• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ ಪರಾಮರ್ಶಿಸಿ
ಪೋಡಿಮುಕ್ತ ಗ್ರಾಮ ಯೋಜನೆಗೆ ವೇಗ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈ ಕೋರ್ಟ್‌ ತಡೆ
ಶರಾವತಿ ಸಂತ್ರಸ್ತರ ಕನಸು ನನಸಾಗುವ ಸಮಯ
ಶಿವಮೊಗ್ಗದಲ್ಲಿ 4ನೇ ರೈಲ್ವೆ ಕೋಚಿಂಗ್ ಡಿಪೋ
ಜೆಸಿ ಆಸ್ಪತ್ರೆಯ ಆರು ಮಂದಿ ವೈದ್ಯರ ವರ್ಗಾವಣೆ ಬೇಡ: ಶಾಸಕ ಆರಗ
ಬಿಜೆಪಿ ಸಂವಿಧಾನ ಒಪ್ಪಬೇಕು ಇಲ್ಲ ಆರ್‌ಎಸ್ಎಸ್‌ನ ಒಪ್ಪಬೇಕು: ಸಚಿವ ಕಿಮ್ಮನೆ ರತ್ನಾಕರ್ಸಮಾಜ ಸುಧಾರಣೆಗೆ ಜೀವನವನ್ನೇ ಮುಡಿಪಿಟ್ಟ ಅಪ್ಪಣ್ಣ: ಕೆ.ವೀರೇಶ್ಜಗತ್ತಿನಲ್ಲಿ ಅಸಾಧ್ಯವಾದದನ್ನು ಸಾಧಿಸುವವನು ಗುರು: ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್

ಇನ್ನಷ್ಟು ಸುದ್ದಿ

ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 13 ಮಕ್ಕಳು ಅಸ್ವಸ್ಥ
ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 13 ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.
ಶಿವಮೊಗ್ಗ: ನೃತ್ಯ ವಿದ್ಯಾರ್ಥಿಗಳಿಂದ ಪಾದಪೂಜೆ ಕಾರ್ಯ
ಇತ್ತೀಚೆಗೆ ವಿದ್ಯಾರ್ಥಿಗಳು ಹದಿಹರೆಯದ ವಯಸ್ಸು ದಾಟುತ್ತಿದ್ದಂತೆಯೇ ತಾಯಿ-ತಂದೆ, ಅಣ್ಣ ತಮ್ಮಂದಿರಿಗೆ ಪ್ರೀತಿ ವಿಶ್ವಾಸ, ಗೌರವ ತೋರುವುದು ಕಡಿಮೆಯಾಗುತ್ತಿದೆ ಎಂದು ಸ್ಟೈಲ್ ಡ್ಯಾನ್ಸ್ ಕ್ರಿವ್ ನೃತ್ಯ ಸಂಸ್ಥೆ ಸಂಸ್ಥಾಪಕ ಎನ್. ಶಶಿಕುಮಾರ್ ಹೇಳಿದರು.
27ಕ್ಕೆ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಕಾರ್ಯಕ್ರಮ
ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘದ ವತಿಯಿಂದ ಜು.27 ರಂದು ಜೆ.ಎಚ್.ಬಡಾವಣೆಯಲ್ಲಿರುವ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಅವೈಜ್ಞಾನಿಕ ಕಾಮಗಾರಿ ವಿರುದ್ಧ ವೈಜ್ಞಾನಿಕ ಹೋರಾಟ: ಎಂ.ಪಿ ರೇಣುಕಾಚಾರ್ಯ
ಭದ್ರಾ ನಾಲೆ ಸೀಳಿ ಕುಡಿಯುವ ನೀರು ಪೂರೈಸುವ ಯೋಜನೆ ವಿರೋಧಿಸಿ ದಾವಣಗೆರೆ ಜಿಲ್ಲೆ ರೈತ ಒಕ್ಕೂಟದ ವತಿಯಿಂದ ಬುಧವಾರ ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಮುಖ್ಯ ಎಂಜಿನಿಯರ್ ಕಚೇರಿಗೆ ಭಾರೀ ಸಂಖ್ಯೆಯಲ್ಲಿ ರೈತರು ಆಗಮಿಸಿ ಸಾಗರ ರಸ್ತೆಯ ಎರಡೂ ಬದಿಯಲ್ಲಿ ಬಂದ್ ಮಾಡಿ ಸ್ಥಳದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಶಾಸಕ ಬೇಳೂರು ಬ್ಲಾಕ್ ಮೇಲ್ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಲಿ: ರತ್ನಾಕರ ಹೊನಗೋಡು
ಸಾಗರ ಶಾಸಕರು ಬ್ಲಾಕ್ ಮೇಲ್ ತಂತ್ರ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡು ತಿಳಿಸಿದರು.
ಕೇಂದ್ರ ಸರ್ಕಾರದ ನೀತಿಗೆ ಜಿಲ್ಲಾದ್ಯಂತ ಪ್ರತಿಭಟನೆ
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳು ಹಾಗೂ ಕಾರ್ಪೊರೇಟ್ ಪರವಾದ ನಿಲುವನ್ನು ವಿರೋಧಿಸಿ ಬುಧವಾರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಬೇಡಿಕೆ ಈಡೇರದ ಹೊರತು ಮುಷ್ಕರ ನಿಲ್ಲದು: ಗೋವಿಂದ್
ರಾಜ್ಯದ 13 ಮಹಾನಗರಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ಮುಂದಾಗದಿರುವುದರಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಮುಂದುವರೆದಿದೆ
12ಕ್ಕೆ ನಟಿ ಉಮಾಶ್ರೀ ಅಭಿನಯಿಸುವ ಶರ್ಮಿಷ್ಠೆ ನಾಟಕ ಪ್ರದರ್ಶನ
ನಗರದ ಕುವೆಂಪು ರಂಗಮಂದಿರದಲ್ಲಿ ಜು. 12ರಂದು ಶನಿವಾರ ಸಂಜೆ 6.45 ಕ್ಕೆ ಹಿರಿಯ ನಟಿ ಉಮಾಶ್ರೀ ಅಭಿನಯಿಸುವ ಶರ್ಮಿಷ್ಠೆ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ರಂಗ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು.
ಬಲದಂಡೆ: ಇಂದು ನೀರಾವರಿ ಎಂಜಿನಿಯರ್ ಕಚೇರಿಗೆ ಮುತ್ತಿಗೆ
ಭದ್ರಾ ಬಲದಂಡೆ ನಾಲೆ ಸೀಳಿ ಕುಡಿಯುವ ನೀರು ಪೂರೈಸುವ ಯೋಜನೆಗೆ ದಾವಣಗೆರೆ ಭಾಗದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜು.9ರಂದು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ನಾಳೆ ರೋಟರಿ ಸಂಸ್ಥೆಯ ದಶಮಾನೋತ್ಸವ
ಪ್ರಸಕ್ತ ಸಾಲಿನಲ್ಲಿ ರೋಟರಿ ಸಂಸ್ಥೆಗೆ ೧೦ ವಸಂತಗಳು ತುಂಬಲಿದ್ದು, ದಶಮಾನೋತ್ಸವ ಕಾರ್ಯಕ್ರಮ ಮತ್ತು ೨೦೨೫-೨೬ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಜು.೧೦ರಂದು ಸೊರಬ ಪಟ್ಟಣದ ಶ್ರೀರಂಗ ಕನ್ವೆನ್‌ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಇ.ಜ್ಞಾನೇಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 454
  • next >
Top Stories
ಡಿಕೆಶಿ ಸಂಯಮದ ನುಡಿ : ಸಿದ್ದು ‘ಅಧಿಕಾರ ಹಂಚಿಕೆ ಇಲ್ಲ’ ಹೇಳಿಕೆಗೆ ತಿರುಗೇಟು, ಪ್ರತ್ಯುತ್ತರ ಇಲ್ಲ!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯ : ಸತೀಶ್ ಜಾರಕಿಹೊಳಿ
ಸೊಳ್ಳೆ ವಿರುದ್ಧ ಸಮರ, 1500 ಸೈನಿಕರು, ₹6 ಕೋಟಿ ವೆಚ್ಚ!
ಸಿದ್ದರಾಮಯ್ಯ ಹೇಳಿಕೆ : ಬಿಹಾರ ಎಲೆಕ್ಷನ್‌ವರೆಗೆ ಹೈಕಮಾಂಡ್ ಮೌನ
75ಕ್ಕೆ ನಾಯಕರು ಹಿಂದೆ ಸರಿಯಬೇಕು : ಭಾಗವತ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved