• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಲಸಕ್ಕೆ ನೇಮಿಸಿ ವಂಚಿಸುವವರ ವಿರುದ್ಧ ಕ್ರಮಕ್ಕೆ ಭದ್ರಾವತಿಯಲ್ಲಿ ರೈತ ಸಂಘ ಆಗ್ರಹ
ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿ ಕೆಲಸಕ್ಕೆ ನೇಮಿಸಿಕೊಂಡಿರುವವರಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಆಗ್ರಹಿಸಿ ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಾಂಗ್ರೆಸ್‌ನಲ್ಲಿ ಮಾತ್ರ ಸಾಮಾನ್ಯ ವ್ಯಕ್ತಿಗೆ ಉನ್ನತ ಹುದ್ದೆ: ಕಾಂಗ್ರೆಸ್‌ನ ಮಂಜಾನಾಯ್ಕ
ದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಆಂತರಿಕ ಪ್ರಜಾಪ್ರಭುತ್ವ ಅತ್ಯಂತ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು ಈ ದಿಸೆಯಲ್ಲಿ ಸಾಮಾನ್ಯ ವ್ಯಕ್ತಿ ಸಹ ಉನ್ನತ ಹುದ್ದೆಯನ್ನು ಅಂಲಕರಿಸಲು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾದ್ಯ ಎಂದು ತಾಲೂಕಿನ ತರಲಘಟ್ಟ ಗ್ರಾಪಂ ಸದಸ್ಯ ಹಾಗೂ ತಾ.ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಮಂಜಾನಾಯ್ಕ ತಿಳಿಸಿದರು.
ಕನ್ನಡ ನಾಡಿನ ಅಸ್ಮಿತೆಗಾಗಿ ಟೊಂಕಕಟ್ಟಿ ನಿಲ್ಲುವೆ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ
ಕನ್ನಡತನದ ವಿಷಯ ಬಂದಾಗ ತಂದೆ ದಿ.ಎಸ್.ಬಂಗಾರಪ್ಪನವರಂತೆ ರಾಜಿಗೆ ಸಿದ್ದವಿಲ್ಲದೇ ನಾಡಿನ ಅಸ್ಮಿತೆಯ ಹಿತಕಾಯಲು ಟೊಂಕಕಟ್ಟಿ ನಿಲ್ಲುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ರಿಪ್ಪನ್‌ಪೇಟೆಯಲ್ಲಿ ತುರ್ತು ವಾಹನವಿಲ್ಲದೆ ಅಪಘಾತ, ಇತರ ರೋಗಿಗಳ ಪರದಾಟ
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2ಕ್ಕೆ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಡಿತ, ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಆಪಘಾತದಲ್ಲಿ ತೀವ್ರ ಗಾಯಗೊಂಡ ಗಾಯಳು ಮತ್ತು ಪರೀಕ್ಷೆ ಕುಳಿತ ವೇಳೆ ತೀವ್ರ ಅಸ್ವಸ್ತಗೊಂಡ ವಿದ್ಯಾರ್ಥಿನಿ, ಮೊದಲಾದ ರೋಗಿಗಳು ಸಕಾಲದಲ್ಲಿ 108 ವಾಹನವಿಲ್ಲದೆ ಪರದಾಡಿದರು.
ಪ್ರಸ್ತುತ ಮನುಷ್ಯನ ಮನಸ್ಸು ವಿಕಾಸಗೊಳ್ಳುತ್ತಿಲ್ಲ, ವಿಕೃತಗೊಳ್ಳುತ್ತಿದೆ: ಪ್ರೊ. ರಾಮಪ್ಪಗೌಡ
ಮನುಷ್ಯ ಆರ್ಥಿಕ ಬಲಾಢ್ಯನಾಗಿ, ವಿದ್ಯಾವಂತನಾಗಿದ್ದರೂ ಸಹ, ಪ್ರಸ್ತುತ ಆತನ ಮನಸ್ಸು ವಿಕಾಸಗೊಳ್ಳದೆ ವಿಕೃತಗೊಳ್ಳುತ್ತಿದೆ ಎಂದು ವಿಶ್ರಾಂತ ಪ್ರಾಚಾರ್ಯ ಪ್ರೊ.ರಾಮಪ್ಪಗೌಡ ಕಳವಳ ವ್ಯಕ್ತಪಡಿಸಿದರು.
ಚರಕ ಸ್ವದೇಶಿ ಚಳವಳಿಯ ಪ್ರಮುಖ ಅಂಗ: ವೆಂಕಟನಾಥನ್
ನಗರ ಹಾಗೂ ಗ್ರಾಮೀಣ ಹೆಣ್ಣುಮಕ್ಕಳ ನಡುವಿನ ಅಂತರ ಕಡಿಮೆಯಾಗಬೇಕು ಎಂದು ಗ್ರಾಮಸೇವಾ ಸಂಘದ ಹಿರಿಯ ಸಲಹೆಗಾರ ವೆಂಕಟನಾಥನ್ ಹೇಳಿದರು.
ಶಿವಮೊಗ್ಗದಲ್ಲಿ ಮತ್ತೊಬ್ಬ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ
ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಗಳ ಸುದ್ದಿಗಳು ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಬಾಣಂತಿ ಸಾವು ಪ್ರಕರಣ ವರದಿಯಾಗಿದೆ.
ಸರ್ಕಾರಿ ಅಧಿಕಾರಿಗಳು ಪರಿಸರ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಲಿ: ಎನ್.ಎಂ. ಶ್ರೀಧರ್
ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಸ್ವಚ್ಛ, ಸುಂದರ ಮತ್ತು ಮಾಲಿನ್ಯರಹಿತ ಪರಿಸರ ನಿರ್ಮಾಣ ಅಗತ್ಯ. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯ ಒತ್ತಡದ ನಡುವೆಯೂ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಪರೋಪಕಾರಂನ ಎನ್.ಎಂ. ಶ್ರೀಧರ್ ಸಲಹೆ ನೀಡಿದರು.
ಶಿಕ್ಷಣ ನಿಯಮ ಉಲ್ಲಂಘಿಸಿ ಕೆಲಸಕ್ಕೆ ನೇಮಿಸಿ ವಂಚನೆ: ಬಿ.ಎನ್.ರಾಜು
ನೆಪಮಾತ್ರಕ್ಕೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಂಡು ನಂತರ ಅವರನ್ನು ಬೇರೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿರುವ ಜೊತೆಗೆ ಅವರಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಸೌಲಭ್ಯದಿಂದ ವಂಚಿಸುತ್ತಿರುವ ಘಟನೆ ನಗರದ ನ್ಯೂಟೌನ್ ಸೆಂಟ್ ಚಾರ್ಲ್ಸ್ ಹೈಸ್ಕೂಲ್‌ನಲ್ಲಿ ನಡೆಯುತ್ತಿದೆ.
ಕುಡಿಯವ ನೀರಿನ ಯೋಜನೆಗೆ ಕ್ರಮ ಕೈಗೊಳ್ಳಿ: ಎನ್.ಹೇಮಂತ್‌
ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯ ನೆರವೇರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಹೇಮಂತ್‌ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ರಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved