಿಜವಾದ ಆಸ್ತಿ
ಮಾಯವಾಗುವ ಕೀರ್ತಿ, ಹಣ, ಅಂಧಕ್ಕಿಂತ, ಒಳ್ಳೆಯ ವ್ಯಕ್ತಿತ್ವವೇ ಮನುಷ್ಯನ ನಿಜವಾದ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಕಾಲಮಿತಿಯೊಳಗೆ ಜನರ ಕೆಲಸ ಮಾಡಿಕೊಡಿ
ಜನಸಂಪರ್ಕ ಸಭೆಯಲ್ಲಿ ಬಂದ ಅರ್ಜಿಗಳನ್ನು ಹದಿನೈದು ದಿನಗಳಲ್ಲಿ ವಿಲೇವಾರಿ ಮಾಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲಾರಂಗದಲ್ಲಿ ಬದ್ಧತೆ, ಶ್ರಮ ವಹಿಸುವವರಿಗೆ ಯಶಸ್ಸು ಸಾಧ್ಯ
ಪಠ್ಯದ ಓದಿನಿಂದಲೇ ಸಾಧನೆ ಮಾಡಿ ಬದುಕು ಕಟ್ಟಿಕೊಳ್ಳಬಹುದು ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ನೃತ್ಯ, ಸಂಗೀತ ಮುಂತಾದ ಸಾಂಸ್ಕೃತಿಕ ಕಲೆಗಳಲ್ಲಿಯೂ ಸಾಧನೆ ಮಾಡಿದರೆ ಬದುಕು ಕಟ್ಟಿಕೊಳ್ಳಬಹುದು ಎಂದು ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್‌ನ ನಿರ್ದೇಶಕ ನಾಟ್ಯಾಚಾರ್ಯ ಪ್ರೊ.ಕೆ. ರಾಮಮೂರ್ತಿ ರಾವ್ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 523
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved