• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಸೂರಿನ ಕನಸು ನನಸಾಗಿದೆ
ಶಿವಮೊಗ್ಗ: 652 ಆಶ್ರಯ ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಸ್ತಾಂತರ ಮಾಡಿದ್ದೇವೆ. ಬಹಳ ವರ್ಷದ ಬಡವರ ಸೂರಿನ ಕನಸು ಇಂದು ನನಸಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೇಳಿದರು.
ತೀರ್ಥಹಳ್ಳಿ: ಪಿಎಂ ಕಿಸಾನ್ ಸಮ್ಮಾನ್ ರೈತರ ಕಣ್ಣೀರು ಒರೆಸುವ ಯೋಜನೆ - ಶಾಸಕ ಆರಗ ಜ್ಞಾನೇಂದ್ರ

 ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕೂಡಾ ಒಂದಾಗಿದೆ. ಈ ಯೋಜನೆಯಲ್ಲಿ ಈ ದಿನ ರಾಜ್ಯದ 44 ಲಕ್ಷ ರೈತ ಕುಟುಂಬಗಳು 884 ಕೋಟಿ ರುಗಳ ಆರ್ಥಿಕ ನೆರವನ್ನು ಪಡೆಯಲಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಯೋಜನೆಗಳ ಯಶಸ್ಸಿಗೆ ಸಹಭಾಗಿತ್ವ ಅತ್ಯವಶ್ಯಕ
ಶಿವಮೊಗ್ಗ: ಯಾವುದೇ ಸಮಾಜಮುಖಿ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಯ ಯಶಸ್ಸಿಗೆ ಪ್ರಾದೇಶಿಕ ಶಕ್ತಿ ಕಾಳಜಿಯ ಸಹಭಾಗಿತ್ವ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಇರಲಿ
ಶಿವಮೊಗ್ಗ: ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
ಕ್ಯಾನ್ಸರ್ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯ
ಶಿಕಾರಿಪುರ: ಕ್ಯಾನ್ಸರ್ ರೋಗ ಹರಡದಂತೆ ಮುಂಜಾಗ್ರತಾ ಕ್ರಮದ ಬಗ್ಗೆ ಜನರಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸುವುದು ಇಂದು ತುರ್ತು ಅಗತ್ಯವಿದೆ ಎಂದು ಇಲ್ಲಿನ ಬಾಪೂಜಿ ಇನ್ಸ್‌ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಬಿ.ಪಾಪಯ್ಯ ತಿಳಿಸಿದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಕೌಶಲ್ಯ ತರಬೇತಿ
ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಾಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಯುವಜನತೆ ಅಂಬೇಡ್ಕರ್, ಸಂವಿಧಾನದ ಕುರಿತು ತಿಳಿಯಲಿ
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಕುರಿತು ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ ಹೇಳಿದರು.
ಮೊದಲಿಯಾರ್‌ ಸಮುದಾಯವರ ಏಳಿಗೆಗೆ ಬದ್ಧ, ಎಲ್ಲಾ ರೀತಿಯ ಸಹಕಾರ : ಸಂಸದ ಬಿ.ವೈ.ರಾಘವೇಂದ್ರ
ಮೊದಲಿಯಾರ್ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಸಮುದಾಯದವರ ಏಳಿಗೆಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

  ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪ್ರೀತಿಸಿ, ಆರಾಧಿಸಿದರೆ ಕನ್ನಡ ಹೃದಯ ಭಾಷೆಯಾಗಿ ಶಾಶ್ವತ: ಶಂಕರ್ ಶೇಟ್
ಮಾತೃ ಪ್ರೇಮದಷ್ಟೇ ಕನ್ನಡ ಭಾಷೆಯನ್ನು ಪ್ರೀತಿಸಿ, ಆರಾಧಿಸಿದರೆ ಹೃದಯದ ಭಾಷೆಯಾಗಿ ಎಂದಿಗೂ ಅಳಿಯಲು ಸಾಧ್ಯವಿಲ್ಲ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಶಂಕರ್ ಶೇಟ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved