• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆನಾಡಿಗೆ ಸರ್‌ಎಂವಿ ಕೊಡುಗೆ ಅಪಾರ
ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ
ಶಿವಮೊಗ್ಗ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ವಿಶ್ವೇಶ್ವರಯ್ಯ
ಸಂಘಗಳ ಸಾಧನೆ ಸಹಕಾರಿ ಕ್ಷೇತ್ರಕ್ಕೆ ಮಾದರಿ: ಬಿವೈಆರ್‌
ಪ್ರಜಾಪ್ರಭುತ್ವ ಉಳಿದರೆ ಬಹುಸಂಖ್ಯಾತರಿಗೆ ಬದುಕು
ರುದ್ರಭೂಮಿಗೆ ತೆರಳಲು ಕಾಲು ಸಂಕದ ದುಸ್ಥಿತಿ
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆಕೃಷಿಕರ ಬದುಕು ಗಟ್ಟಿಗೊಳಿಸುವಲ್ಲಿ ಸಹಕಾರಿ ಸಂಘಗಳ ಪಾತ್ರ ಹಿರಿದುಶಿವಮೊಗ್ಗದಲ್ಲಿ ಶೀಘ್ರ ಫೌಂಡ್ರಿ ಕ್ಲಸ್ಟರ್‌ ಸ್ಥಾಪನೆವಿದ್ಯಾರ್ಥಿಗಳು ಸಾಧನೆ ಮಾಡಿದಾಗ ಶಿಕ್ಷಕರ ಬದುಕು ಸಾರ್ಥಕ

ಇನ್ನಷ್ಟು ಸುದ್ದಿ

ದೇಶದ ಪ್ರಗತಿಗೆ ಶಿಕ್ಷಣವು ಅತ್ಯಮೂಲ್ಯ
ಬದುಕಿನಲ್ಲಿ ಅಮೂಲ್ಯವಾದ ಸಂಪತ್ತು ಎಂದರೆ ಅದು ವಿದ್ಯೆ. ಇದಕ್ಕೆ ಯಾವುದೇ ಚೌಕಟ್ಟಿನ ವ್ಯಾಪ್ತಿ ಇರುವುದಿಲ್ಲ. ಗಳಿಸಿದ ವಿದ್ಯೆಯನ್ನು ಎಂದಿಗೂ ಕಳೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಒಬಿಸಿ ಮತ ಪಕ್ಷಕ್ಕೆ ತರುವ ಪ್ರಯತ್ನವಾಗಲಿ
ನಾನಾ ಕಾರಣದಿಂದ ಕಾಂಗ್ರೆಸ್‌ ಪಕ್ಷದಿಂದ ಒಬಿಸಿ ಮತಗಳು ದೂರ ಉಳಿದಿವೆ. ಅವುಗಳನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ಪ್ರತಿಯೊಬ್ಬ ಕಾರ್ಯಕರ್ತರಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.
ವಿಮಾನ ನಿಲ್ದಾಣದ ನಿರ್ವಹಣೆ ರಾಜ್ಯಸರ್ಕಾರಕ್ಕೆ ವಹಿಸಿದ್ದೆ ದೊಡ್ಡ ತಪ್ಪು
ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದೆ ನಾನು ಮಾಡಿದ ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು
ಒಳಮೀಸಲು: ದುರ್ಬಲ ವರ್ಗಕ್ಕೆ ಅನ್ಯಾಯ
ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣದ ವಿಚಾರದಲ್ಲಿ ದುರ್ಬಲ ವರ್ಗಗಗಳಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ದೌರ್ಭಾಗ್ಯ
ರೈತರಿಗಾದ ಅನ್ಯಾಯವನ್ನು ಶಾಸನಸಭೆಯಲ್ಲಿ ಏಕಾಂಗಿಯಾಗಿ ಖಂಡಿಸಿ ಸರ್ಕಾರ ರೈತ ವಿರೋಧಿ ಮಸೂದೆಯನ್ನು ವಾಪಾಸ್ ಪಡೆಯುವಂತೆ ಮಾಡಿದ ಯಡಿಯೂರಪ್ಪನವರು ದೇಶದಲ್ಲಿಯೇ ಏಕಾಂಗಿಯಾಗಿ ಸರ್ಕಾರವನ್ನು ಮಣಿಸಿದ ಏಕೈಕ ಶಾಸಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
ಬೇಡಿಕೆ ಈಡೇರದಿದ್ರೆ ವಿಧಾನಸೌಧ ಚಲೋ: ಕೆ.ಬಿ.ಅಶೋಕ್‌ನಾಯ್ಕ ಎಚ್ಚರಿಕೆ
ಒಳಮೀಸಲಾತಿ ವರ್ಗೀಕರಣ ವಿರೋಧಿಸಿ, ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ (ಲಂಬಾಣಿ) ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರದಿಂದ ಆರಂಭವಾಗಿದೆ.
ರೈತರನ್ನು ಬದುಕಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ
ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ಬರ ಎನ್ನುತ್ತಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
ರಾಜ್ಯ ಸರ್ಕಾರದಿಂದ ಜಾತಿಗಳನ್ನು ಒಡೆಯುವ ಹುನ್ನಾರ
ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು
ಸೃಜನಶೀಲತೆಯ ಮೂಲಕ ಸವಾಲು ಎದುರಿಸಿ
ಔಷಧ ವಿಜ್ಞಾನಕ್ಕೆ ಸಂಗೀತ, ಸಾಹಿತ್ಯ ಸೃಜನಶೀಲತೆಯ ಅವಿನಾಭಾವ ಸಂಬಂಧವಿದ್ದು, ಕ್ರಿಯಾಶೀಲತೆಯ ಮೂಲಕ ಬದುಕಿನ ಸಮಸ್ಯೆಗಳನ್ನು ಎದುರಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ಸಮಾನತೆಯ ಸಂದೇಶ ಸಾರಿದ ನಾರಾಯಣ ಗುರು
ಸಮಾಜದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿ ತಳ ಸಮುದಾಯಗಳ ಮೇಲೆ ನಿರಂತರ ಶೋಷಣೆ ದಬ್ಬಾಳಿಕೆ ನಡೆಯುತ್ತಿದ್ದಾಗ ಸಮಾನತೆಯ ಸಂದೇಶವನ್ನು ಸಾರಿದ ಮಹಾನುಭಾವ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಉಪನ್ಯಾಸಕ ರವಿ ಕಲ್ಲಂಬಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved