ಗೋರಕ್ಷಕರ ಮೇಲೆ ಸುಳ್ಳು ಪ್ರಕರಣಕ್ಕೆ ಖಂಡನೆರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿ ಗೋರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಮತ್ತು ವಾಹನವನ್ನು ಜಪ್ತಿಮಾಡದೆ ಹಿಂದೂಗಳ ಭಾವನೆಗೆ ಧಕ್ಕೆತಂದು, ಕಾನೂನನ್ನು ಪಾಲಿಸದೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.