• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಬಿವೈಆರ್‌ ನೇತ್ತೃತ್ವದಲ್ಲಿ ಸಾಗುವಳಿದಾರರ ಪ್ರತಿಭಟನೆ
ನಾಳೆಯಿಂದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ
ಸಂಘಟನೇಲಿ ಕಾಂಗ್ರೆಸ್ ಸೇವಾದಳ ಬಲಿಷ್ಠಗೊಳ್ಳಲಿ
ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ನಿರ್ಮಾಣ
ಯಕ್ಷಗಾನ ಕಲೆಯ ಕುರಿತ ಡಾ.ಬಿಳಿಮಲೆ ಹೇಳಿಕೆಗೆ ಖಂಡನೆ
ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲಾ ಯುವಜನತೆ ಪಣತೊಡಿ: ಸಂಸದ ಬಿ.ವೈ.ರಾಘವೇಂದ್ರ
ನಾವೆಲ್ಲರೂ ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗೋಣ: ಮಂಜುನಾಥ್ನಿವೇಶನಕ್ಕಾಗಿ ನಾಳೆಯಿಂದ ಉಪವಾಸ ಸತ್ಯಾಗ್ರಹನಾವು ಭಾಷಾಂಧರಾಗದೇ ಎಲ್ಲರನ್ನೂ ಪ್ರೀತಿಸೋಣ: ಶಾಸಕ ಆರಗ ಜ್ಞಾನೇಂದ್ರರೇಣುಕಾಂಬೆಯ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಸಂಪನ್ನ

ಇನ್ನಷ್ಟು ಸುದ್ದಿ

ಎಲ್ಲರೂ ಒಂದಾಗಿ ಸದೃಢ ಭಾರತ ನಿರ್ಮಿಸಿ
ಭಾರತ ದೇಶ ಸ್ವತಂತ್ರಗೊಂಡ ನಂತರ ದೇಶದ 552 ಸಂಸ್ಥಾನಗಳನ್ನು ಒಟ್ಟುಗೂಡಿಸಿದ ಕೀರ್ತಿ ದೇಶದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರಿ ಅವರಿಗೆ ಸಲ್ಲುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಮಾನವೀಯತೆ ಜಾಗೃತಗೊಂಡರೆ ಮನದ ಕತ್ತಲು ದೂರ
ಮನಸ್ಸಿನ ಒಳಗಿನ ಕತ್ತಲು ದೂರವಾಗಿಸಲು ನಮ್ಮೊಳಗಿನ ಮಾನವೀಯತೆ ಜಾಗೃತಗೊಳ್ಳಬೇಕಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವದಿಸಿದರು.
ಶಾಂತಿ ಕದಡದಂತೆ ಶಾಸಕ ಚನ್ನಬಸಪ್ಪ ವರ್ತಿಸಲಿ
ನಗರದಲ್ಲಿ ಯಾವುದೇ ರೀತಿಯ ಗಲಾಟೆಗಳು ನಡೆದರೂ ಅದಕ್ಕೆ ಧರ್ಮದ ಲೇಪನ ಹಚ್ಚಿ, ಅದನ್ನು ಕೋಮು ಬಣ್ಣಕ್ಕೆ ತಿರುಗಿಸುವ ಇಚ್ಛೆ ಬಿಜೆಪಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರಿಗೆ ಹೆಚ್ಚಿದೆ. ಇತ್ತೀಚೆಗೆ ನಗರದ ಮಾರ್ನಾಮಿಬೈಲ್‌ನಲ್ಲಿ ನಡೆದ ಗಲಾಟೆಯೇ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಯುವ ಮುಖಂಡ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೀಶ್ ಕಿಡಿಕಾರಿದರು.
ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಪಾತ್ರ ಪ್ರಮುಖ: ಬಿವೈವಿ
ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಪರ್ಕ ಬೂತ್‌ ಮಟ್ಟದ ಕಾರ್ಯಕರ್ತರಿಂದ ಮಾತ್ರ ಸಾಧ್ಯ. ಪಕ್ಷದ ಅಭ್ಯರ್ಥಿ ಗೆಲುವಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಬಹು ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿಯೇ ಮರೀಚಿಕೆ
ನಗರದಲ್ಲಿ ಸ್ಮಾರ್ಟ್‌ ಆಗಬೇಕಿದ್ದ ರಸ್ತೆಗಳು ಗುಂಡಿಮಯವಾಗಿವೆ. ಪೊಲೀಸರು ಹಲ್ಲೆ ಮಾಡುವವರು, ಕಳ್ಳರನ್ನು ಬಿಟ್ಟು ವಾಹನ ಸವಾರನನ್ನು ಹಿಡಿದು ದಂಡ ಹಾಕುವುದರಲ್ಲಿ ನಿರತರಾಗಿದ್ದಾರೆ. ಸರ್ಕಾರಿ ಅಧಿಕಾರಿಗಳು ಜನರ ಸಮಸ್ಯೆ ಕೇಳದವರಂತಾಗಿದ್ದಾರೆ. ಜಿಲ್ಲೆಯ ಮಂತ್ರಿಗಳಿಗೂ ಈ ಜಿಲ್ಲೆಯ ಉಸ್ತುವಾರಿ ಬೇಡವಾಗಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು.
ವ್ಯಕ್ತಿತ್ವ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಆತ್ಮಸ್ಥೈರ್ಯ, ಶಿಸ್ತು, ಸಂಯಮದ ಜತೆಗೆ ವ್ಯಕ್ತಿತ್ವವನ್ನು ರೂಪಿಸಲು ಕ್ರೀಡೆ ಸಹಕಾರಿಯಾಗಿದ್ದು, ಸೋಲು ಗೆಲುವು ಬಗ್ಗೆ ಯೋಚಿಸದೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ರೂಢಿಸಿಕೊಳ್ಳುವಂತೆ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ವಿಶ್ವ ಸಾಹಿತ್ಯದಲ್ಲಿ ಶರಣರ ಸಾಹಿತ್ಯಕ್ಕೆ ಉನ್ನತ ಸ್ಥಾನ
21ನೇ ಶತಮಾನದಲ್ಲಾಗದಂತಹ ಸಾಧನೆ 12ನೇ ಶತಮಾನದಲ್ಲಿ ಬಸವಣ್ಣನವರು ಸಾಧಿಸಿದ್ದಾರೆ ಎಂದು ಅವರಾದಿ ಫಲಹಾರೇಶ್ವರ ಸಂಸ್ಥಾನ ಮಠದ ಶಿವಮೂರ್ತಿ ಸ್ವಾಮೀಜಿ ತಿಳಿಸಿದರು.
ನಾಳೆಯಿಂದ ಕರ್ನಾಟಕ ಸಂಘದ ಪುಸ್ತಕ ಬಹುಮಾನ
ನಗರದ ಕರ್ನಾಟಕ ಸಂಘದ ಪುಸ್ತಕ ಬಹುಮಾನ-2024 ಹಾಗೂ 95ನೇ ವರ್ಷದ ವಾರ್ಷಿಕೋತ್ಸವ ಹಾಗೂ ಛಾಯಾಚಿತ್ರ ಮತ್ತು ನಾಣ್ಯ ಪ್ರದರ್ಶನವನ್ನು ಕ್ರಮವಾಗಿ ನ.22 ಹಾಗೂ ನ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಎಚ್.ಆರ್.ಶಂಕರನಾರಾಯಣ ಶಾಸ್ತ್ರೀ ತಿಳಿಸಿದರು.
2ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ
ಎಲ್ಲಾ ಭಾಗ್ಯಗಳ ಜೊತೆಗೆ ವೇತನಾನುದಾನ ಭಾಗ್ಯ ನೀಡುವಂತೆ ಒತ್ತಾಯಿಸಿ ಬುಧವಾರದಿಂದ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಾಣತ್ಯಾಗಕ್ಕೂ ಸಿದ್ಧ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ: ಟಿ.ಶ್ಯಾಮ್ ಭಟ್
ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಹಾಗೂ ಜನರು ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 526
  • next >
Top Stories
ರಾಮ, ಲಕ್ಷ್ಮಣ, ರಾವಣ ಕ್ರೂರಿಗಳು : ಲಲಿತಾ ನಾಯಕ್‌
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಖರ್ಗೆ, ಸಿದ್ದರಾಮಯ್ಯ ಮನೆಗೆ ಸಚಿವರು, ಶಾಸಕರ ಪರೇಡ್‌
ಡಿಕೆ ಪುಸ್ತಕ ನಾಟ್‌ ಫಾರ್‌ ಸೇಲ್‌, ಆದರೆ 100 ರು.!
ಕನ್ನಡ ಪತ್ರಿಕೆಗಳ ಸಂಗ್ರಹಕಾರ ‘ಪೇಪರ್ ಬ್ಯಾಂಕ್ ಶಿವಕುಮಾರ್’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved