ಸರ್ಕಾರದ ಎಲ್ಲ ಯೋಜನೆಗಳು ಬಡವರಿಗೆ ತಲುಪಿಸಿಶಿಕಾರಿಪುರ: ಬಡವರಿಗೆ ಸರ್ಕಾರ ಉಚಿತವಾಗಿ ವಿತರಿಸುತ್ತಿರುವ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಎಚ್ಚರಿಸಿದರು.