• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಳೆಯರಲ್ಲಿ ಹೃದಯಾಘಾತ ಹೆಚ್ಚಳ ಆತಂಕಕಾರಿ: ಸಂಸದ ಡಾ.ಸಿ.ಎನ್.ಮಂಜುನಾಥ
ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ಅಪರಾಧ ಕೃತ್ಯಗಳು: ನ್ಯಾಯಾಧೀಶ ಜಿ.ಎ.ಮಂಜುನಾಥ
ಆರೋಗ್ಯವಂತ ಪಶು ರೈತರ ಸಂಪತ್ತು: ಡಾ.ಕಾಂತೇಶ್
ಶಿವಮೊಗ್ಗದ ಕೃಷಿ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್‌
ಭದ್ರಾವತೀಲಿ ಪಂಚ ಗ್ಯಾರಂಟಿ ಪರಿಪೂರ್ಣ: ಶಾಸಕ ಸಂಗಮೇಶ್ವರ್
ಆಧುನಿಕತೆ ಹೆಸರಲ್ಲಿ ಜಾನಪದ ಕಲೆ ಕೆಡಿಸಬೇಡಿ: ಬಿ.ಟಾಕಪ್ಪ
ಕರ್ನಾಟಕ ಸಂಗೀತಕ್ಕೆ ಕನಕದಾಸರ ಕೊಡುಗೆ ಅಪಾರ: ಈಶ್ವರಪ್ಪಅಮಾಯಕರ ಬಂಧನ: ಹಗಲು-ರಾತ್ರಿ ಪ್ರತಿಭಟನೆಕನಕರು ಸಮಾಜದ ಅಂಕುಡೊಂಕು ತಿದ್ದಿದ ಮಹಾನ್ ದಾರ್ಶನಿಕ: ತಿಪ್ಪಣ್ಣಭಕ್ತಿಯಿಂದ ಸಮಾನತೆ ಸಾರಿದ ದಾರ್ಶನಿಕ ಕನಕರು: ಶಾಸಕ ಎಸ್.ಎನ್.ಚನ್ನಬಸಪ್ಪ

ಇನ್ನಷ್ಟು ಸುದ್ದಿ

ಕೃಷಿ, ತೋಟಗಾರಿಕಾ ಮೇಳದಲ್ಲಿ ಜನ ಜಂಗುಳಿ
ನವುಲೆಯ ಕೃಷಿ ಮತ್ತು ತೋಟಗಾರಿಕೆ ವಿದ್ಯಾವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕೆ ಮೇಳದ ಎರಡನೇ ದಿನವಾದ ಶನಿವಾರ ರೈತರು ಸೇರಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವ್ಯವಸಾಯ ಕ್ಷೇತ್ರದಲ್ಲಿ ಆಗಿರುವ ಹೊಸ ಆವಿಷ್ಕಾರ, ನವೀನ ತಂತ್ರಜ್ಞಾನ ಹಾಗೂ ವಿವಿಧ ಬೆಳೆಗಳು, ಪುಷ್ಪಗಳ ಕುರಿತು ಮಾಹಿತಿ ಪಡೆದು ಪುಳಕಿತರಾದರು.
ಕನಕದಾಸರ ಆದರ್ಶಗಳಿಂದ ಜೀವನ ಸಾರ್ಥಕ: ಬಿ.ಕೆ ಸಂಗಮೇಶ್ವರ್
ಕನಕದಾಸರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
11ರಂದು ಸಂಪೂರ್ಣ ಶ್ರೀ ದೇವಿಮಹಾತ್ಮೆ ಯಕ್ಷಗಾನ ಪ್ರದರ್ಶನ
ಕೊಡಚಾದ್ರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನ.11 ರಂದು ಮಂಗಳವಾರ ಸಂಜೆ 6 ಗಂಟೆಗೆ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ಪಾವಂಜೆ ಮೇಳದವರಿಂದ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕೊಡಚಾದ್ರಿ ಟ್ರಸ್ಟಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.
ಕಾಲೇಜಿನಲ್ಲಿ ಉತ್ತಮ ಅದ್ಯಾಪಕರಿದ್ದರೆ ಸಾಧನೆ ಸಾಧ್ಯ: ಸಂಸದ ಬಿ. ವೈ. ರಾಘವೇಂದ್ರ
ಯಾವುದೇ ಕೆಲಸ ಮಾಡಲು ಶ್ರದ್ಧೆ ಇರಬೇಕು. ಸ್ವಾಮಿ ವಿವೇಕಾನಂದರು ತಿಳಿಸಿರುವ ಹಾಗೆ ಶ್ರದ್ಧೆ ಇದ್ದರೆ ಗೆದ್ದೆ ಎಂಬ ಮಾತನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಆಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಸಂಸದ ಬಿ. ವೈ. ರಾಘವೇಂದ್ರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಹಿರಿಯರನ್ನು ಗೌರವದಿಂದ ಕಾಣುವುದು ಎಲ್ಲರ ಜವಾಬ್ದಾರಿ: ವಿನಯ್ ಪಾಟೀಲ್
ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವ ಮನೋಭಾವವನ್ನು ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಸಬೇಕು. ಆಗ ಹಿರಿಯರ ರಕ್ಷಣೆ ಮಕ್ಕಳಿಂದಲೇ ಆಗುತ್ತದೆ ಎಂದು ವಕೀಲರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ವಿನಯ್ ಪಾಟೀಲ್ ಹೇಳಿದರು.
ರಾಷ್ಟ್ರಗೀತೆಗೆ ಅಪಮಾನ: ಸಂಸದ ಕಾಗೇರಿ ವಜಾಕ್ಕೆ ಆಗ್ರಹ
ರಾಷ್ಟ್ರಗೀತೆ ಬ್ರಿಟೀಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕೂಡಲೇ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ನಗರದ ಶಿವಪ್ಪನಾಯಕ ವೃತ್ತದಲ್ಲಿ ಶುಕ್ರವಾರ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದೇಶಪ್ರೇಮದ ಕಿಚ್ಚಿಗೆ ಪ್ರೇರಣೆ ನೀಡಿದ ವಂದೇ ಮಾತರಂ: ಸಂಸದ ಬಿ.ವೈ. ರಾಘವೇಂದ್ರ
ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ದೇಶಪ್ರೇಮದ ಕಿಚ್ಚಿಗೆ ಪ್ರೇರಣೆ ನೀಡಿದ ಗೀತೆ ವಂದೇ ಮಾತರಂ ಗೀತೆಯಾಗಿದ್ದು, ಆ ಗೀತೆಗೆ 150 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದಿನಿಂದ 1 ವರ್ಷ ಕಾಲ ದೇಶದೆಲ್ಲೆಡೆ ಸಂಭ್ರಮಾಚರಣೆ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಇಂದಿನಿಂದ ಮತಗಳ್ಳತನದ ವಿರುದ್ಧ ಬೃಹತ್ ಹೋರಾಟ: ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ
ಮತಗಳ್ಳತನದ ವಿರುದ್ಧ ಬೃಹತ್ ಹೋರಾಟದ ಜತೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನ.8ರಿಂದಲೇ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.
ಕೃಷಿಯು ಒಂದು ಉದ್ದಿಮೆಯಾಗಿ ಪರಿವರ್ತನೆಗೊಳ್ಳಲಿ: ಸಚಿವ ಚೆಲುವರಾಯಸ್ವಾಮಿ
ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಮೂಡಿಗೆರೆ, ದಾವಣಗೆರೆ, ಬೆಳಗಾವಿ, ಬೆಂಗಳೂರು ಮತ್ತು ಮಂಡ್ಯದಲ್ಲಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಆನಂದಪುರ: ಮನೆಗೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರು. ನಷ್ಟ
ಸಮೀಪದ ಮದ್ಲೆಸರ ನಾವಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆಗೆ ಬೆಂಕಿ ತಗಲಿ ಸಂಪೂರ್ಣವಾಗಿ ಸುಟ್ಟು ಲಕ್ಷಾಂತರ ರು. ನಷ್ಟ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 519
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved