• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಡಳಿತ ಸುಧಾರಣೆಗೆ ’ಜನಸ್ಪಂದನ’ ಸಹಕಾರಿ
ಶಿವಮೊಗ್ಗ: ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ’ಜನಸ್ಪಂದನ’ ಕಾರ್ಯಕ್ರಮ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಜನಿವಾರ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ
ಶಿವಮೊಗ್ಗ: ಶಿವಮೊಗ್ಗ, ಬೀದರ್ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಸೋಮವಾರ ಜಿಲ್ಲಾ ಬ್ರಾಹ್ಮಣ ಮಹಾಸಭಾ, ವಿವಿಧ ವಿಪ್ರ ಸಂಘಟನೆಗಳು, ವಿಪ್ರ ವಕೀಲರ ವೇದಿಕೆಗಳ ಸಹಯೋಗದಲ್ಲಿ ತಿಲಕನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಗೋಪಾಲಕೃಷ್ಣ ಬೇಳೂರರ ಬಗ್ಗೆ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ನ ಚೇತನ್ ರಾಜ್ ಕಣ್ಣೂರ್
ಶಾಸಕ ಗೋಪಾಲಕೃಷ್ಣ ಬೇಳೂರು ರವರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಾಗರ ತಾಲೂಕು ಕಾಂಗ್ರೆಸ್‌ ಮುಖಂಡ ಚೇತನ್ ರಾಜ್ ಕಣ್ಣೂರ್ ಕಿಡಿಕಾರಿದರು.
ಕಷ್ಟದಲ್ಲಿ ಬೆಳೆದವರು ಇನ್ನೊಬ್ಬರ ಕಷ್ಟಕ್ಕೆ ನೆರವಾಗಿ: ಶ್ರೀ ಪ್ರತಿಷ್ಠಾನಮ್‌ನ ಶ್ರೀಧರ ಭಟ್
ಕಷ್ಟದಲ್ಲಿ ಬೆಳೆದವರು ವಿಕಾಸ ಹೊಂದಿದಾಗ ಇನ್ನೊಬ್ಬರ ಕಷ್ಟಕ್ಕೆ ನೆರವಾಗಬೇಕು. ಈ ನಿಟ್ಟಿನಲ್ಲಿ ಶ್ರೀ ಪ್ರತಿಷ್ಠಾನಮ್ ಮೂಲಕ ಹಲವು ಕಾರ್ಯಕ್ರಮ, ಸೇವೆಗಳನ್ನು ಮಾಡುತ್ತಿದ್ದೇವೆ ಎಂದು ಶ್ರೀ ಪ್ರತಿಷ್ಠಾನಮ್ ಕಾರ್ಯದರ್ಶಿ ಶ್ರೀಧರ ಭಟ್ ಹೇಳಿದರು.
ಹಂತ ಹಂತವಾಗಿ ಶಾಲಾ ಕಟ್ಟಡಗಳ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ
ಒಳ್ಳೆಯ ಶಿಕ್ಷಕರು ಇರುವುದು ಸರ್ಕಾರಿ ಶಾಲೆಯಲ್ಲೆ, ಅವರನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್‌ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೆಲವು ಶಾಲೆಗಳಲ್ಲಿ ಕಟ್ಟಡಗಳ ಸಮಸ್ಯೆ ಇದೆ. ಅವುಗಳನ್ನು ಹಂತ ಹಂತವಾಗಿ ನಿರ್ಮಿಸುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು.
ಪ್ರಾಮಾಣಿಕ ಪತ್ರಕರ್ತರಿಗೆ ಪ್ರಶಸ್ತಿ ಹುಡುಕಿ ಬರುತ್ತವೆ: ಚಿದಾನಂದಗೌಡ
ಪ್ರಾಮಾಣಿಕ ಮತ್ತು ವಸ್ತುನಿಷ್ಠ ವರದಿಗಾರಿಕೆಯಲ್ಲಿ ಎಲೆಮರೆಯ ಕಾಯಂತೆ ಇದ್ದು ಸಮಾಜ ತಿದ್ದುವ ಕಾರ್ಯದಲ್ಲಿ ಮಗ್ನರಾಗುವ ಪತ್ರಕರ್ತರಿಗೆ ಪ್ರಶಸ್ತಿ, ಸನ್ಮಾನಗಳು ತಾವಾಗಿಯೇ ಹುಡುಕಿ ಬರುತ್ತವೆ. ಇಂಥ ಪ್ರವೃತ್ತಿಯಲ್ಲಿರುವವರು ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದ್ದಾರೆ ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ ಹೇಳಿದರು.
ಕಾಡು ಪ್ರದೇಶ ಇಂದು ಧಾರ್ಮಿಕ ಕ್ಷೇತ್ರ: ಸಚಿವ ಮಧು ಬಂಗಾರಪ್ಪ
ಕಾಡು ಪ್ರದೇಶವಾಗಿದ್ದ ಗ್ರಾಮದಲ್ಲಿ ಯಾವುದೇ ಸೌಲಭ್ಯವಿಲ್ಲದ ಮಠದ ಸ್ವಾಮೀಜಿಯಾಗಿ, ನಿರಂತರ ಪರಿಶ್ರಮದಿಂದ ಕಷ್ಟಪಟ್ಟು ಶಿವಮೂರ್ತಿ ಸ್ವಾಮೀಜಿ ಅವರು ಹಿರೇಮಾಗಡಿ ಮಠವನ್ನು ಒಳ್ಳೆಯ ಧಾರ್ಮಿಕ ಕ್ಷೇತ್ರವನ್ನಾಗಿ ಬೆಳೆಸಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಎಸ್‌.ಮಧು ಬಂಗಾರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರದ ಎಲ್ಲಾ ಕಡತಗಳಲ್ಲೂ ಕನ್ನಡ ಅಂಕಿ ಬಳಕೆ ಆಗಲಿ: ಕೋಣಂದೂರು ಲಿಂಗಪ್ಪ
ಹೊಸ ತಲೆಮಾರಿಗೆ ಕನ್ನಡ ಅಂಕಿಗಳ ಬಗ್ಗೆ ಅರಿವೇ ಇಲ್ಲ. ಸರ್ಕಾರದ ಮಟ್ಟದಿಂದ ಪಂಚಾಯಿತಿ ಮಟ್ಟದ ಎಲ್ಲ ಕಚೇರಿಗಳ ಲೆಕ್ಕಪತ್ರ ಹಾಗೂ ಕಡತಗಳಲ್ಲಿ ಕನ್ನಡ ಅಂಕಿಗಳನ್ನೇ ಬಳಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ಹಿರಿಯ ಸಮಾಜವಾದಿ ನಾಯಕ ಕೋಣಂದೂರು ಲಿಂಗಪ್ಪ ಹೇಳಿದರು.
ಮಂಗನ ಕಾಯಿಲೆಯಿಂದ ಇಬ್ಬರ ಸಾವು ಆತಂಕಕಾರಿ: ಶಾಸಕ ಆರಗ
ಮಂಗನ ಕಾಯಿಲೆಯಿಂದಾಗಿ ಈ ಬಾರಿ ತಾಲೂಕಿನಲ್ಲಿ ಎರಡು ಸಾವು ಕೂಡಾ ಸಂಭವಿಸಿರುವುದು ಆತಂಕಕಾರಿ ಸಂಗತಿಯಾಗಿದೆ. ಅದರಲ್ಲೂ ಮುಖ್ಯವಾಗಿ ದತ್ತರಾಜಪುರದ ಬಾಲಕ ಈ ಸೋಂಕಿಗೆ ತುತ್ತಾಗಿರುವ ಘಟನೆ ಹೃದಯ ಕಲಕುವಂತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಕೆಎಫ್‌ಡಿ ರೋಗ ನಿಯಂತ್ರಣಕ್ಕೆ ಶಿವಮೊಗ್ಗದಲ್ಲಿ ಸೀರೋ ಸರ್ವೆ
ಕೆಎಫ್‌ಡಿ ರೋಗದ ಹರಡುವಿಕೆ ಪ್ರಮಾಣ ಅರ್ಥ ಮಾಡಿಕೊಂಡು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿಯು ಜಿಲ್ಲೆಯಲ್ಲಿ ಸೀರೋ ಸರ್ವೆ (ರಕ್ತಸಾರ ಸಮೀಕ್ಷೆ) ನಡೆಸಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 517
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved