• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಹಕ್ಕುಗಳ ಸಂರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ: ಟಿ.ಶ್ಯಾಮ್ ಭಟ್
ಮಕ್ಕಳ ಭವಿಷ್ಯದ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಪೂರಕ: ಗಣಪತಿ ಹುಲ್ತಿಕೊಪ್ಪ
ಇಎಸ್‌ಐಸಿ ಆಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಬಿ.ಗೋಪಿನಾಥ್ ಮನವಿ
ಆಳಲು ಬಂದವರನ್ನು ಅರಗಿಸಿಕೊಳ್ಳುವ ಶಕ್ತಿ ಕನ್ನಡಕ್ಕಿದೆ: ಬರಗೂರು ರಾಮಚಂದ್ರಪ್ಪ
ಮಾರಿಕಾಂಬ ದೇಗುಲದ ಸಮಗ್ರ ಅಭಿವೃದ್ಧಿಗೆ ಬದ್ದ: ಶಾಸಕ ಗೋಪಾಲಕೃಷ್ಣ ಬೇಳೂರು
ವಿಎಚ್‌ಪಿಯಿಂದ ಅರಳಿಕೊಪ್ಪ ಗ್ರಾಮದಲ್ಲಿ ಧರ್ಮ ಜಾಗೃತಿ ಸಭೆ
ಸಮಾಜದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾದುದು: ಜೆ.ಸಿ ಗೀತಾರಾಜಕುಮಾರ್ಕುವೆಂಪು ವಿವಿ ಎದುರು ಡಿಎಸ್‌ಎಸ್‌ ತಮಟೆ ಚಳವಳಿರಾಜ್ಯೋತ್ಸವ ಹಿರಿಯರಿಗೆ ಸಲ್ಲಿಸುವ ಋಣ ಸಂದಾಯ: ಚಿಂತಕ ಪ್ರೊ. ರಾಜೇಂದ್ರ ಚೆನ್ನಿಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ: ನಿವೃತ್ತ ನ್ಯಾ. ಎಚ್. ಬಿಲ್ಲಪ್ಪ

ಇನ್ನಷ್ಟು ಸುದ್ದಿ

ಹೊಸಗುಂದ ಕ್ಷೇತ್ರ ಭಕ್ತಿಯ ಶ್ರದ್ಧಾ ಕೇಂದ್ರವಾಗಿ ಬೆಳೆಯಲಿ: ಸಿ.ಎಂ.ಎನ್ ಶಾಸ್ತ್ರಿ
ಹೊಸಗುಂದ ಕ್ಷೇತ್ರ ಭಾರತ ದೇಶದಲ್ಲಿ ಭಕ್ತಿಯ ಶ್ರದ್ಧಾ ಕೇಂದ್ರವಾಗಿ ಬೆಳೆಯಬೇಕು ಎಂದು ದೇವಸ್ಥಾನದ ಟ್ರಸ್ಟಿ, ಸಿ.ಎಂ.ಎನ್ ಶಾಸ್ತ್ರಿ ಅಭಿಮತ ವ್ಯಕ್ತಪಡಿಸಿದರು.
ಮಾನವೀಯ ಸಂಬಂಧ ಬೆಸೆಯುವ ಕಾರ್ಯವಾಗಲಿ: ಜಿ.ಎಸ್.ನಾರಾಯಣ ರಾವ್
ಮಧುರತೆ ತುಂಬಿದ ಕನ್ನಡ ಭಾಷೆಯ ಶಬ್ದಗಳನ್ನು, ಆಧುನಿಕತೆಯ ಗುಂಗಿನಲಿ ಎಂದಿಗೂ
ಶಿಕಾರಿಪುರದಲ್ಲೇ ಕನ್ನಡ ಧ್ವಜಸ್ತಂಭ ಕೊರತೆ
ಯಡಿಯೂರಪ್ಪನವರನ್ನು ಕನ್ನಡದ ಮುಖ್ಯಮಂತ್ರಿ ಎಂದು ರಾಜ್ಯದ ಜನತೆ ಅಭಿಮಾನದಿಂದ ಸ್ಮರಿಸುವಂತಹ ಹಲವು ಕ್ರಾಂತಿಕಾರಕ ಕನ್ನಡಪರ ನಿರ್ದಾರಗಳನ್ನು ಕೈಗೊಂಡಿದ್ದಾರೆ ಎಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿಜಯೇಂದ್ರ ಇತ್ತೀಚೆಗೆ ಹೇಳಿದ್ದರು. ಆದರೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕನಿಷ್ಠ ಕನ್ನಡ ದ್ವಜಸ್ತಂಭವಿಲ್ಲ. ಜತೆಗೆ ಹಲವು ಸಮಸ್ಯೆಯಿಂದ ಜನತೆ ಪರಿತಪಿಸುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಗೌರವಾದ್ಯಕ್ಷ ಶಿವಯ್ಯ ಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಆಗಬೇಕು
ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯವಾಗಬೇಕು ಎಂದು ಇಲ್ಲಿಯ ಮುರುಘರಾಜೇಂದ್ರ ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.
ಮಕ್ಕಳ ಪ್ರತಿಭೆಗೆ ಚಿತ್ರಕಲಾ ಸ್ಪರ್ಧೆ ವೇದಿಕೆ
ಮಕ್ಕಳು ಚಿತ್ರಕಲೆಯ ಮೂಲಕ ತಮ್ಮ ಪ್ರತಿಭೆಯನ್ನು ಹೊರಹಾಕುವ ಮೂಲಕ ಭವಿಷ್ಯದಲ್ಲಿ ಉತ್ತಮ ಕಲಾಕಾರರಾಗಿ ರೂಪುಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಹಾಗೂ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಸಿದ್ದಬಸಪ್ಪ ಹೇಳಿದರು.
ಯುವಪೀಳಿಗೆ ಜವಾಬ್ದಾರಿಯುತ ವ್ಯಕ್ತಿತ್ವ ಹೊಂದಬೇಕು
ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕೇವಲ ಶೇ.28ರಷ್ಟು ಮಾತ್ರ. ಇಂಥಹಾ ಶೈಕ್ಷಣಿಕ ವಾತಾವರಣದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಹು ದೊಡ್ಡ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿ ಡಾ.ಕೆ.ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.
ಉತ್ತಮ ವ್ಯಕ್ತಿತ್ವದ ವಿದ್ಯಾವಂತರು ಅಗತ್ಯ
ವಾತ್ಸಲ್ಯ ಮರೆತ ಆಧುನಿಕ ಪ್ರಪಂಚದಲ್ಲಿ, ಉತ್ತಮ ವ್ಯಕ್ತಿತ್ವವುಳ್ಳ ವಿದ್ಯಾವಂತ ಸಮೂಹ ಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಮಕ್ಕಳ ಕಲ್ಪನಾ ಲೋಕದಲ್ಲರಳಿದ ‘ನಾಡಸಿರಿ’
ವಿದ್ಯಾರ್ಥಿಗಳು ಕೈಯಲ್ಲಿ ಕುಂಚ ಹಿಡಿದು ತಮ್ಮ ಕಲ್ಪನೆಗಳಿಗೆ ಬಣ್ಣಗಳ ಮೂಲಕ ಜೀವಕಳೆ ತುಂಬಿದರು. ಕನ್ನಡ ನಾಡಿನ ವನಸಿರಿ, ಜರಿ, ಪ್ರಪಾತ, ಮರ ಗಿಡ, ವಿವಿಧ ಪ್ರಾಣಿಗಳು ಹೀಗೆ ವಿವಿಧ ರೂಪದಲ್ಲಿ ಅವರ ಚಿತ್ತಪಟದಿಂದ ಚಿತ್ರಪಟದಲ್ಲಿ ಮನೋಹರವಾಗಿ ಮೂಡುತ್ತಿದ್ದವು. ಒಬ್ಬೊಬ್ಬರು ಒಂದೊಂದು ಅಂಶದ ಕುರಿತು ತಮ್ಮ ಪ್ರತಿಭೆಗೆ ಅನುಗುಣವಾಗಿ ಚಿತ್ರ ಬರೆದರು.
ಸಾಮಾಜಿಕ ಬಂಧಗಳ ಮೀರಿ ಮನುಷ್ಯರಾಗಿಸುವ ಪುಸ್ತಕ
ಕಾಲ, ದೇಶ, ಧರ್ಮಗಳನ್ನು ದಾಟಿ ಆತ್ಮ ಸಂಗಾತಿಯನ್ನಾಗಿಸುವ ಶಕ್ತಿ ಪುಸ್ತಕಗಳಿಗೆ ಇದೆ. ಇದು ಆನಂದವನ್ನು, ಕಲೆಯನ್ನು ಮತ್ತು ಕೆಲವು ಸಾಮಾಜಿಕ ಬಂಧನಗಳನ್ನು ಬಿಡಿಸಿ, ಮನುಷ್ಯರನ್ನಾಗಿಸುತ್ತದೆ ಎಂದು ಸಂಸ್ಕೃತಿ ಚಿಂತಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಹಮತ್ ತರೀಕೆರೆ ಹೇಳಿದರು.
ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣಕ್ಕೆ ವ್ಯಾಪಕ ವಿರೋಧ
ಕುವೆಂಪು ವಿಶ್ವವಿದ್ಯಾನಿಲಯ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣಕ್ಕೆ ಬೌದ್ಧಿಕ ವಲಯ, ಪ್ರಗತಿಪರ ಚಿಂತಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 525
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved