• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯಿಂದ ಸತ್ತು ಬಿದ್ದ ಮೀನುಗಳ ತೆರವು
ಶಿಕಾರಿಪುರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಸಂಬಂಧಿಸಿದ ನೀರಾವರಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸತ್ತು ಬಿದ್ದ ಮೀನುಗಳನ್ನು ಕೆರೆಯಿಂದ ತೆರವುಗೊಳಿಸಿ ಸ್ವಚ್ಛತೆ ಮೂಲಕ ಪರಿಸರದಲ್ಲಿನ ದುರ್ವಾಸನೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಂಡರು.
ಉಗ್ರರ ದಾಳಿಯನ್ನು ಎಲ್ಲರೂ ಖಂಡಿಸಬೇಕು
ಶಿವಮೊಗ್ಗ: ಭಾರತ ಮಾತೆಯ ಮಕ್ಕಳಾಗಿ ಹುಟ್ಟಿದ್ದು ಸಾರ್ಥಕವಾಗಬೇಕಾದರೆ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯನ್ನು ಕೇವಲ ಹಿಂದುಗಳಷ್ಟೇ ಅಲ್ಲ ದೇಶದ ಮೌಲ್ವಿಗಳು, ಮಸೀದಿಗಳ ಮುಖ್ಯಸ್ಥರು, ಕ್ರಿಶ್ಚಿಯನ್ನರು ಎಲ್ಲರೂ ಖಂಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಒಳಮೀಸಲಾತಿ: ನಿಗದಿತ ವೇಳೆಗೆ ಸಮೀಕ್ಷೆ ಪೂರೈಸಿ
ಶಿವಮೊಗ್ಗ: ಪ್ರತಿ ಮನೆ ಮನೆಗೆ ತೆರಳಿ ನಿಗದಿತ ಸಮಯದೊಳಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮೀಕ್ಷೆದಾರರಿಗೆ ಸೂಚನೆ ನೀಡಿದರು.
ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಲು ಸಾಧ್ಯ
ಶಿಕಾರಿಪುರ: ಶಿಕ್ಷಣದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ. ದೇವಾಲಯದ ಗಂಟೆಗಳಿಗಿಂತ ಶಾಲೆಗಳ ಗಂಟೆ ಹೆಚ್ಚು ಮೊಳಗಬೇಕು ಎಂಬುದು ಡಾ.ಅಂಬೇಡ್ಕರ್ ರವರ ಬಹು ದೊಡ್ಡ ಕನಸಾಗಿತ್ತು. ಈ ದಿಸೆಯಲ್ಲಿ ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ದೊರಕಿಸಿಕೊಡಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅಂಬೇಡ್ಕರ್‌ನ್ನು ದೇವರನ್ನಾಗಿಸುವುದುಸಲ್ಲದು : ರಾಜಪ್ಪ ಮಾಸ್ತರ್
ಸೊರಬ: ಸಮಾಜದ ಸುಧಾರಣೆಗೆ ಶ್ರಮಿಸಿದ ಬುದ್ಧ ಮತ್ತು ಬಸವರನ್ನು ದೇವರನ್ನಾಗಿ ಮಾಡಿದಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ದೇವರನ್ನಾಗಿಸುವುದು ಸಲ್ಲದು. ಬದಲಿಗೆ ಅವರ ವಿಚಾರಧಾರೆಗಳು, ಆದರ್ಶ ಮತ್ತು ಮಾರ್ಗದರ್ಶನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಹೇಳಿದರು.
ದೇಶದ ಭದ್ರತೆಗೆ ಧಕ್ಕೆ ತರುವ ಉಗ್ರರಿಗೆ ಕಠಿಣ ಶಿಕ್ಷೆಯಾಗಲಿ
ಸೊರಬ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ಹತ್ಯೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಪ್ರತಿಭಟನೆ ನಡೆಸಲಾಯಿತು.
ಗ್ರಾಹಕರ ಕಣ್ಮನ ಸೆಳೆದ ಹಣ್ಣು, ಆಹಾರ ಮೇಳ
ಶಿವಮೊಗ್ಗ: ನಗರದ ನವುಲೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಆಯೋಜಿಸಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರಮೇಳದ ಎರಡನೇ ದಿನ ಭಾನುವಾರ ಗ್ರಾಹಕರ ಕಣ್ಮನ ಸೆಳೆಯಿತು. ಭಾನುವಾರ ರಜೆ ದಿನವಾಗಿರುವ ಕಾರಣ ಹಣ್ಣುಗಳು ಮತ್ತು ಆಹಾರಮೇಳದತ್ತ ಜನರು ಜಮಾಯಿಸಿದ್ದರು.
ಕಾಂಗ್ರಸ್‌ಗೆ ಮೋದಿ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ : ಬಿ.ವೈ.ರಾಘವೇಂದ್ರ
ತೀರ್ಥಹಳ್ಳಿ: ಕಾಶ್ಮೀರದ ಪೆಹಲ್ಗಾಂನಲ್ಲಿ ಈಚೆಗೆ ಪ್ರವಾಸಿಗರ ಮೇಲೆ ನರಮೇಧವನ್ನು ಖಂಡಿಸುವ ಬದಲಿಗೆ ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರಬುನಾದಿ ಹಾಕಿದ ಯುಗಪುರುಷ ಬಸವಣ್ಣ
ಆನಂದಪುರ: 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲಾ ಜಾತಿ ವರ್ಗದ ಜನರನ್ನು ಒಂದುಗೂಡಿಸಿ, ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರಬುನಾದಿ ಹಾಕಿದ ಯುಗಪುರುಷ ಬಸವಣ್ಣ ಎಂದು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಆಹಾರ ಉತ್ಪನ್ನಗಳ ರಫ್ತಿನಲ್ಲಿ ಭಾರತ ಪ್ರಥಮ
ಶಿವಮೊಗ್ಗ: ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರಗಳ ಅಟಾರಿ ವಲಯ 11ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 517
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved