• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕಾರಿಪುರದಲ್ಲೇ ಕನ್ನಡ ಧ್ವಜಸ್ತಂಭ ಕೊರತೆ
ಕರ್ನಾಟಕದಲ್ಲಿ ಎಲ್ಲಾ ವ್ಯವಹಾರಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಆಗಬೇಕು
ಮಕ್ಕಳ ಪ್ರತಿಭೆಗೆ ಚಿತ್ರಕಲಾ ಸ್ಪರ್ಧೆ ವೇದಿಕೆ
ಯುವಪೀಳಿಗೆ ಜವಾಬ್ದಾರಿಯುತ ವ್ಯಕ್ತಿತ್ವ ಹೊಂದಬೇಕು
ಉತ್ತಮ ವ್ಯಕ್ತಿತ್ವದ ವಿದ್ಯಾವಂತರು ಅಗತ್ಯ
ಮಕ್ಕಳ ಕಲ್ಪನಾ ಲೋಕದಲ್ಲರಳಿದ ‘ನಾಡಸಿರಿ’
ಸಾಮಾಜಿಕ ಬಂಧಗಳ ಮೀರಿ ಮನುಷ್ಯರಾಗಿಸುವ ಪುಸ್ತಕವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣಕ್ಕೆ ವ್ಯಾಪಕ ವಿರೋಧಭಗವಾನ್ ಬಿರ್ಸಾ ಮುಂಡಾ ನಮ್ಮೆಲ್ಲರಿಗೆ ಮಾದರಿ: ಸಂಸದ ಬಿ.ವೈ.ರಾಘವೇಂದ್ರಶಿವಮೊಗ್ಗದಲ್ಲಿ ಮುಂದುವರಿದ ಕಾಡಾನೆ ಉಪಟಳ

ಇನ್ನಷ್ಟು ಸುದ್ದಿ

ಭೀಮ್‌ ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಅಕ್ರಮ: ರಾಘವೇಂದ್ರ ನಾಯ್ಕ
ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡಿದ ಪೊಲೀಸ್ ಇಲಾಖೆ ಇದೀಗ ಟಿಪ್ಪು ಜಯಂತಿ ಅಂಗವಾಗಿ ಭೀಮ್ ಪಥಸಂಚಲನಕ್ಕೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಪ್ರಭಾವಶಾಲಿಗಳ ಒತ್ತಡಕ್ಕೆ ಮಣಿದು ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ಕೆಡಿಪಿ ಸದಸ್ಯ ಅಹಿಂದ ಹೋರಾಟಗಾರ ರಾಘವೇಂದ್ರ ನಾಯ್ಕ ಆರೋಪಿಸಿದರು.
ಕಾನೂನು ಬಗ್ಗೆ ಎಲ್ಲರಿಗೂ ಅರಿವು ಅಗತ್ಯ: ನ್ಯಾ.ರಮೇಶ್ ಬಾಬು
ಕಾನೂನಿನ ಬಗೆಗಿನ ಸಾಮಾನ್ಯ ಜ್ಞಾನ ಪ್ರತಿಯೊಬ್ಬರಿಗೂ ಅತ್ಯಗತ್ಯ. ಕಾನೂನು ಬಗ್ಗೆ ಅಜ್ಞಾನ ಅಕ್ಷಮ್ಯ ಅಪರಾಧ ಎಂದು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಬಿ.ಎನ್.ರಮೇಶ್ ಬಾಬು ತಿಳಿಸಿದರು.
ಬರದವಳ್ಳಿ ಗ್ರಾಮಕ್ಕೆ ಕನಸು ನನಸಾಗುವ ಕಾಲ
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರುದ್ರಭೂಮಿಗೆ ಶವ ಸಾಗಿಸಲು ಕಾಲು ಸಂಕ ಆಶ್ರಯಿಸಿ ನೊಂದು ಪರಿತಪಿಸಿ ಸೇತುವೆಗಾಗಿ ಹಪಹಪಿಸುತ್ತಿದ್ದ ತಾಲೂಕಿನ ಬರದವಳ್ಳಿ ಗ್ರಾಮಸ್ಥರ ಅರ್ಧ ಶತಮಾನದ ಕನಸ್ಸು ನನಸಾಗುವ ಕಾಲ ಕೂಡಿ ಬಂದಿದೆ.
ಓದುವ ಹವ್ಯಾಸದಿಂದ ಸದೃಢ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ: ಪ್ರೊ. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ
ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವುದರಿಂದ ಸದೃಢ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲೂ ರಾಜ್ಯಸರ್ಕಾರ ಬಡವರ ಪರವಾಗಿದೆ: ರುದ್ರಪ್ಪ ಕಡ್ಲೇರ್
ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಸರ್ಕಾರ ಬಡವರ ಪರವಾಗಿದೆ ಎಂಬುದು ಸಾಬೀತಾಗಿದೆ ಎಂದು ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಹೇಳಿದರು.
ಪಠ್ಯೇತರ ಚಟುವಟಿಕೆಯಿಂದ ಮಕ್ಕಳು ಪ್ರಭುದ್ಧರಾಗುತ್ತಾರೆ: ಶಿಕ್ಷಣಾಧಿಕಾರಿ ಪರುಶುರಾಮಪ್ಪ
ಸಾಗರ ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಕೇವಲ ಪಠ್ಯದ ಚಟುವಟಿಕೆಗಳಿಗೆ ಕಟ್ಟಿ ಹಾಕದೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪರುಶುರಾಮಪ್ಪ ಹೇಳಿದರು.
ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿ: ಡಿ. ಆರ್.ಗಿರೀಶ್
ಸಚಿವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ಶಾಸಕರು ಮತ್ತು ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ. ಆರ್.ಗಿರೀಶ್ ಆಗ್ರಹಿಸಿದರು.
ಚಿತ್ರಕಲೆ ಸ್ಪರ್ಧೆ ಎಳೆಯ ಪ್ರತಿಭೆಗಳ ಉತ್ತೇಜನಕ್ಕೆ ಸಹಕಾರಿ: ರಮೇಶ್‌ ಶೆಟ್ಟಿ
ಚಿತ್ರಕಲೆಯಲ್ಲಿ ಭಾರತದ ಎಂ.ಎಫ್‌. ಹುಸೇನ್‌ ಅವರು ರಚಿಸಿರುವ ಮೋನಾಲಿಸಾ ಚಿತ್ರಕಲೆ ವಿಶ್ವಮಟ್ಟದಲ್ಲಿ ದಾಖಲೆಯಾಗಿದೆ. ತಾಲೂಕಿನಲ್ಲೂ ಹಲವು ಮಂದಿ ಚಿತ್ರಕಲಾವಿದರು ರಾಷ್ಟ್ರ ಮತ್ತು ಅಂತಾರಾಷ್ಟ್ರಮಟ್ಟದಲ್ಲಿ ಛಾಪನ್ನು ಮೆರೆದಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಮೇಶ್‌ ಶೆಟ್ಟಿ ಹೇಳಿದರು.
ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪೋಷಕರೂ ಕೈ ಜೋಡಿಸಲಿ: ಹಿರಿಯ ಪತ್ರಕರ್ತ ಕಣ್ಣಪ್ಪ
ಪೋಷಕರು ಮಕ್ಕಳನ್ನು ಕೇವಲ ಶಾಲೆಗಳಿಗೆ ಕಳುಹಿಸಿದರೆ ಸಾಲದು, ಮಕ್ಕಳ ಮೇಲೆ ಸಂಪೂರ್ಣ ಹಿಡಿತ ಹೊಂದಿರಬೇಕು. ಮಕ್ಕಳ ಶಿಕ್ಷಣದ ಜೊತೆಗೆ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಪೋಷಕರು ಸಹ ಕೈಜೋಡಿಸಬೇಕೆಂದು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಸಲಹೆಗಾರ, ಹಿರಿಯ ಪತ್ರಕರ್ತ ಕಣ್ಣಪ್ಪ ಮನವಿ ಮಾಡಿದರು.
ನವೆಂಬರ್ 26ಕ್ಕೆ ಶರಾವತಿ ಪಂಪ್ಡ್ ಯೋಜನೆ ಸ್ಥಗಿತಕ್ಕೆ ಚಳವಳಿ: ಬಸವರಾಜಪ್ಪ
ಪಶ್ಚಿಮಘಟ್ಟ ನಾಶಮಾಡುವಂತಹ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೂಡಲೇ ಕೈಬಿಡಬೇಕು, ರಾಜ್ಯದಲ್ಲಿ ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು ಎಂಬುದು ಸೇರಿದಂತೆ ರೈತರ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ.26ರಂದು ‘ಬೆಂಗಳೂರು ಚಲೋ ಚಳವಳಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 523
  • next >
Top Stories
ಟೆರರ್‌ ಡಾಕ್ಟರ್‌ ನಬಿ ‘ಶೂ ಬಾಂಬರ್‌’ ?
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved