ಸೇವಾ ಅವಧಿಯಲ್ಲಿ ವೈದ್ಯರಿಂದ ನಿರ್ಲಕ್ಷ್ಯ ಸಲ್ಲದುಅನೇಕ ಹಾವು ಕಡಿತ ಪ್ರಕರಣಗಳಲ್ಲಿ ಚಿಕಿತ್ಸಾಲಯಗಳಲ್ಲಿ ಕರ್ತವ್ಯದ ಅವಧಿಯಲ್ಲಿ ವೈದ್ಯರಿಲ್ಲದಿರುವುದು, ವೈದ್ಯರ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಅದನ್ನು ಅಮೂಲಾಗ್ರವಾಗಿ ಪರಿಶೀಲಿಸಿ, ವಿಸ್ತೃತ ವರದಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಾಕೀತು ಮಾಡಿದರು.