• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಪಾಸ್ ಕನಸು ಕಂಡವರಲ್ಲಿ ಭಯದ ಕಾರ್ಮೋಡ
ಸಂಚಾರ ದಟ್ಟಣೆಗೆ ಅನುಗುಣವಾಗಿ ಸುಸಜ್ಜಿತ ರಸ್ತೆ ನಿರ್ಮಾಣವಾಗಬೇಕು ಎಂದು ಕನಸು ಕಂಡಿದ್ದ ಜನರಿಗೆ ರಸ್ತೆ ಉದ್ಘಾಟನೆಗೂ ಮುನ್ನವೇ ನಡೆದಿರುವ ಅಪಘಾತ ಆಘಾತ ತಂದಿದೆ.
ಉಳಿದ ಆಶ್ರಯ ಮನೆಗಳನ್ನು ಯಾವಾಗ ಕೊಡುತ್ತೀರಿ ?
ಶಿವಮೊಗ್ಗ: ಗೋವಿಂದಾಪುರದಲ್ಲಿ ನಿರ್ಮಾಣವಾಗಿರುವ 652 ಆಶ್ರಯ ಮನೆಗಳನ್ನು ಸಚಿವರು ಹಂಚಿಕೆ ಮಾಡಿದ್ದಾರೆ. ಆದರೆ, ಇನ್ನುಳಿದ 1728 ಮನೆಗಳನ್ನು ಯಾವಾಗ ನಿರ್ಮಾಣ ಮಾಡುತ್ತೀರಿ ? , ಈಗಾಗಲೇ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಯಾವಾಗ ಕೊಡುತ್ತೀರಿ ? , ಈಗಾಗಲೇ ಹಂಚಿರುವ ಮನೆಗಳಿಗೆ ಶಾಶ್ವತ ವಿದ್ಯುತ್‌ ಯಾವಾಗ ಕೊಡುತ್ತೀರಿ ? ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಪ್ರಶ್ನೆ ಮಾಡಿದರು.
ಏ.5ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಏಪ್ರಿಲ್ 5 ಮತ್ತು 6ರಂದು ನಗರದ ನೆಹರೂ ಕ್ರೀಡಾಂಗಣ ಮತ್ತು ನಗರದ ವಿವಿಧ ಸಮನಾಂತರ ವೇದಿಕೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಹೇಳಿದರು.
ಪ್ರತಿಯೊಬ್ಬರು ಜಾತಿ ವ್ಯವಸ್ಥೆ ಮೀರಿ ಮುನ್ನಡೆಯಲಿ : ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀ
ಹೊಳೆಹೊನ್ನೂರು: ತುಳಿತಕ್ಕೆ ಒಳಗಾದ ಸಮುದಾಯಗಳು ಸಾಮಾಜಿಕ ಮತ್ತು ಆರ್ಥಿಕವಾಗಿ ಬದಲಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು ಹೇಳಿದರು.
ಜಿಲ್ಲೆಯ ಎಲ್ಲೆಡೆ ಮಹಾಶಿವರಾತ್ರಿ ಸಂಭ್ರಮ
ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮ ಸಡಗರದಿಂದ ಬುಧವಾರ ಮಹಾಶಿವರಾತ್ರಿ ಆಚರಿಸಿದರು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು.
ಇಂದು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಶಿವಮೊಗ್ಗ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27 ರಂದು ಸಂಜೆ 4 ಗಂಟೆಗೆ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.
ಉತ್ತಮ ಫಲಿತಾಂಶವನ್ನು ಶಿಕ್ಷಕರಿಗೆ ಕೊಡುಗೆಯಾಗಿ ನೀಡಿ
ಶಿವಮೊಗ್ಗ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದು ಅದನ್ನು ತಮ್ಮ ಶಿಕ್ಷಕರಿಗೆ ಕೊಡುಗೆಯಾಗಿ ನೀಡಬೇಕು ಎಂದು ಜಿಪಂ ಸಿಇಒ ಎನ್‌.ಹೇಮಂತ್ ಕರೆ ನೀಡಿದರು.
ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ
ಭದ್ರಾವತಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ, ದೌರ್ಜನ್ಯ ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರದ ಮೈಕ್ರೋ ಫೈನಾನ್ಸ್ ಕಂಪನಿಯೊಂದು ರೈತ ಕುಟುಂಬವನ್ನು ಸುಮಾರು ೧ ತಿಂಗಳ ಕಾಲ ಬೀದಿಗೆ ತಳ್ಳಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಇದರ ವಿರುದ್ಧ ರೈತ ಸಂಘ ಧ್ವನಿ ಎತ್ತುವ ಮೂಲಕ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಮುಂದಾಗಿದೆ.
ಸಾಗರ ನಗರಸಭೆ ಅಧ್ಯಕ್ಷರಾಗಿ ಮೈತ್ರಿ ಪಾಟೀಲ್
ಸಾಗರ: ಇಲ್ಲಿನ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿ ಪಾಟೀಲ್ ಅಧ್ಯಕ್ಷರಾಗಿ, ಸವಿತಾ ವಾಸು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಹಿಳಾ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ
ಶಿವಮೊಗ್ಗ: ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ದಿಸೆಯಲ್ಲಿ ಆರ್‌ಬಿಐ ಮಹಿಳೆಯರನ್ನು ಸಶಕ್ತೀಕರಣಗೊಳಿಸಲು ಆರ್ಥಿಕ ಸಾಕ್ಷರತೆ-ಮಹಿಳೆಯರ ಅಭಿವೃದ್ಧಿ ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಚಂದ್ರಶೇಖರ್ ತಿಳಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved