ಸೈನಿಕ ಹುಳುಬಾಧೆಯನ್ನು ಸುಸ್ಥಿರವಾಗಿ ನಿಯಂತ್ರಿಸಲು ಸಮಗ್ರ ಕೀಟ ನಿರ್ವಹಣೆ ಪದ್ಧತಿ ಮತ್ತು ಬಹುವಾರ್ಷಿಕ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಏಷಿಯಾದ ಸಿಐಎಂಎಂವೈಟಿ ವಿಶೇಷ ವಿಜ್ಞಾನಿ ಪ್ರಾದೇಶಿಕ ನಿರ್ದೇಶಕ ಹಾಗೂ ಬೊರ್ಲಾಗ್ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷಿಯಾದ ಎಂಡಿ ಡಾ.ಬಿ.ಎಂ.ಪ್ರಸನ್ನ ಸಲಹೆ ನೀಡಿದರು.
ಉಳ್ಳವರು ಇಲ್ಲದವರಿಗೆ ದಾನ ಮಾಡುವ ಪರೋಪಕಾರ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ಜೀವನದಲ್ಲಿ ಯಾವುದೇ ರೀತಿಯ ಸಂಶಯ, ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಉತ್ತರ ಸಿಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಸಂವಿಧಾನದ ಆಶಯದಂತೆ ಪ್ರತಿಯೊಬ್ಬರು ಕಾರ್ಯನಿರ್ವಹಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಹೇಳಿದರು.
ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಪ್ರತಿಯೊಬ್ಬರು ಕಟಿಬದ್ಧರಾಗುವ ದೃಢ ಸಂಕಲ್ಪ ಮಾಡುವ ಜೊತೆಗೆ ಕನ್ನಡ ನಿತ್ಯೋತ್ಸವವಾಗಬೇಕು ಎಂದು ಜಡೆ ಹಿರೇಮಠ ಮತ್ತು ಸೊರಬ ಕಾನುಕೇರಿ ಮಠದ ಘನ ಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಕರೆ ನೀಡಿದರು.
ರಾಜ್ಯ ಸರ್ಕಾರ ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರ ಪ್ರಾರಂಭಿಸಿ ರೈತರ ಹಿತ ಕಾಯುವುದನ್ನು ಬಿಟ್ಟು ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ ಎಂದು ಮಾಚಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್.ಹಾಲಪ್ಪ ಲೇವಡಿ ಮಾಡಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಬಣ್ಣಿಸಿದರು.
ಜಗತ್ತಿನ ಕೆಲವೇ ಕೆಲವು ಸಮೃದ್ಧವಾದ ಭಾಷೆಗಳಲ್ಲಿ ಕನ್ನಡ ಭಾಷೆ ಸಹ ಒಂದಾಗಿದ್ದು, ಇಂತಹ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮನವಿ ಮಾಡಿದರು.
ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಆಡಳಿತ ಗೊಂದಲದಲ್ಲೇ ಮುಳುಗಿದ್ದು, ಅಭಿವೃದ್ಧಿ ವಿಷಯದಲ್ಲಿ ಶೂನ್ಯ ಸಾಧನೆ ಸಾಧಿಸಿದೆ. ರೈತರನ್ನು ಕಡೆಗಣಿಸಿದ್ದೇ ಈ ಸರ್ಕಾರದ ದೊಡ್ಡ ಸಾಧನೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
shivamogga