• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಶೀಘ್ರ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಸತಿ ಶಾಲೆ: ಮಧು
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ರಕ್ತದಾನ ಮಾಡಿ ಕೊರತೆ ನೀಗಿಸಿ, ಜೀವ ಉಳಿಸಿ
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾಗೃತಿ ಅಗತ್ಯ
ಭದ್ರಾ ಬಲದಂಡೆಯ ಕಾಲುವೆ ಸೀಳಿ ನೀರನ್ನು ಹರಿಸಬೇಡಿ
ತಾಯಿಯ ಹೆಸರಿನಲ್ಲಿ ಗಿಡಗಳನ್ನು ನೆಡಿ: ಸುನಂದಾ ಮಂಜುನಾಥ್
ಜಿಲ್ಲಾ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಗುಸುಗುಸು ಶುರು?ಅದ್ಧೂರಿಯಾಗಿ ನಡೆದ ಕಾರೇಹಳ್ಳಿ ಜಾತ್ರಾ ಮಹೋತ್ಸವಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಈಶ್ವರಪ್ಪಸಾಮಾಜಿಕ ಚಿಂತನೆಯೊಂದಿಗೆ ಜನ್ಮದಿನ ಆಚರಿಸಿ

ಇನ್ನಷ್ಟು ಸುದ್ದಿ

ಗೋರಕ್ಷಕರ ಮೇಲೆ ಸುಳ್ಳು ಪ್ರಕರಣಕ್ಕೆ ಖಂಡನೆ
ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿ ಗೋರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಮತ್ತು ವಾಹನವನ್ನು ಜಪ್ತಿಮಾಡದೆ ಹಿಂದೂಗಳ ಭಾವನೆಗೆ ಧಕ್ಕೆತಂದು, ಕಾನೂನನ್ನು ಪಾಲಿಸದೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಯಲಸಿ ದೊಡ್ಡಕೆರೆ ಮೀನು ಶಿಕಾರಿ
ತಾಲೂಕಿನ ಯಲಸಿ ಗ್ರಾಮದ ದೊಡ್ಡಕೆರೆ ಹೆಗ್ಗೆರೆಯಲ್ಲಿ ಗುರುವಾರ ಜನಪದ ಕ್ರೀಡೆ ಮೀನು ಶಿಕಾರಿ ಸಡಗರದಿಂದ ಜರುಗಿತು.
ಸುಂದರ ನಗರ ನಿರ್ಮಾಣಕ್ಕೆ ಕೈಜೋಡಿಸಿ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಉದ್ಯಾನವನಗಳಲ್ಲಿ ಜಿಮ್, ಮಕ್ಕಳ ಆಟಿಕೆ ಅಳವಡಿಕೆ ಸೇರಿದಂತೆ ಸುಂದರ ನಗರ ನಿರ್ಮಾಣಕ್ಕೆ ಸೂಡಾ ಪ್ರಯತ್ನ ಪಡುತ್ತಿದ್ದು ನಗರದ ನಾಗರಿಕರು ಸಹ ಕೈಜೋಡಿಸಬೇಕು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಕೋರಿದರು.
ಪರಿಸರ ಕಾಳಜಿ ಎಂದಿಗೂಕಡಿಮೆಯಾಗದಿರಲಿ
ನಾವು ಪರಿಸರವನ್ನು ಕಾಪಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ. ಪರಿಸರ ಕಾಳಜಿ ಯಾವತ್ತೂ ಕಡಿಮೆಯಾಗಬಾರದು ಎಂದು ಪರಿಸರ ತಜ್ಞ ಅಖಿಲೇಶ್ ಚಿಪ್ಳಿ ಹೇಳಿದರು.
ಶಿವಮೊಗ್ಗದಲ್ಲಿ ಓಮಾಕ್ಷಿಗೆ ಸಮನ್ವಯ ಪರಿಸರ ಪ್ರಶಸ್ತಿ
ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ವಿನೋಬನಗರ ವ್ಯಾಪ್ತಿಯ ಹುಚ್ಚರಾಯ ಕಾಲನಿ ನಿವಾಸಿ ಓಮಾಕ್ಷಿ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ತೀರ್ಥಹಳ್ಳಿ ಹಣಗೆರೆಕಟ್ಟೆಧಾರ್ಮಿಕ ಕೇಂದ್ರದಿಂದ ಸರ್ಕಾರಕ್ಕೆ ವಂಚನೆ ಆರೋಪ
ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಹಣದ ವಂಚನೆಯಾಗುತ್ತಿದೆ. ಈ ವಂಚನೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಿಗಿಕ್ರಮ ಕೈಗೊಳ್ಳಲು ಬುಧವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಯುವತಿ ಮೊಬೈಲ್ ಕಸಿದು ಮರವೇರಿದ ಮಂಗ
ನಗರದ ಖಾಸಗಿ ಆಸ್ಪತ್ರೆಯ ಲ್ಯಾಬ್ ಟಕ್ನಿಷಿಯನ್ ಸಿಬ್ಬಂದಿಯೊಬ್ಬರ ಮೊಬೈಲ್ ಕಸಿದುಕೊಂಡ ಮಂಗವೊಂದು ಮರವೇರಿ ಕುಳಿತ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗದಲ್ಲಿ ಮರ ಕಡಿತಕ್ಕೆ ಪರಿಸರಪ್ರಿಯರ ಆಕ್ರೋಶ
ಅಕ್ರಮವಾಗಿ ಮರಗಳ ಕಡಿತ ಆಗಿದ್ದನ್ನು ವಿರೋಧಿಸಿ ಬುಧವಾರ ಪರಿಸರ ಪ್ರಿಯರು ಘಟನೆ ನಡೆದ ನಗರದ ಬಿ.ಎಚ್.ರಸ್ತೆಯಲ್ಲಿನ ವಿಷ್ಣು ಭವನದ ಎದುರು ಫುಟ್‌ಪಾತ್‌ ಮೇಲೆಯೇ ಪ್ರತಿಭಟನೆ ನಡೆಸಿದರು.
ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹ ನೀಡಬೇಕು: ಮಾಧವ ಭಟ್ ಕೊಳಗಿ
ಎಲ್ಲ ಮಕ್ಕಳಲ್ಲೂ ಪ್ರತಿಭೆ ಇರುತ್ತದೆ. ಅವರ ಆಸಕ್ತಿ, ಅಭಿರುಚಿ ತಿಳಿದು ಪೋಷಕರು ಅವರಿಗೆ ಪ್ರೋತ್ಸಾಹ ನೀಡಬೇಕು ಎಂದು ಯಕ್ಷಗಾನದ ಹಿರಿಯ ಭಾಗವತ ಮಾಧವ ಭಟ್ ಕೊಳಗಿ ಅಭಿಪ್ರಾಯಪಟ್ಟರು.
ನೇಮಕಾತಿ ನನೆಗುದಿಗೆ; ಗುಣಾತ್ಮಕ ಶಿಕ್ಷಣಕ್ಕೆ ಧಕ್ಕೆ
ಶಿವಮೊಗ್ಗ: ಬಹುತೇಕ ಅಧ್ಯಾಪಕರು ನಿವೃತ್ತರಾಗುತ್ತಿದ್ದರೂ, ಪೂರ್ಣ ಪ್ರಮಾಣದ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವವಿದ್ಯಾಲಯಗಳು ವಿಫಲವಾಗುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಕಂಠ ಕೂಡಿಗೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 438
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved