• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾರಂಗದಲ್ಲಿ ಬದ್ಧತೆ, ಶ್ರಮ ವಹಿಸುವವರಿಗೆ ಯಶಸ್ಸು ಸಾಧ್ಯ
ಓಬವ್ವ ಈ ನಾಡಿನ ಮಹಿಳೆಯರ ಸ್ವಾಭಿಮಾನ
ಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹ
ದೆಹಲಿ ಬಾಂಬ್‌ ಸ್ಫೋಟ: ಭದ್ರಾವತಿಯಲ್ಲಿ ಪ್ರತಿಭಟನೆ
ರಸ್ತೆ ಬದಿ ವಾಹನಗಳ ನಿಲುಗಡೆ ಹೆಚ್ಚಿದ ದೂರು
ಸಚಿವ ಸ್ಥಾನದಿಂದ ಅಮಿತ್ ಶಾ ವಜಾಗೊಳಿಸಿ
ಅಪೂರ್ಣ ಕಾಮಗಾರಿಗಳನ್ನು ಗಡುವಿನೊಳಗೆ ಪೂರ್ಣಗೊಳಿಸಿ: ಶಾಸಕ ಎಸ್.ಎನ್.ಚನ್ನಬಸಪ್ಪ14ಕ್ಕೆ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಚಿತ್ರ ಬಿಡುಗಡೆಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸಿ: ಶಿಕ್ಷಕ ಪುಟ್ಟಸ್ವಾಮಿಪ್ರಾಮಾಣಿಕ ಸೇವೆಯನ್ನು ಸಾರ್ವಜನಿಕ ವಲಯ ಗೌರವಿಸುತ್ತದೆ: ಪುಷ್ಪಾ

ಇನ್ನಷ್ಟು ಸುದ್ದಿ

ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ತಡೆ: ನಿವೃತ್ತ ನ್ಯಾ.ಗೋಪಾಲಗೌಡ
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆಯ ಅನುಮತಿ ಇಲ್ಲದೆಯೇ ಅನುಷ್ಠಾನವಾಗುತ್ತಿರುವ ರಾಜ್ಯ ಸರ್ಕಾರದ ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ತಾತ್ಕಾಲಿಕ ತಡೆ ನೀಡಿದೆ ಎಂದು ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ತಿಳಿಸಿದರು.
ಸಾಹಿತ್ಯವು ನಮ್ಮನ್ನು ಡಿಸ್ಟರ್ಬ್ ಮಾಡುವಂತಿರಲಿ: ಪ್ರೊ. ರಹಮತ್ ತರೀಕೆರೆ
ಸಾಹಿತ್ಯ ಕೇವಲ ಅಕ್ಷರಗಳ ರೂಪವಲ್ಲ. ಅದು ಒಂದು ಪರಂಪರೆ ಒಂದು ಇತಿಹಾಸ. ಒಂದು ಜಾನಪದ ಹಾಡು ಕೂಡ ಸಾಹಿತ್ಯವಾಗಬಹುದು ಎಂದು ಸಂಸ್ಕೃತಿ ಚಿಂತಕ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ರಹಮತ್ ತರೀಕೆರೆ ಹೇಳಿದರು.
ಒನಕೆ ಆಯುಧ ಮಾಡಿಕೊಂಡ ಓಬವ್ವ ಶೌರ್ಯದ ಸಂಕೇತ: ಬಲ್ಕೀಶ್ ಬಾನು
ತನ್ನ ಒನಕೆಯನ್ನೇ ಆಯುಧ ಮಾಡಿಕೊಂಡು ವೈರಿಪಡೆಯನ್ನು ದಿಟ್ಟತನದಿಂದ ಎದುರಿಸಿದ ವೀರಮಹಿಳೆ ಒನಕೆ ಓಬವ್ವ ಧೈರ್ಯ ಮತ್ತು ಶೌರ್ಯದ ಪ್ರತೀಕ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕೊಂಡಾಡಿದರು.
ಕಾರಾಗೃಹದಲ್ಲಿ ರಾಜಾತಿಥ್ಯಕ್ಕೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಆಕ್ರೋಶ
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಭಯೋತ್ಪಾದಕರು, ವಿಕೃತ ಕಾಮಿಗಳಿಗೆ ರಾಜಾತಿಥ್ಯ ನೀಡುತ್ತಿರುವುದನ್ನು ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳವಾರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳು ಮತ್ತು ಗೃಹಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ದೈಹಿಕ ಶಿಕ್ಷಕರನ್ನು ವರ್ಗಾಯಿಸದಂತೆ ಗ್ರಾಮಸ್ಥರ ಆಗ್ರಹ
ತಾಲೂಕಿನ ಮುಗುಳವಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಸೊರಬದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಶೆಡ್ ಶೌಚಾಲಯ
ತಾಲೂಕಿನ ಹಳೇಸೊರಬ ಗ್ರಾಮದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಮತ್ತು ಶಿಕ್ಷಕರಿಗೆ ಶೌಚಾಲಯವೇ ಇಲ್ಲವಾಗಿದೆ. ಬದಲಾಗಿ ಬಹಿರ್ದೆಸೆ ತೀರಿಸಿಕೊಳ್ಳಲು ತಗಡಿನ ಶೆಡ್ ಅವಲಂಭಿಸಬೇಕಾಗಿದೆ. ಈ ಮೂಲಕ ಪ್ರತಿ ದಿನ ಮಕ್ಕಳ ಮತ್ತು ಶಿಕ್ಷಕರ ಮಾನ ಹರಾಜಾಗುತ್ತಿದೆ.
ಮನುಕುಲದ ಸೇವೆಯಲ್ಲಿ ಮುಂಚೂಣಿಯಲ್ಲಿರುವ ರೋಟರಿ ಸಂಸ್ಥೆ
ಮನುಕುಲದ ಸೇವೆಯಲ್ಲಿ ಮುಂಚೂಣಿಯಲ್ಲಿ ಸಂಸ್ಥೆ ರೋಟರಿ. ವಿಶ್ವಾದ್ಯಂತ 206 ದೇಶಗಳಲ್ಲಿ ಜಾತಿ, ಮತ, ಧರ್ಮ ಬೇಧವಿಲ್ಲದೇ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಹೇಳಿದರು.
ಜಿಲ್ಲೆಯಲ್ಲಿ ಕೃಷಿ ವಿವಿಯಿಂದ ರೈತರಿಗೆ ವರದಾನ
ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಇರುವುದು ನಮ್ಮ ರೈತರಿಗೆ ವರದಾನ. ಇದು ರೈತರಿಗೆ ಒಂದು ಮಾದರಿ ವಿಶ್ವವಿದ್ಯಾಲಯ ಎಂದು ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ಹೇಳಿದರು.
ಕೆಲ ಕೈದಿಗಳ ಪಾಲಿಗೆ ಅರಮನೆಯಾದ ಸೆರೆಮನೆ
ಅಪರಾಧಿಗಳ ಪಾಲಿಗೆ ಇನ್ನು ಮುಂದೆ ಅಪರಾಧ ಮಾಡುವುದಿಲ್ಲ ಎಂಬ ಸಂಕಲ್ಪ ಮಾಡಬೇಕಾದ ಸ್ಥಳವಾಗಬೇಕಿದ್ದ ಸೆರೆಮನೆಗಳು ಕೆಲ ಕೈದಿಗಳ ಪಾಲಿಗೆ ಅರಮನೆಗಳಾಗಿವೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಕಿಡಿಕಾರಿದರು.
ಉದ್ಯಮ ಎಂಜಿನಿಯರಿಂಗ್ ಮಕ್ಕಳ ಗುರಿಯಾಗಲಿ
ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ನಾವೀನ್ಯತೆಯ ಆಲೋಚನೆ, ಸಾಮಾಜಿಕ ಕಳಕಳಿಯೊಂದಿಗೆ, ಉದ್ಯಮಶೀಲತೆಯನ್ನು ರೂಪಿಸಿ ನಿರ್ವಹಿಸುವ ಗುರಿ ಮೂಡಲಿ ಎಂದು ಹೊಸೂರಿನ ಅಧಿಯಮಾನ್‌ ಎಂಜಿನಿಯರಿಂಗ್‌ ಕಾಲೇಜಿನ ನಿರ್ದೇಶಕ, ದಿ ಇನ್ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಮಾಜಿ ಅಧ್ಯಕ್ಷ ಡಾ.ಜಿ.ರಂಗನಾಥ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 521
  • next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved