ವಿಐಎಸ್ ಎಲ್ ಪುನಶ್ಚೇತನಕ್ಕೆ ಎಚ್ಡಿಕೆ ಪ್ರಯತ್ನ ಕಾರಣಭದ್ರಾವತಿಯಲ್ಲಿನ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಸ್ವಾಗತಿಸಿರುವ ಜಿಲ್ಲಾ ಜೆಡಿಎಸ್, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಸತತ ಪ್ರಯತ್ನದ ಫಲವಾಗಿ ಕಾರ್ಖಾನೆಗೆ ಮರುಜೀವ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದೆ.